ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ ₹ 25 ಲಕ್ಷ ಹಸ್ತಾಂತರ -ಕಹಳೆ ನ್ಯೂಸ್
ಮಂಗಳೂರು: ಬಜಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದಿಂದ ₹ 25 ಲಕ್ಷದ ಠೇವಣಿ ಪತ್ರವನ್ನು ಸುಹಾಸ್ ತಂದೆ ಮೋಹನ್ ಮತ್ತು ತಾಯಿ ಸುಲೋಚನಾ ಅವರಿಗೆ ಪಕ್ಷದ ಮುಖಂಡರು ಬುಧವಾರ ಹಸ್ತಾಂತರಿಸಿದರು. ಸುಹಾಸ್ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು, ಪಕ್ಷದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹ 25...







