Friday, March 13, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಿಕ್ಷಣದ ಜೊತೆಗೆ ನೈತಿಕ ಸಂಸ್ಕಾರ ಬೆಳೆಸಿಕೊಳ್ಳಿ: ಶಾಸಕ ವೇದವ್ಯಾಸ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಕೇವಲ ಶಿಕ್ಷಣಕ್ಕೆ ಮಾತ್ರ ಒತ್ತು ಕೊಡದೇ ಬದುಕಿನ ಸೈತಿಕ ಸಂಸ್ಕಾರವನ್ನು ಕಲಿಯುವ ನಿಟ್ಟಿನಲ್ಲಿ ಹೆಚ್ಚು ಗಮನ ಕೊಡಬೇಕಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದು ೧೨೦ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಭವಿಷ್ಯದ ಅವಕಾಶಕ್ಕಾಗಿ ಇಂದು ಕಾಲೇಜಿನ ವೇದಿಕೆಯನ್ನು ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಿ. ಎಲ್ಲಾ ವಿಚಾರಗಳು ಕೇವಲ ಪಠ್ಯಪುಸ್ತಕದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ದಕ್ಷಿಣ ಕನ್ನಡ‌ ಜಿಲ್ಲೆಯ 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ. ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ‌ ದಾಖಲಾಗಿದೆ. ಮೇರಮಜಲುವಿನಲ್ಲಿ 14.7, ಕೋಟೆಕಾರ್‌ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಮಳೆ :ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ. ನಗರದಲ್ಲಿ ಮಂಗಳವಾರ ರಾತ್ರಿ ಬಿಟ್ಟು ಬಿಟ್ಟು ಮಳೆಯಾಗಿದೆ. ಬುಧವಾರ ನಸುಕಿನಲ್ಲಿ ಮಳೆ ನಿಂತಿತ್ತು. ಬೆಳಿಗ್ಗೆ 8ರ ಬಳಿಕ ತುಂತುರು ಮಳೆ ಮತ್ತೆ ಶುರುವಾಗಿದೆ. ಉಳ್ಳಾಲ ತಾಲ್ಲೂಕಿನ ಸಜಿಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ಇಸಮ್ಮ ಅವರ ಮನೆಗೆ ಪಕ್ಕದ ಮಸೀದಿಯ ಆವರಣ ಗೋಡೆ ಬಿದ್ದು ಭಾಗಶಃ ಹಾನಿಯಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಅಭಿವೃದ್ಧಿ ಶೂನ್ಯ ದುರಾಡಳಿತದ ಕರಾಳತೆ ಮೆಲುಕು ಹಾಕಿಸಿದೆ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಭ್ರಷ್ಟಕೂಪ ಆಡಳಿತ ನೀಡಿ, ಉಚಿತ ಗ್ಯಾರಂಟಿಗಳ ಮುಖವಾಡ ಧರಿಸಿಕೊಂಡು ಜನಸಾಮಾನ್ಯರ ಮೇಲೆ ಬೆಲೆಯೇರಿಕೆಗಳ ಬರೆ ಎಳೆದು ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿ ದಿವಾಳಿತನದತ್ತ ಸಾಗುವಂತೆ ಮಾಡುವ ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಅಡ್ಡಗಾಲು ಹಾಕಿ ಅಭಿವೃದ್ಧಿಯನ್ನು ಕುಂಟಿತಗೊಳಿಸಿರುವುದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಎರಡು ವರ್ಷದ ಸಾಧನೆಗಳು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಲೇವಡಿ ಮಾಡಿದ್ದಾರೆ. ಕರ್ನಾಟಕವನ್ನು ಶೂನ್ಯ ಅಭಿವೃದ್ಧಿಗೆ ತಳ್ಳಿರುವ ಕಾಂಗ್ರೆಸ್‌ ತಮ್ಮ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಲೆ ಮೂಲಕ ಸಂದೇಶ ಉತ್ತಮ ನೀಡಬಹುದು: ಚಂದ್ರಶೇಖರ ಕೆ. ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು : ಕಲೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಲು ಸಾಧ್ಯವಿದೆ. ಹಾಗಾಗಿ ಅವುಗಳನ್ನು ವಿರೂಪಗೊಳಿಸುವ ಕೆಲಸ ಮಾಡಬಾರದು ಎಂದು ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಕೆ. ಶೆಟ್ಟಿ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಕಲಾವಿದರು ಅವಿದ್ಯಾವಂತರಾಗಿದ್ದರೂ ತಮ್ಮ ಬದುಕಿನಲ್ಲಿ ನೈತಿಕ ಪ್ರಜ್ಞೆಯನ್ನು ಹೊಂದಿದ್ದರು. ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮನಸ್ಸನ್ನು ವಿರೂಪಗೊಳಿಸುವ ಕೆಲಸ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಮಂಗಳೂರಿನ ಭಾರತ್ ಮಹಲ್ ನಲ್ಲಿ ಅದ್ಧೂರಿಯಾಗಿ ತೆರೆಕಂಡ “ಜೇವನ್” ಕೊಂಕಣಿ ಚಲನಚಿತ್ರ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಭಾರತ್ ಮಹಲ್ ನಲ್ಲಿ ಕೊಂಕಣಿ ಚಲನಚಿತ್ರ ಜೇವನ್ ಬಹಳ ಉತ್ಸಾಹ ವಿಜೃಂಭಣೆಯಿಂದ ತೆರೆಕಂಡಿತು. ಸಂದರ್ಭದಲ್ಲಿ ದೀಪ ಬೆಳಗಿಸುವ ಮುಖಾಂತರ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ.ಎ. ನಂದಗೋಪಾಲ ಶೆಣೈ , ದಾಯಿಜೀ ವಲ್ರ್ಡ್ ನ ಸ್ಥಾಪಕ ಅಧ್ಯಕ್ಷರಾದ ವಾಲ್ಟರ್ ನಂದಳಿಕೆ , ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟ್ಯಾನಿ ಅಲ್ವಾ ರಿಸ್, ಯೂತ್ ಆಫ್ ಜಿ.ಎಸ್.ಬಿ. ಸ್ಥಾಪಕರಾದ ನರೇಶ ಶೆಣೈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ‘ಶಂಖನಾದ’ ಇನ್ಸ್ಟಾಗ್ರಾಂ ಪೇಜ್‌ ರದ್ದು – ಕಹಳೆ ನ್ಯೂಸ್

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸುಳ್ಳು ಸುದ್ದಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ದೂರು ದಾಖಲಾದ ಹಿನ್ನಲೆಯಲ್ಲಿ ‘ಶಂಖನಾದ’ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ಅನ್ನು ನಿಷೇಧಿಸಲಾಗಿದೆ. ಈ ಪೇಜ್ ನಲ್ಲಿ ಹನ್ನೊಂದು ಸಾವಿರ ಮಂದಿ ಫಾಲೋವರ್ ಗಳಿದ್ದು , ಸುಹಾಸ್ ಹತ್ಯೆ ಖಂಡಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಗಳ ಪೋಸ್ಟರ್ ಮತ್ತು ಹತ್ಯೆ ಪೊಲೀಸ್ ಇಲಾಖೆಯ ವೈಫಲ್ಯವೆಂದು ಬಿಂಬಿಸುವ ಪೊಸ್ಟರ್ ಹಂಚಿಕೊಳ್ಳಲಾಗಿತ್ತು. ಜನರನ್ನು ಉದ್ರೇಕಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿ ಸರ್ವಜನಾಂಗದ ಶಾಂತಿಯ ತೋಟವಾಗಲಿ: ಸಿಎಂ -ಕಹಳೆ ನ್ಯೂಸ್

ಮಂಗಳೂರು: ಬುದ್ಧಿವಂತರ ಜಿಲ್ಲೆ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮು ಗಲಭೆಗಳು ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ₹75 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಸಂಕೀರ್ಣ 'ಪ್ರಜಾಸೌಧ'ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯದಂತೆ ಸಮಾನತೆ, ಸಾಮಾಜಿಕ ನ್ಯಾಯ, ಭ್ರಾತೃತ್ವ ಕಾಪಾಡಿಕೊಳ್ಳುವ ಜೊತೆಗೆ, ಸಹಿಷ್ಣುತೆ, ಸಹಬಾಳ್ವೆಯೂ ಬಹು ಮುಖ್ಯವಾಗಿದೆ....
1 27 28 29 30 31 105
Page 29 of 105