Friday, March 6, 2026

ಬೈಂದೂರು

ಉಡುಪಿಜಿಲ್ಲೆದಕ್ಷಿಣ ಕನ್ನಡಬೈಂದೂರುಸುದ್ದಿ

ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮ

ಬೈಂದೂರು ಉತ್ಸವ – 2026ರಲ್ಲಿ ಸೇವಾಭಾರತಿ ತಂಡ ಭಾಗವಹಿಸುವಿಕೆ ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ, ಸಂಸ್ಥೆಯ ವಿವಿಧ ಯೋಜನೆಗಳ ಸೇವಾ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು. ಬೈಂದೂರು ಉತ್ಸವದಲ್ಲಿ ಸಂಸ್ಥೆಯ ಖಜಾಂಚಿ ಹಾಗೂ ಸೇವಾಧಾಮದ...
ಉಡುಪಿಬೈಂದೂರುಸುದ್ದಿ

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!-ಕಹಳೆ ನ್ಯೂಸ್

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ. ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್ (31) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು (73) ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ...
ಬೈಂದೂರುಸುದ್ದಿ

ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜತೆಗೆ ತುರ್ತು ಪರಿಹಾರದ ವ್ಯವಸ್ಥೆ: ಶಾಸಕ ಗುರುರಾಜ್ ಗಂಟಿಹೊಳೆ-ಕಹಳೆ ನ್ಯೂಸ್

ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು‌ ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ‌ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ...
ಬೈಂದೂರುಸುದ್ದಿ

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ : ಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ  : ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್-ಕಹಳೆ ನ್ಯೂಸ್

ಬೈಂದೂರು (ಉಡುಪಿ): ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ...
ಬೈಂದೂರುಸುದ್ದಿ

ಉಡುಪಿ: ಮಳೆ ನೀರಿನಲ್ಲಿ ಹುಚ್ಚಾಟ ಆಡಲು ಹೋಗಿ ಬೈಕ್‌ ಸಮೇತ ನೀರು ಪಾಲಾದ ಯುವಕರು

ಬೈಂದೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಾನ್ಸೂನ್‌ ಅಬ್ಬರಿಸುತ್ತಿದ್ದು, ಕಳೆದೊಂದು ವಾರದಿಂದ ಜೋರು ಮಳೆಯಾಗುತ್ತಿದೆ. ಪರಿಣಾಮ ಹಳ್ಳ ಕೊಳ್ಳಗಳು, ಝರಿ, ನದಿಗಳು ಮೈದುಂಬಿ ಹರಿಯುತ್ತಿವೆ. ಮಳೆಯಾರ್ಭಟಕ್ಕೆ ಹಳ್ಳಗಳನ್ನು ತಮ್ಮ ವ್ಯಾಪ್ತಿ ಮೀರಿ ಹರಿಯುತ್ತಿದ್ದು, ಹಲವೆಡೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಲವೆಡೆ ನೀರಿನ ರಭಸ ಜೋರಾಗಿದ್ದು, ಸಂಚಾರ ಬಲು ಕಠಿಣವಾಗಿದೆ. ಬೈಂದೂರು ತಾಲೂಕಿನ ನಾವುಂದದ ಬಡಾಕೆರೆಯಲ್ಲೂ ಸಹ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆ ಮೇಲೆ ಅಪಾಯದ ಮಟ್ಟ ಮೀರ ನೀರು ಹರಿಯುತ್ತಿದೆ....
ಉಡುಪಿಜಿಲ್ಲೆಬೈಂದೂರುಸುದ್ದಿ

ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ;ಆರೋಪಿಗಳ ಬಂಧನ -ಕಹಳೆ ನ್ಯೂಸ್

ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕುವಿನ ಜನಾರ್ದನ ಗಾಣಿಗ ಅವರ ಮನೆಗೆ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ಮಾಡಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್‌ ಜಿ. ಉಪ್ಪುಂದ, ಮಹೇಶ್‌ ಯಳಜಿತ್‌ ಹಾಗೂ ಕಾರ್ತಿಕ್‌ ನಾಗೂರು ಬಂಧಿತರು. ಕಳವು ಮಾಡಲಾಗಿದ್ದ ಚಿನ್ನಾಭರಣ, ಲ್ಯಾಪ್‌ಟಾಪ್‌ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗ‌ಳು ಸಹಿತ ಸುಮಾರು 3 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ವೃತ್ತ...
ಉಡುಪಿಜಿಲ್ಲೆಬೈಂದೂರುಸುದ್ದಿ

ಡೀಮ್ಡ್ ಫಾರೆಸ್ಟ್ ಪಟ್ಟಿ ಯಲ್ಲಿರುವ ಅಕ್ರಮ ಸಕ್ರಮ ಅರ್ಜಿಗಳ ಜಂಟಿ ಸರ್ವೇ ಕಾರ್ಯ ಚುರುಕುಗೊಳಿಸಿ : ಬೈಂದೂರು ತಹಸೀಲ್ದಾರ್ ಗೆ ಬೈಂದೂರು ಶಾಸಕ ಗಂಟಿ ಹೊಳೆ ಸೂಚನೆ-ಕಹಳೆ ನ್ಯೂಸ್

ಬೈಂದೂರು ಹೋಬಳಿಯ ಬಗರ್ ಹುಕುಂ (ಅಕ್ರಮ ಸಕ್ರಮ ) ಹಾಗೂ 94 ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಮಾತನಾಡಿ ಪ್ರಸ್ತುತ ಬೈಂದೂರು ಹೋಬಳಿಯಲ್ಲಿ ಸಮಸ್ಯಾತ್ಮಕವಲ್ಲದ ಎಲ್ಲಾ ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 35 ಕಡತಗಳು ತಾಂತ್ರಿಕ ಕಾರಣದಿಂದ ಮಂಜುರಾತಿಗೆ ಬಾಕಿ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
1 2 3 10
Page 1 of 10