Recent Posts

Wednesday, May 1, 2024

ಭಟ್ಕಳ

Sorry, Posts you requested could not be found...

ಉಡುಪಿಕಾಪುಭಟ್ಕಳಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ನಡೆದ ಟೈಲರಿಂಗ್ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು: ಪದ್ಮಶ್ರೀ ಡಾ. ವೀರೇಂದ್ರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ನಿರಂತರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಶ್ಯಕ ಅಂಶಗಳನ್ನು ಸಮಾಜದ ಎಲ್ಲಾ ನಾಗರೀಕರಿಗೂ ಮುಟ್ಟಿಸುವಲ್ಲಿ ನಿರಂತರ ಚಟುವಟಿಕೆಗಳನ್ನು ಹಾಕಿಕೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ಶ್ರೀಶಂಕರ್ ಕುಂದರ್ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಟೈಲರಿಂಗ್...
ಉಡುಪಿಕುಂದಾಪುರಕ್ರೈಮ್ಭಟ್ಕಳಸುದ್ದಿ

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿ 150 ಕೆ.ಜಿ ಗೋ ಮಾಂಸ ಸಾಗಾಟ ; ಆರೋಪಿ ಮಹಮ್ಮದ್‌ ಗೌಸ್‌ ಗವಾಯಿ ಅಂದರ್ – ಕಹಳೆ ನ್ಯೂಸ್

ಬೈಂದೂರು, ಆ 22 : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ಆ. 20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್‌ ಗೌಸ್‌ ಗವಾಯಿ ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್‌ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ...
ಭಟ್ಕಳ

ಭಟ್ಕಳದಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ: ಓರ್ವ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಭಟ್ಕಳ: ಭಟ್ಕಳ ತಾಲೂಕಿನ ತಗ್ಗರಗೋಡದಲ್ಲಿ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಡುಕುಳಿ ಹೊಂಡ ನಿವಾಸಿ ಖಾಜಾ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆರೋಪಿ ಭಟ್ಕಳ ತಾಲೂಕಿನ ತಗ್ಗರಗೋಡದ ಬಿಬಿ ಫಾತಿಮಾ ಅಬ್ದುಲ್ ರಜಾಕ್ ಶೇಖ್ ಎಂಬವರ ಮನೆ ಬಾಗಿಲು ಒಡೆದು 3 ಕಿ.ವಿ ಓಲೆ, 2 ಉಂಗುರ, 1 ನೆಕ್ಲೆಸ್, ಬಂಗಾರದ...
ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...