Thursday, March 12, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೋಳಿಯ ಶಾಲೆಗೆ ಶಾಲಾಭಿಮಾನಿಯಿಂದ ಗ್ರಂಥಾಲಯಕ್ಕೆ ಪುಸ್ತಕ ಹಾಗೂ ಕಪಾಟು ದೇಣಿಗೆ – ಕಹಳೆ ನ್ಯೂಸ್

ಬೋಳಿಯ: ಸ ಉನ್ನತೀಕೃತ ಹಿ ಪ್ರಾ ಶಾಲೆ ಬೊಳಿಯ ಇಲ್ಲಿ ಜೂ 18 ರಂದು ಗ್ರಂಥಾಲಯಕ್ಕೆ ರೂ. 50,000/- ಮೌಲ್ಯದ ಪುಸ್ತಕ ಹಾಗೂ ಕಪಾಟು ಸಮರ್ಪಣಾ ಸಮಾರಂಭ ಜರುಗಿತು. ಸರಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಉದ್ಯೋಗಿಯಾಗಿರುವ ಶ್ರೀಮತಿ ವಿಜಯಲಕ್ಷ್ಮೀ ಮೇಗಿನಮನೆ ಕೊಳವೂರು ಇವರು ತನ್ನ ಹುಟ್ಟೂರಿನ ಶಾಲೆಗೆ ಪುಸ್ತಕಗಳನ್ನು ಉಚಿತವಾಗಿ ಶಾಲೆಗೆ ನೀಡಿದರು. ಅವರಿಗೆ ಶಾಲಾವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿವಿ: ಪಿಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು,  ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ  ಪಿಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ  ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು, ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199  ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,500 (ಎಸ್‌ಸಿ/ಎಸ್‌ಟಿ  ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ  ರೂ.750)...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಚರಂಡಿ ಗೋಡೆಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು! –ಕಹಳೆ ನ್ಯೂಸ್

ಮಂಗಳೂರು: ಚರಂಡಿ ಗೋಡೆಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಜಪ್ಪಿನಮೊಗರು ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ NSUI ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಕದ್ರಿ ನಿವಾಸಿ ಓಂಶ್ರೀ ಪೂಜಾರಿ, ಅಮನ್ ರಾವ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ., ತಲಪಾಡಿಯಿಂದ ಮಂಗಳೂರುಗೆ ತೆರಳುತ್ತಿದ್ದಾಗ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸನಾತನ ನಾಟ್ಯಾಲಯ ವತಿಯಿಂದ ನಡೆದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮ -2025 -ಕಹಳೆ ನ್ಯೂಸ್

ಮಂಗಳೂರು: ಭಾರತದ ಜ್ಞಾನಪುಂಜ ಎಂದರೆ ಅದು ಕಾಶ್ಮೀರ. ಆದ್ದರಿಂದ ಅದು ಭಾರತ ಮಾತೆಯ ಸಿಂಧೂರವೇ ಹೊರತು ಕೇವಲ ಪ್ರವಾಸಿ ತಾಣ ಎಂದು ಸೀಮಿತ ಮಾಡುವುದು ಸರಿಯಲ್ಲ ಎಂದು ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು. ಅವರು ಭಾನುವಾರ ಕುದ್ಮುಲ್ ರಂಗರಾವಗ ಪುರಭವನದಲ್ಲಿ ಸನಾತನ ನಾಟ್ಯಾಲಯ ವತಿಯಿಂದ ನಡೆದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದರು. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆ ಆಳಿದ ಊರು ಕಾಶ್ಮೀರ. ಅಗಾಧ ಗ್ರಂಥಗಳು ರೂಪುಗೊಂಡ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಳೆಯಿಂದ ತೊಂದರೆಯಲ್ಲಿರುವ ನೆರೆ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ

ಮಂಗಳೂರು: ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ (ಜೂ.15) ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ. ತೊಂದರೆಗೊಳಗಾದ ಮನೆಯವರು ಶ್ರೀ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ “ಯುವ್ವಿಕಾಸ” ಕಾರ್ಯಕ್ರಮ ಪರಿಣಿತರಿಂದ ಉದ್ಯೋಗಾವಕಾಶ, ಸ್ಟಾರ್ಟಪ್ ಗಳ ಬಗ್ಗೆ ಮಾಹಿತಿ ಕಾರ್ಯಾಗಾರ -ಕಹಳೆ ನ್ಯೂಸ್

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಯುವಜನರಿಗೆ ಉದ್ಯೋಗ- ಉದ್ದಿಮೆಯ ಅವಕಾಶ-ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡುವ "ಯುವ್ವಿಕಾಸ " ಎಂಬ ಯುವ ಸಬಲೀಕರಣ ಕಾರ್ಯಕ್ರಮ ಜೂ. 16 ರಂದು ಸುಳ್ಯದ ತಾಲೂಕು ಪಂಚಾಯತ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯುವಜನರಿಗೆ, ವಿದ್ಯಾರ್ಥಿಗಳಿಗೆ ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ ಲಭ್ಯವಿರುವ ಅವಕಾಶಗಳು, ಹೊಸ ಉದ್ದಿಮೆ, ಸ್ಟಾರ್ಟಪ್ , ಪ್ರಾರಂಭಿಸುವುದು, ಎಐ ಯುಗದಲ್ಲಿ ಸೃಷ್ಟಿಯಾಗುತ್ತಿರುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿರುದ್ಧ FIR ದಾಖಲು -ಕಹಳೆ ನ್ಯೂಸ್

ಮಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೊಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ  ಮಂಗಳೂರು ಬಂದರು ಪ್ರಾಧಿಕಾರ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿ ಗಲಾಟೆ ನಡೆಸಿದ್ದರು. ಅಲ್ಲದೇ ಅಲ್ಲಿನ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರು ಹೊರಹೋಗಲು ಬಿಡದೇ ಅವರನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾಕೃತಿಕ ವಿಕೋಪ: ವರದಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಭೂಕುಸಿತ, ನೀರಿನಿಂದ ಮುಳುಗಡೆ ಸೇರಿದಂತೆ ತೀವ್ರ ಮಳೆಯಿಂದ ಅವಘಡ ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು...
1 23 24 25 26 27 105
Page 25 of 105