Wednesday, July 29, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಹೊರ ರಾಜ್ಯದ ಯುವಕನ ಮೇಲೆ ಮನೆಮಂದಿಯಿಂದ ಹಲ್ಲೆ; ಸಿಸಿ ಟಿವಿಯಲ್ಲಿ ಸೆರೆ-ಕಹಳೆ ನ್ಯೂಸ್

ಮಂಗಳೂರು: ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಯಾವುದೋ ಸೊತ್ತಿನ ಬಗ್ಗೆ ವಿಚಾರಣೆ ನಡೆಸುವ ಮನೆಮಂದಿ ಹಲ್ಲೆಗೊಳಗಾಗುತ್ತಿರುವ ಯುವಕನಲ್ಲಿ ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮನೆಯದೇ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಮನೆಯ ಇಬ್ಬರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಲೋಕಸಭಾ ಚುನಾವಣೆ ; ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಕಹಳೆ ನ್ಯೂಸ್

ಮಂಗಳೂರು, ಮಾ 28: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮಾ.28ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಮಾ.28ರಿಂದ ಏ.8ರವರೆಗೆ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಂಗಳಾದೇವಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ (28-3-2024 ) ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ, ಎಂ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡ : ಸುಟ್ಟು ಕರಕಲಾದ ಶಿಹಾರ ಎಂಟರ್ ಪ್ರೈಸಸ್ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ ಪ್ರೈಸಸ್ ನಲ್ಲಿ ಈ ಅಗ್ನಿ ದುರಂತ ಉಂಟಾಗಿದ್ದು, ತಡರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡಿ ವ್ಯಾಪಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಆಂಧ್ರದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್ : 6.325 ಕೆಜಿ ಗಾಂಜಾ ವಶ ಪಡೆದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ಆಂಧ್ರಪ್ರದೇಶದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ. ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ: ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ಮಂಗಳೂರು: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮುಂದಿನ ದಿನದಲ್ಲಿ ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ. ಜನಸಾಮಾನ್ಯರ ಸೇವೆಗೆ ಸದಾ ಬದ್ಧನಾಗಿದ್ದೇನೆ ಎಂದು ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಬುಧವಾರ ಲೋಕಸಭಾ ಚುನಾವಣೆ ಪ್ರಯುಕ್ತ ಪ್ರವಾಸದ ಎಂಟನೇ ದಿನ ಮಂಗಳೂರು ನಗರ ಉತ್ತರ ಮಂಡಲದ ಪ್ರವಾಸದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಜಿಯವರ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದೇಶದಲ್ಲಿ ಶಾಂತಿ-ಸುವ್ಯವಸ್ಥೆ, ಭದ್ರತೆಗೆ ಮತ್ತೊಂದು ಹೆಸರೇ ಮೋದಿ: ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ 2014 ರಿಂದ ಇಲ್ಲಿಯ ವರೆಗೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾರವಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಯುವಕ ಮೃತ್ಯು..!- ಕಹಳೆ ನ್ಯೂಸ್

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತ ಪಟ್ಟಿದ್ದಾರೆ....
1 107 108 109 110 111 114
Page 109 of 114