Recent Posts

Wednesday, May 1, 2024

ಬೈಂದೂರು

ಬೈಂದೂರುಸುದ್ದಿ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ ಕೋಟ ಬಿರುಸಿನ ಪ್ರಚಾರ : ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಕರೆ–ಕಹಳೆ ನ್ಯೂಸ್

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕರೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರ್ಗಾಲು, ಬಿಜೂರು, ಶಿರೂರು, ಏಳಜಿತ್ ಮುಂತಾದ...
ಉಡುಪಿಕುಂದಾಪುರಬೈಂದೂರುಸುದ್ದಿ

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ : ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ–ಕಹಳೆ ನ್ಯೂಸ್

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು...
ಉಡುಪಿಬೈಂದೂರುಸುದ್ದಿ

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ : ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ–ಕಹಳೆ ನ್ಯೂಸ್

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮುಖರ ಸಭೆ ನಡೆಸಿ, ನಮ್ಮ ಸಮುದಾಯವು ಸದಾ ರಾಷ್ಟ್ರವಾದಿ ಚಿಂತನೆಯನ್ನು ಬೆಂಬಲಿಸಿಕೊಂಡು ಬಂದಿದೆ. ಎಲ್ಲ ಸಂದರ್ಭದಲ್ಲಿ ಬಿಜೆಪಿ ಪರವಾಗಿಯೇ ನಿಂತಿದೆ. ಪ್ರಧಾನಿ ನರೇಂದ್ರ...
ಉಡುಪಿಬೈಂದೂರುಸುದ್ದಿ

60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್ ನೀಡಿದ ಖಾಲಿ ಚೊಂಬನ್ನು 10 ವರ್ಷದಲ್ಲಿ ಅಕ್ಷಯ ಪಾತ್ರೆ ಮಾಡಿದ ಮೋದಿ : ಮೋದಿಯವರು ಪ್ರಧಾನಿಯಾದ ಅನಂತರ ಬಡವರ ಕಲ್ಯಾಣವಾಗಿದೆ: ಬಿ.ವೈ. ರಾಘವೇಂದ್ರ – ಕಹಳೆ ನ್ಯೂಸ್

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದರವರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಬಡವರ ಬಡತನ ದೂರ ಮಾಡಿಲ್ಲ. ಬಡವರ ಬಡತನ ದೂರ ಮಾಡಲು ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಯ ಮೂಲಕ ಕೇಂದ್ರ ಸರ್ಕಾರ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿಯೂ ಆದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ನಡೆದ...
ಉಡುಪಿಬೈಂದೂರುಸುದ್ದಿ

ಬೈಂದೂರಿನಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶ : “ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು ಮೋದಿ ಮತ್ತು ಯಡಿಯೂರಪ್ಪ” : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ – ಕಹಳೆ ನ್ಯೂಸ್

ಬೈಂದೂರು : ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಶೇ.೩೩ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆಯನ್ನು ನೀಡಿದವರು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ...
ಬೈಂದೂರುರಾಜಕೀಯಸುದ್ದಿ

ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಬೃಹತ್ ಪ್ರತಿಭಟನೆ– ಕಹಳೆ ನ್ಯೂಸ್

ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತ‌ನಾಡಿದ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು, ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಗಳನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ....
ಉಡುಪಿಬೈಂದೂರುಸುದ್ದಿ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಶಾಸಕರ ಬೂತ್ ಕಡೆಗೆ ಸಮೃದ್ಧ ನಡಿಗೆ ಶತ ಸಂಭ್ರಮ ಕಾರ್ಯಕ್ರಮ : ಕಾರ್ಯಕರ್ತರಲ್ಲಿ ಹೆಚ್ಚಿದ ಚುನಾವಣ ಉತ್ಸಾಹ – ಕಹಳೆ ನ್ಯೂಸ್

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಪಡೆದು ಬಹುದೊಡ್ಡ ಅಂತರದಲ್ಲಿ ಜಯ ಸಾಧಿಸಬೇಕು ಎಂಬ ಛಲದೊಂದಿಗೆ ಜನಪ್ರಿಯ ಶಾಸಕರಾದ ಗುರುರಾಜ ಗಂಟೆಹೊಳೆ ಯವರು ಆರಂಭಿಸಿದ ಬೂತ್ ಕಡೆಗೆ ಸಮೃದ್ಧ ನಡೆಗೆ ಒಂದು ವಾರದಲ್ಲಿಯೇ ನೂರು ಬೂತ್ ಗಳಲ್ಲಿ ಸಂಚಲನ ಮೂಡಿಸಿದೆ. ಬಿ.ವೈ.ರಾಘವೇಂದ್ರ ಅವರು ಬೈಂದೂರಿನಲ್ಲಿ ಒಂದು ಲಕ್ಷ ಲೀಡ್ ಪಡೆದು ವಿಜಯಶಾಲಿಯಾಗುವ ಮೂಲಕ ಪ್ರಧಾನಿ...
ಬೈಂದೂರುರಾಜಕೀಯಸುದ್ದಿ

ಈಶ್ವರಪ್ಪನವರಿಗೆ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಕ್ಷೇತ್ರದಲ್ಲಿ ತಿರುಗಾಡಿದ ತಕ್ಷಣ ಈಶ್ವರಪ್ಪನವರಿಗೆ ಮತ ಬರುವುದಿಲ್ಲ : ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ–ಕಹಳೆ ನ್ಯೂಸ್

ಬೈಂದೂರು : ಸಂಸದರಾದ ಬಿ.ವೈ. ರಾಘವೇಂದ್ರ ಅವರಿಂದ ಎಲ್ಲ ರೀತಿಯ ಅನುಕೂಲ ಪಡೆದವರೆ ಇದೀಗ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ‌ ಎಂಬುದೂ ತಿಳಿದಿದೆ. ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ಬಗ್ಗೆ ನಮಗೆ ಗೌರವವಿದೆ. ಆದರೂ ಕೆಲವೊಂದು ವಿಷಯವನ್ನು...
1 2 3
Page 1 of 3