Wednesday, June 10, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಚಿನ ಅವಸ್ಥೆ ಮಾರ್ರೇ..!! ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಚರಣೆ : ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…! – ಕಹಳೆ ನ್ಯೂಸ್

ಮಂಗಳೂರು : ಇಫ್ತಾರ್ ಕೂಟಕ್ಕಾಗಿ ಇಡೀ ರಸ್ತೆಯನ್ನೇ ಬಂದ್ ಮಾಡಿರುವ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್‍ನಲ್ಲಿ ನಡೆದಿದೆ. ರಸ್ತೆ ತುಂಬೆಲ್ಲಾ ಚೇರ್ ಹಾಕಿ ಒಂದಿಡೀ ರಸ್ತೆಯನ್ನೇ ಬಂದ್ ಮಾಡಿ ಆಹಾರ ಸೇವನೆಗೆ ವ್ಯವಸ್ಥೆ ಮಾಡಿ ಇಫ್ತಾರ್ ಆಯೋಜಿಸಲಾಗಿದೆ. ಈ ಘಟನೆಗೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದರ ಪರಿಣಾಮ ಟೂ-ವೇ ಇದ್ದ ರಸ್ತೆ ಒನ್-ವೇ ಆಗಿದ್ದು, ವಾಹನಗಳೆಲ್ಲಾ ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತಾಗಿದೆ. ಈ ರೀತಿ ಇಫ್ತಾರ್ ಆಯೋಜನೆಗೆ ನೆಟ್ಟಿಗರು...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ – ಕಹಳೆ ನ್ಯೂಸ್

ಮಂಗಳೂರು : ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬAಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಜೀವ ಪಣಕ್ಕಿಟ್ಟು ಜೀವನ ನಡೆಸುವ ಮೀನುಗಾರರ ಕುಟುಂಬಗಳಿಗೆ ಭದ್ರತೆ ಬೇಕು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ನಗರದ ಬಿಜೆಪಿ ಜಿಲ್ಲಾ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆ ಮೀನುಗಾರರ ಪ್ರಕೋಷ್ಠ ವತಿಯಿಂದ ಆಯೋಜಿಸಲಾಗಿದ್ದೆ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಮೀನುಗಾರರು ಕಡಲಿನೊಂದಿಗೆ ತಾಯಿ-ಮಕ್ಕಳ ಸಂಬAಧವುಳ್ಳವರು. ಕಡಲಿನ ರಕ್ಷಣೆಗೆ ಸರ್ಕಾರಗಳು ವ್ಯವಸ್ಥೆ ರೂಪಿಸುವ ಮೊದಲೇ ಕಡಲ ರಕ್ಷಣೆಗೆ ತಮ್ಮ ಬದುಕನ್ನು ಮುಡಿಪಾಗಿಟ್ಟವರು. ಈ ಹಿಂದೆ ಇದ್ದ ಸರ್ಕಾರಗಳಾಗಲಿ, ವ್ಯವಸ್ಥೆಗಳಾಗಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಹೊರ ರಾಜ್ಯದ ಯುವಕನ ಮೇಲೆ ಮನೆಮಂದಿಯಿಂದ ಹಲ್ಲೆ; ಸಿಸಿ ಟಿವಿಯಲ್ಲಿ ಸೆರೆ-ಕಹಳೆ ನ್ಯೂಸ್

ಮಂಗಳೂರು: ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಯಾವುದೋ ಸೊತ್ತಿನ ಬಗ್ಗೆ ವಿಚಾರಣೆ ನಡೆಸುವ ಮನೆಮಂದಿ ಹಲ್ಲೆಗೊಳಗಾಗುತ್ತಿರುವ ಯುವಕನಲ್ಲಿ ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮನೆಯದೇ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಮನೆಯ ಇಬ್ಬರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಲೋಕಸಭಾ ಚುನಾವಣೆ ; ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಕಹಳೆ ನ್ಯೂಸ್

ಮಂಗಳೂರು, ಮಾ 28: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮಾ.28ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಮಾ.28ರಿಂದ ಏ.8ರವರೆಗೆ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಂಗಳಾದೇವಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ (28-3-2024 ) ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ, ಎಂ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡ : ಸುಟ್ಟು ಕರಕಲಾದ ಶಿಹಾರ ಎಂಟರ್ ಪ್ರೈಸಸ್ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ ಪ್ರೈಸಸ್ ನಲ್ಲಿ ಈ ಅಗ್ನಿ ದುರಂತ ಉಂಟಾಗಿದ್ದು, ತಡರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡಿ ವ್ಯಾಪಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಆಂಧ್ರದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್ : 6.325 ಕೆಜಿ ಗಾಂಜಾ ವಶ ಪಡೆದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ಆಂಧ್ರಪ್ರದೇಶದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ. ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು...
1 104 105 106 107 108 111
Page 106 of 111