Recent Posts

Saturday, April 25, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು : ವಿಶ್ವವಿದ್ಯಾನಿಲಯದ ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ-ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು...
ಮಂಗಳೂರುಸುದ್ದಿ

ಮಾ.3 ರಂದು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಾದ್ಯಂತ ಮಾ.3 ರಂದು ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ- 5 ವರ್ಷದೊಳಗಿನ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಮಂಗಳೂರುಸುದ್ದಿ

ಮಾ.3 ರಂದು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಾದ್ಯಂತ ಮಾ.3 ರಂದು ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ- 5 ವರ್ಷದೊಳಗಿನ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ –ಕಹಳೆ ನ್ಯೂಸ್

2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.   ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ...
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್.ಡಿ.ಪಿ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್‌ ಸಹಯೋಗದೊಂದಿಗೆ, "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ರ‍್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್” ಕುರಿತಒಂದು ವಾರದ ಭೋಧಕರ ಅಭಿವೃದ್ಧಿ ಕರ‍್ಯಕ್ರಮ (ಎಫ್‌.ಡಿ.ಪಿ) ಆಯೋಜಿಸಲಾಯಿತು. ಕರ‍್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕರ‍್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ ವಿವರಿಸಿದರು.ಕರ‍್ಯಕ್ರಮ ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ....
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ : ಪರೀಕ್ಷೆ ಮುಗಿಸಿ ನಾಪತ್ತೆಯಾದ ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! – ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

‘ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೂಟಕ್ಕಲ ಅಡಿಟೋರಿಯಮ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಕೊಡಿಯಾಲ್ ಬೈಲ್ ನಲ್ಲಿ `ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ'ದ ರಜತ ಮಹೋತ್ಸವದ ನಿಮಿತ್ತ ವರ್ಧಂತ್ಯುತ್ಸವ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿನ್ನಿಗೋಳಿಯ ಶ್ರೀ ಶಕ್ತಿದರ್ಶನ ಆಶ್ರಮದ ಗುರುಗಳಾದ ಪಪೂ ದೇವಬಾಬರವರು ಈ ಕಾರ್ಯಕ್ರಮಕ್ಕೆ ಬರಲು ಅವಕಾಶ ಸಿಕ್ಕಿರುವ ಕುರಿತು ಸಂತಸವನ್ನು ವ್ಯಕ್ತ ಪಡಿಸಿದರು. ಹಿಂದೂಗಳಲ್ಲಿ ರಾಣಾ ಪ್ರತಾಪರಂತಹ ವೀರತೆ , ರಾಜಾ ವಿಕ್ರಮಾದಿತ್ಯರ ಧೀರತೆ ಮತ್ತು...
1 104 105 106 107 108
Page 106 of 108