Friday, March 13, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾನೆತ್ತರದಲ್ಲಿ ಹಾರಾಡುತ್ತಿರುವ ಹರಿದ ರಾಷ್ಟ್ರಧ್ವಜ : ಅಧಿಕಾರಿಗಳೇ ಎಲ್ಲಿದ್ದಿರಾ.? ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಆಕ್ರೋಶ-ಕಹಳೆ ನ್ಯೂಸ್

ಮಂಗಳೂರು : ವಿರೂಪಗೊಂಡ ಸ್ಥಿತಿಯಲ್ಲಿರುವ ರಾಷ್ಟ್ರಧ್ವಜ ಹಾರಾಡುತ್ತಿದ್ದರೂ ಸಹ ಅಧಿಕಾರಿಗಳು ನೋಡಿದರೂ ಸಹ ನೋಡದಂತೆ ವರ್ತಿಸುತ್ತಿರುವ ಸನ್ನಿವೇಶ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿಗಳು ಇದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಬಗ್ಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾನೂನಿನಂತೆ ವಿರೂಪಗೊಳಿಸಿದ, ಹರಿದ, ಸುಟ್ಟಿರುವ, ಬಣ್ಣ ಮಾಸಿರುವ ಅಥವಾ ಬೇರೆ ಬಣ್ಣ ಸೇರಿರುವ ಧ್ವಜವನ್ನು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ರಾಷ್ಟ್ರಧ್ವಜ ಹಾಗೂ ದೇಶಕ್ಕೆ ಬಗೆಯುವ ಅಪಮಾನವೆಂದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

300 ಕಿ.ಮೀ. ಹವಾಮಾನ ಅವಲೋಕನಕ್ಕೆ ಮಂಗಳೂರಿನಲ್ಲಿ “ರಾಡಾರ್‌’-ಕಹಳೆ ನ್ಯೂಸ್

ಮಂಗಳೂರು: ಹವಾಮಾನದ ನಿಖರ ಮಾಹಿತಿ ಪಡೆಯುವಲ್ಲಿ ರಾಜ್ಯದಲ್ಲೇ ಮೊದಲ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ “ಸಿ ಬ್ಯಾಂಡ್‌ ಡಾಪ್ಲರ್‌ ವೆದರ್‌ ರಾಡಾರ್‌’ ಶಕ್ತಿನಗರದ ಭಾರತೀಯ ಹವಾಮಾನ ಇಲಾಖೆಯ ಕೇಂದ್ರದಲ್ಲಿ ಸ್ಥಾಪನೆಗೊಂಡಿದೆ. ಮುಂದಿನ ಮುಂಗಾರಿನಲ್ಲಿ ರಾಡಾರ್‌ ಮೂಲಕವೇ ಹವಾಮಾನದ ಮಾಹಿತಿ ಪಡೆದು ಬಿತ್ತರಿಸಲಾಗುವುದು. “ಮಿಷನ್‌ ಮೌಸಮ್‌’ ಯೋಜನೆಯ ಭಾಗವಾಗಿ ಕೇಂದ್ರ ಸರಕಾರ ದೇಶಾದ್ಯಂತ ಸುಮಾರು 2,000 ಕೋ.ರೂ. ವೆಚ್ಚದಲ್ಲಿ ಹವಾಮಾನ ಇಲಾಖೆಗೆ ಸಂಬಂಧಿಸಿದ ಉಪಕರಣಗಳ ಆಧುನೀಕರಣ ಮತ್ತು ಉನ್ನತೀಕರಣ ಕೈಗೊಳ್ಳುತ್ತಿದೆ. ಅದರಂತೆ 10...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ: ನಾನು ಭಾರತವನ್ನು ದ್ವೇಷಿಸುತ್ತೇನೆ; ಮಂಗಳೂರು ವೈದ್ಯೆ ಪೋಸ್ಟ್- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು: RSS ಮುಖಂಡ ಕಲ್ಕಡ ಪ್ರಭಾಕರ್ ಭಟ್-ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು ಕಥೆಯೇ ಬೇರೆ ಆಗುತ್ತಿತ್ತು ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರು ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ವ್ಯಾನಿಟಿ ಬ್ಯಾಗ್ ನಲ್ಲಿ ಪೌಡರ್, ಬಾಚಣಿಗೆ ಜೊತೆ ಆರು ಇಂಚಿನ ಚಾಕು ಇಟ್ಟುಕೊಳ್ಳಿ. ಅದಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೇಕರಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ-ಕಹಳೆ ನ್ಯೂಸ್

ಮಂಗಳೂರು: ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ. ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ಬೆಂಕಿಯನ್ನು ನಂದಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೈಕಂಬದಲ್ಲಿ 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ-ಕಹಳೆ ನ್ಯೂಸ್

ಗುರುಪುರ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎ. 28ರಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಭಾಗದ ಬಹುದಿನಗಳ ಬೇಡಿಕೆಯಂತೆ ಇದೀಗ ಈ ರಸ್ತೆ ಅಭಿವೃದ್ಧಿಗೊಳ್ಳುತ್ತಿದೆ. 5.75 ಅಗಲದೊಂದಿಗೆ ಒಟ್ಟು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಿಎಂ ಸಿದ್ದರಾಮಯ್ಯ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ: ಕ್ಯಾ.ಬ್ರಿಜೇಶ್‌ ಚೌಟ -ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ಬಾಲಿಶ ಮತ್ತು ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಪಾಕಿಸ್ಥಾನದ ಜತೆ ಯುದ್ಧ ಸಾರುವ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಪಹಲ್ಗಾಮ್‌ನಲ್ಲಿ ನಡೆದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕ್ರೀಡೆ ಕೇವಲ ಮನರಂಜನೆಯಲ್ಲ, ಅದೊಂದು ಜೀವನ: ಗೆರಾಲ್ಡ್ ಡಿಸೋಜಾ-ಕಹಳೆ ನ್ಯೂಸ್

ಮಂಗಳೂರು : ಕ್ರಿಕೆಟ್ ಕೇವಲ ಮನರಂಜನೆ ಮಾತ್ರವಲ್ಲ, ಅದೊಂದು ಜೀವನ ಇದ್ದ ಹಾಗೆ. ಯಾವಾಗ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಗೆರಾಲ್ಡ್ ಡಿಸೋಜಾ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ದೈಹಿಕ ಸಿಕ್ಷಣ ವಿಭಾಗದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಏಳನೇ ಆವೃತ್ತಿಯ ಯುಪಿಎಲ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಬದುಕಿನಲ್ಲಿ ಸಾಕಷ್ಟು ಅವಕಾಶಗಳು ಬರುತ್ತವೆ. ಆದರೆ ಎಲ್ಲಾ ಸಂದರ್ಭಗಳಲ್ಲೂ...
1 30 31 32 33 34 105
Page 32 of 105