Friday, March 13, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ರೋಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ – ಕಟ್ಟಡದಲ್ಲಿ ಸಿಲುಕಿದ್ದ ಅಸ್ವಸ್ಥ ವೃದ್ಧರೊಬ್ಬರನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಕುದ್ರೋಳಿ ಬಳಿ ಮಂಗಳವಾರ(ಮೇ.6) ರಂದು ಸಂಭವಿಸಿದೆ. ಇಲ್ಲಿನ ಕಟ್ಟಡದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ, ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಅಲ್ಲದೆ ಮಹಡಿ ತುಂಬಾ ಹೊಗೆ ಆವರಿಸಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಈ ನಡುವೆಯೂ ಕಟ್ಟಡದಲ್ಲಿ ಸಿಲುಕಿದ್ದ ಅಸ್ವಸ್ಥ ವೃದ್ಧರೊಬ್ಬರನ್ನು ಅಗ್ನಿ ಶಾಮಕ ಸಿಬ್ಬಂದಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿ ಕಾವಲು ಪಡೆ; ಸಮುದ್ರ ತೀರದಲ್ಲಿ ವಿಶೇಷ ಕಣ್ಗಾವಲು-ಕಹಳೆ ನ್ಯೂಸ್

ಉಡುಪಿ: ಪಹಲ್ಗಾಮ್‌ನಲ್ಲಿ ನಡೆದ ಘಟನೆ ಹಾಗೂ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕರಾವಳಿ ತೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನೌಕಾಪಡೆ ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸರು ಜಂಟಿಯಾಗಿ ಭದ್ರತಾ ಕಾರ್ಯಾ ಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಮೂರು ಜಿಲ್ಲೆಯ ಕರಾವಳಿ ತೀರದ 324 ಕಿ.ಮೀ.ನಲ್ಲಿ 1 ಕಿ.ಮೀ.ಗೆ ತಲಾ ಇಬ್ಬರಂತೆ ಸಿಬಂದಿ ನಿಯೋಜನೆಗೊಳಿಸಲಾಗಿದೆ. ರೆಸಾರ್ಟ್‌ಗಳಲ್ಲಿ ತಪಾಸಣೆ: ರಜಾ ಸಮಯವಾದ ಕಾರಣ ಸಮುದ್ರ ತೀರದ ಸಮೀಪವಿರುವ ರೆಸಾರ್ಟ್‌ಗಳಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುಹಾಸ್‌ ಶೆಟ್ಟಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕುವೈಟ್‌ ಭೇಟಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬಂದಿದ್ದು, ಇಂದು ಮಂಗಳೂರಿಗೆ ಆಗಮಿಸಿದ ಕೂಡಲೇ ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಕಾರಿಂಜದಲ್ಲಿರುವ ಮನೆಗೆ ಭೇಟಿ ನೀಡಿ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಜತೆಗೆ ಧೈರ್ಯ ತುಂಬಿದ್ದಾರೆ. ಹಿಂದೂಗಳ ಪರ ಹೋರಾಟ ಮಾಡುತ್ತಿದ್ದ ಸುಹಾಸ್‌ ಶೆಟ್ಟಿಯನ್ನು ಮತೀಯವಾದಿಗಳು ಬರ್ಬರವಾಗಿ ಹತ್ಯೆ ಮಾಡಿರುವುದಕ್ಕೆ ತೀವ್ರ ನೋವು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಖಂಡನೀಯ ; ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿ – ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಮಂಗಳೂರಿನ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಇಸ್ಲಾಮಿಕ್ ಜಿಹಾದಿಗಳು ಸಾರ್ವಜನಿಕವಾಗಿ ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯವನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಪ್ರವೀಣ್ ನೆಟ್ಟಾರುರವರ ಹತ್ಯೆಯ ನಂತರ ಪುನಃ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿರುವುದು ಕಾಂಗ್ರೆಸ್ ಕಾಲಾವಧಿಯಲ್ಲಿ ಮುಸಲ್ಮಾನರ ಓಲೈಕೆಯ ರಾಜಕಾರಣದಿಂದಾಗಿ ಹಿಂದುಗಳು ಅಸುರಕ್ಷಿತರಾಗಿರುವುದು ಗಮನಕ್ಕೆ ಬರುತ್ತಿದೆ. ಕಾಂಗ್ರೆಸ್ ಸರ್ಕಾರವು ಈ ಹಿಂದೆ ದಂಗೆ, ಬರ್ಬರ ಹತ್ಯೆಯಂತಹ ಪ್ರಮುಖವಾದ ಗಂಭೀರ ಅಪರಾಧದ ಪ್ರಕರಣಗಳಲ್ಲಿ ಭಾಗಿಯಾದಂತಹ ಇಸ್ಲಾಮಿಕ್ ಜಿಹಾದಿಗಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ತಕ್ಷಣ ಮುಸ್ಲಿಮ್ ಮುಖಂಡರೊಂದಿಗೆ ಸಭೆ ನಡೆಸಿದ ಗೃಹ ಮಂತ್ರಿ ಡಾ.ಜಿ ಪರಮೇಶ್ವರ್ ಹಾಗೂ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್-ಕಹಳೆ ನ್ಯೂಸ್

ಮಂಗಳೂರು: ಬಜ್ಪೆಯ ಕಿನ್ನಿಪದವಿನಲ್ಲಿ ಮತೀಯವಾದಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಸಾವಿನಿಂದ ಪೂರ್ತಿ ದಕ್ಷಿಣ ಕನ್ನಡ ಜಿಲ್ಲೆಯೇ ಸ್ತಬ್ದವಾಗಿದೆ. ಈ ನಡುವೆ ರಾಜ್ಯ ಗೃಹ ಮಂತ್ರಿಗಳಾದ ಡಾ. ಜಿ ಪರಮೇಶ್ವರ್ ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಜಿಲ್ಲೆಗೆ ಆಗಮಿಸಿದ ತಕ್ಷಣ ಮುಸ್ಲಿಮ್ ಮುಖಂಡರುಗಳೊಂದಿಗೆ ಸಭೆ ನಡೆಸಿದ್ದಾರೆ. ಹತ್ಯೆಯಾದ ಹಿಂದೂ ಕಾರ್ಯಕರ್ತನ ಸಾವಿಗೆ ನ್ಯಾಯ ನೀಡಬೇಕಾದ ಸರಕಾರವೇ ಹಿಂದೂ ನಾಯಕರನ್ನು ಹಾಗೂ ಸ್ಥಳೀಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಿಷೇಧಾಜ್ಞೆಯ ನಡುವೆ ರಸ್ತೆಗಿಳಿದ ಬಸ್ ಗಳಿಗೆ ಕಲ್ಲು ತೂರಾಟ -ಕಹಳೆ ನ್ಯೂಸ್ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಜಿಲ್ಲೆ ಬಂದ್ ಗೆ ವಿಹಿಂಪ ಕರೆ ನೀಡಿದೆ. ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.   ಮಂಗಳೂರು ನಗರ ವ್ಯಾಪ್ತಿಯಲ್ಲಿ  ಮೆ.06ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.  ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೆ ಹರಿದ ರಕ್ತದೊಕುಳಿ : ಲಾರಿಯಿಂದ ಕಾರನ್ನು ಅಡ್ಡಗಟ್ಟಿ ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕ ವಯನಾಡ್ ಜಿಲ್ಲೆಯ ಪುಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಅವರನ್ನು ಸುಮಾರು ಐವತ್ತರಷ್ಟಿದ್ದ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಯ ಬೆನ್ನಲ್ಲೇ ಬಜಪೆಯಲ್ಲಿ ಯುವಕನೋರ್ವನ ಕೊಲೆ ನಡೆದಿರುವ ಬಗ್ಗೆ " ವರದಿಯಾಗಿದೆ ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ.   ಕಾರನ್ನು ಲಾರಿಯಿಂದ ಅಡ್ಡಗಟ್ಟಿ ಮಚ್ಚು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ “ವೀರಾಗ್ರಣಿ ಪ್ರಶಸ್ತಿ” – ಕಹಳೆ ನ್ಯೂಸ್

ಮಂಗಳೂರು : ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಎನ್ಎಸ್ಎಸ್ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಜಾನಪದ ಕಲಾಸಿರಿ 2025 ಉತ್ಕರ್ಷ ಸ್ಪರ್ಧಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಐಸ್ ಬ್ರೇಕರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೃಶ್ಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಹಾಗೂ ನಾನಾರ್ಥ ವೈಭವ (ವೆರೈಟಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ...
1 29 30 31 32 33 105
Page 31 of 105