Recent Posts

Friday, May 17, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು : ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500 ವರ್ಷಗಳ ಬಳಿಕ ನಾವು ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸುವ ಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಹಾಗೂ ಭ್ರಷ್ಟಾಚಾರವನ್ನು ಸದೆಬಡಿಯಲು ಮೋದಿಯವರಿಂದ ಮಾತ್ರ ಸಾಧ್ಯ: ಬಿ ನಾಗರಾಜ ಶೆಟ್ಟಿ – ಕಹಳೆ ನ್ಯೂಸ್

ದೇಶದ ಭದ್ರತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ನರೇಂದ್ರ ಮೋದಿಯವರು ಮೂರನೇ ಭಾರಿಗೆ ಪ್ರಧಾನಿಯಾಗಬೇಕಾದ ಅನಿವಾರ್ಯತೆಯಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತಿ ಮಹತ್ವದ್ದು, ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ವಿರೋಧ ಪಕ್ಷಗಳು ಒಗ್ಗೂಡಿದ್ದು, ಕಾಂಗ್ರೆಸ್‌ ಪಕ್ಷವು SDPI ಹಾಗೂ PFIಯಂತಹ ರಾಷ್ಟ್ರವಿರೋಧಿ ಸಂಘಟನೆಗಳೊಂದಿಗೆ ಕೈಜೋಡಿಸಿದೆ ಎಂದು ಮಾಜಿ ಸಚಿವ ಬಿ.ನಾಗರಾಜ ಶಟ್ಟಿ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ನೆಲೆಯಾಗಿದ್ದು, ಸತತ ಮೂರು ದಶಕಗಳಿಂದ ಭಾರತೀಯ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು : ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಉತ್ತರ ಮಹಾಶಕ್ತಿ ಕೇಂದ್ರದ ಉರ್ವಸ್ಟೋರ್ ರಿಕ್ಷಾ ನಿಲ್ದಾಣದಲ್ಲಿ ಕ್ಯಾ. ಬ್ರಿಜೇಶ್ ಚೌಟರ ಪರ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, ಉತ್ತರ ಮಹಾಶಕ್ತಿ ಕೇಂದ್ರದ ಉರ್ವಸ್ಟೋರ್ ರಿಕ್ಷಾ ನಿಲ್ದಾಣದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಪರವಾಗಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮತಯಾಚನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು, ಕಳೆದ ಹತ್ತು ವರ್ಷಗಳಲ್ಲಿ ದೇಶ ಸಾಧಿಸಿರುವ ಪ್ರಗತಿಯನ್ನು ಕಂಡು ಮತದಾರ ಪ್ರಭುಗಳು ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೇರಿಸಲು ಈಗಾಗಲೇ ನಿರ್ಧರಿಸಿಯಾಗಿದೆ. ಇನ್ನೇನಿದ್ದರೂ ನಮ್ಮ ಅಭ್ಯರ್ಥಿಯ ಗೆಲುವಿನ ಅಂತರವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಭಿನ್ನ ಪ್ರಚಾರ ಒಂಬತ್ತು ದಿನ ನಾರಿಶಕ್ತಿ ಬೂತ್ ಅಭಿಯಾನ : ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲು ಗುರುವಾರದಿಂದ (ಏ.18ರಿಂದ) ಚುನಾವಣಾ ದಿನ ಸೇರಿ ಒಂಬತ್ತು ದಿನಗಳಿದ್ದು ಈ ಒಂಬತ್ತು ದಿನಗಳಲ್ಲಿ ಬಿಜೆಪಿ ಮಹಿಳಾ ಘಟಕ ವಿಭಿನ್ನವಾಗಿ ಪ್ರಚಾರ ಕೈಗೊಳ್ಳಲಿದೆ. ಏ.26ರಂದು ಮತದಾನ ನಡೆಯುವ ಎಲ್ಲ ಬೂತ್‌ಗಳಲ್ಲಿ ಮಹಿಳಾ ಮತದಾರರೇ ಮೊದಲು ಮತ ಚಲಾಯಿಸುವಂತೆ ಮಾಡಲು ಮನೆಮನೆಗೆ ತೆರಳಿ ಪ್ರಚಾರ ಕೈಗೊಳ್ಳಲಿದ್ದಾರೆ. ಚೈತ್ರ ಮಾಸದ ಮೊದಲ ದಿನದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು, ನಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 7ನೇತಿಂಗಳ ಶ್ರಮದಾನ – ಕಹಳೆ ನ್ಯೂಸ್

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದಎರಡನೇಆವೃತ್ತಿಯ ಏಳನೇ ತಿಂಗಳ ಸ್ವಚ್ಛತಾ ಅಭಿಯಾನಕ್ಕೆ ಕೊಟ್ಟಾರಚೌಕಿಯ ಫ್ಲೈಓವರ್ ಪರಿಸರದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ರಾಮಕೃಷ್ಣ ಮಠದಅಧ್ಯಕ್ಷರಾದ ಸ್ವಾಮಿಜಿತಕಾಮಾನಂದಜಿಅವರ ಸಾನಿಧ್ಯದಲ್ಲಿಎಂ.ಆರ್.ಪಿ.ಎಲ್. ಸಂಸ್ಥೆಯಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಹೆಚ್.ವಿ ಪ್ರಸಾದ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದಕಿರಣ್‌ಕೋಡಿಕಲ್ ಹಸಿರು ನಿಶಾನೆ ತೋರುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ಕೋಡಿಕಲ್ "ನಮ್ಮ ನಗರದಸ್ವಚ್ಛತೆ ಮತ್ತು ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿರಾಮಕೃಷ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ-ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಆವರಣದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಆಯೋಜಿಸಲಾದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು....
1 2 3 4 5 11
Page 3 of 11