Friday, March 13, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ಐಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ – ಕಹಳೆ ನ್ಯೂಸ್

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು. ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿ

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…. ” ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ – ಕಹಳೆ ನ್ಯೂಸ್

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದೇಣಿಗೆ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ. ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ...
ಜಿಲ್ಲೆಮಂಗಳೂರುಸುದ್ದಿ

ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ಮಂಗಳೂರು ಜನತೆಗೆ ಸಂಕಷ್ಟ – ಶಾಸಕ ಕಾಮತ್ ಆಕ್ರೋಶ -ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮಾರ್ಚ್ ಅಂತ್ಯದ ವೇಳೆಗೆ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮಳೆಗಾಲದ ಪೂರ್ವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿವಿ: ಅಂಬೇಡ್ಕರ್‌ ಜಯಂತಿ, ಬಾಬು ಜಗಜೀವನ್‌ರಾಮ್‌ ಜನ್ಮದಿನಾಚರಣೆಗೆ ಸಿದ್ಧತೆ -ಕಹಳೆ ನ್ಯೂಸ್

ಮಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜನ್ಮ ದಿನ ಮತ್ತು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಇವರ 118ನೇ ಜನ್ಮ ದಿನವನ್ನು ಜಂಟಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕೀರ್ಣದ ಡಾ.ಯು.ಆ‌ರ್.ರಾವ್ ಸಭಾಂಗಣ' ದಲ್ಲಿ ಏಪ್ರಿಲ್‌ 14 (ಸೋಮವಾರ) ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಶಿವಾನಂದ ಕೆಳಗಿನಮನಿ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾನಿಲಯ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ಮರೆಯಬಾರದು: ಡಾ.ವಾದಿರಾಜ ಗೋಪಾಡಿ -ಕಹಳೆ ನ್ಯೂಸ್

ಮಂಗಳೂರು: ಮನುಷ್ಯನ ಜೀವನದಲ್ಲಿ ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ನಮ್ಮ ಸಮಾಜ ಕಲಿಸಿಕೊಟ್ಟಷ್ಟು ಬೇರೆಲ್ಲೂ ಕಲಿಸಿಕೊಟ್ಟಿರಲಿಕ್ಕಿಲ್ಲ. ಆ ಕಲಿಕೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ದೃಷ್ಟಿಯಿಂದ ಯುಗಾದಿ ಉತ್ಸವವನ್ನು ಆಚರಿಸಲಾಗುತ್ತದೆ,' ಎಂದು ಎಂ.ಐ.ಟಿ ಮಣಿಪಾಲದ ಪ್ರಾಧ್ಯಾಪಕ ಡಾ.ವಾದಿರಾಜ ಗೋಪಾಡಿ ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆಆರ್‌ಎಂಎಂಎಸ್‌) ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಇತ್ತೀಚೆಗೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಧಾರಣೆ, ಪರಿವರ್ತನೆ ನಿರಂತರ ಪ್ರಕ್ರಿಯೆ....
ದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ; ಸಂಸದ ಕ್ಯಾ.‌ಬ್ರಿಜೇಶ್ ಚೌಟ ಫಾಲೋ ಅಪ್ ಫಲಶ್ರುತಿ – ಕಹಳೆ ನ್ಯೂಸ್

ಮಂಗಳೂರು - ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ನೇ ತಾರೀಖಿನಂದು ನೆರವೇರಿಸಲಿದ್ದಾರೆ.. ಇದು ಸಾಕಾರಗೊಳ್ಳಲು‌ ಸಂಸದ ಕ್ಯಾ.‌ಬ್ರಿಜೇಶ್ ಚೌಟ ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣ, ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ...
1 32 33 34 35 36 105
Page 34 of 105