100 ಬೂತ್ ತಲುಪಿದ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ –ಕಹಳೆ ನ್ಯೂಸ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಎನ್ನುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ಬೈಂದೂರು ಕ್ಷೇತ್ರದ ನೂರು ಬೂತ್ ಸಂಪರ್ಕ ಪೂರ್ಣಗೊಂಡಿದೆ. ಬೈAದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಮತಗಳ ಲೀಡ್ ಒದಗಿಸುವ ಸಂಕಲ್ಪದೊAದಿಗೆ ಬೂತ್...