ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ ನಿಧನ – ಕಹಳೆ ನ್ಯೂಸ್
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ...