Wednesday, July 29, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಸ್ಸಿನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ : ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಮಂಗಳೂರು : ಬಸ್‍ನಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕನೋರ್ವ ಮಾನಭಂಗ ಮಾಡುವ ಉದ್ದೇಶದಿಂದ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಕಚೇರಿಗೆ ಹೋಗಿ ಪ್ರಾಡಕ್ಟ್ ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್‍ನಲ್ಲಿ ಬೆಳಗ್ಗೆ ಸ್ಟೇಟ್ ಬ್ಯಾಂಕ್‍ಗೆ ಬಂದಿದ್ದರು. ಸ್ಟೇಟ್ ಬ್ಯಾಂಕ್‍ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‍ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಕುಂಪಲದಲ್ಲಿ ಪಟಾಕಿ ಸಿಡಿಸಿದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ – ಕಹಳೆ ನ್ಯೂಸ್

ಉಳ್ಳಾಲ : ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮರವೂರು ವಿಮಾನ ನಿಲ್ದಾಣ ರಸ್ತೆ ಬಳಿಯ ಶೂಲಿನ್ ಫ್ಯಾಲೇಸ್ ನಲ್ಲಿ ಜೂ.09ರಂದು ಶೂಲಿನ್ ಗ್ರ್ಯಾಂಡ್ ಹಾಗೂ ಶೂಲಿನ್ ಫ್ಯಾಲೇಸ್ ನ ಶುಭಾರಂಭ – ಕಹಳೆ ನ್ಯೂಸ್

ಮಂಗಳೂರು : ಜೂ.09ರಂದು ಮಂಗಳೂರಿನ ಮರವೂರು ವಿಮಾನ ನಿಲ್ದಾಣ ರಸ್ತೆ ಬಳಿಯ ಶೂಲಿನ್ ಫ್ಯಾಲೇಸ್ ನಲ್ಲಿ “ಹೊಟೇಲ್ ಶೂಲಿನ್ ಗ್ರ್ಯಾಂಡ್” ಹಾಗೂ “ಶೂಲಿನ್ ಫ್ಯಾಲೇಸ್”  ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ.       ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಪ್ರಕರಣ ; ಸೋ ಮೋಟೋ ಪ್ರಕರಣ ಬಿ ‘ ರಿಪೋರ್ಟ್ ; ಘಟನೆ ಖಂಡಿಸಿದ್ದ ಶರಣ್ ಪಂಪ್ವೆಲ್ ವಿರುದ್ಧ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆ – ಕಹಳೆ ನ್ಯೂಸ್

ಮಂಗಳೂರು : ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ಶುಕ್ರವಾರ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದ್ದರ ವಿರುದ್ಧ ಸೋ ಮೋಟೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ FIR ದಾಖಸಿದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ ಬಿ ' ರಿಪೋರ್ಟ್ ದಾಖಸಿತ್ತು. ಈ ಘಟನೆ ಖಂಡಿಸಿದ್ದ ಶರಣ್ ಪಂಪ್ವೆಲ್ ವಿರುದ್ಧ FIR ದಾಖಲುಗೊಂಡಿತ್ತು. ಇದರ ವಿರುದ್ಧ ಹೈ ಕೋರ್ಟಿನಲ್ಲಿ ಶರಣ್ ಪಂಪ್ವೆಲ್ ಅರ್ಜಿಸಲ್ಲಿಸಿದ್ದು, ಶರಣ್ ಪರ ಖ್ಯಾತ...
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಹಿಂದುತ್ವದ ಭದ್ರಕೋಟೆಯಲ್ಲಿ‌ ಮತ್ತೆ ಅರಳಿದ ಕಮಲ ; ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಭರ್ಜರಿ ಗೆಲುವು ; ಸಂಭ್ರಮಾಚರಣೆ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ. ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಫಲಿತಾಂಶದ ಆರಂಭದಿಂದಲೂ ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟ ಮುನ್ನಡೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 171604 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 138397 ಅಂತರ:33207...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; ಮೊದಲ ಸುತ್ತು : ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 2,836 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 1,379 ಅಂತರ:1,457 ಒಟ್ಟು 8537 ಅಂಚೆ ಮತಗಳ ಎಣಿಕೆ ನಡೆಯಲಿದ್ದು ಸದ್ಯ ಮೊದಲ ಸುತ್ತಿನ ಎಣಿಕೆಯ ಲೆಕ್ಕಚಾರವಷ್ಟೆ ಹೊರ ಬಿದ್ದಿದೆ....
1 99 100 101 102 103 114
Page 101 of 114