ಹನಿಟ್ರ್ಯಾಪ್ ಗೆ ಯುವಕ ಬಲಿ,ವಿಡಿಯೋ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ನಾಲ್ವರ ಹೆಸರು ಬರೆದಿಟ್ಟು ಆತ್ಮಹತ್ಯೆ, ದೆತ್ತ್ ನೋಟ್ ನಲ್ಲಿ ವಿಷಯ ಬಹಿರಂಗ….!- ಕಹಳೆ ನ್ಯೂಸ್
ಮಂಗಳೂರು ; ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿದೆ. ಈತ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ಆಗಿ ಕೆಲಸ ನಿರ್ವಹಿಸುತ್ತಿದ್ದನು .ಈತ ಆತ್ಮಹತ್ಯೆ ಗೈಯ್ಯುವ ಮೊದಲು ಡೀಟೆಲ್ ಆಗಿ ಯಾರೆಲ್ಲ ಕಿರುಕುಳ ನೀಡಿದ್ದಾರೆಂದು ಮತ್ತು ಯಾವ ವಿಚಾರಕ್ಕೆಂದು ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿದ್ದಾನೆ,ಈತನಿಗೆ...







