Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವು! ಒರ್ವನ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ. ತಂದೆ-ಮಗ ಸಹಿತ ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೊಂಡಾಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಿವ ದುರ್ಗಾಂಭ ಮಠಕ್ಕೆ ಶಿಲಾನ್ಯಾಸ-ಕಹಳೆ ನ್ಯೂಸ್

ಮಂಗಳೂರು:ಜಗತ್ತಿನಲ್ಲಿ ಒಳ್ಳೆಯ ಶಕ್ತಿಗಳು ಇರುವಂತೆ ದುಷ್ಟ ಶಕ್ತಿಗಳೂ ಇವೆ. ದೇವಸ್ಥಾನ, ಮಠಗಳು ಹೆಚ್ಚಾದಂತೆ ಮನುಷ್ಯನಲ್ಲಿರುವ ಕಾಮ, ಕ್ರೋಧ, ಮತ್ಸರ ನಿಯಂತ್ರಣಗೊಂಡು ದುಷ್ಟ ಶಕ್ತಿಗಳು ದೂರವಾಗುತ್ತದೆ, ದೇವರ ಮೇಲಿನ ಧೃಡ ನಂಬಿಕೆ ನಮ್ಮ ಕೆಲಸ ಕಾರ್ಯಗಳಿಗೆ ಶಕ್ತಿ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಹೇಳಿದರು. ‌ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾಡೂರು ಮರಿಯಾಣ ಪಾಲು ಕೊಂಡಾಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ ಪ್ರಕರಣ: ತನಿಖೆ ಚುರುಕು, ಮಾಹಿತಿ ಲಭ್ಯ-ಕಹಳೆ ನ್ಯೂಸ್

ಬಂಟ್ವಾಳ: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ವಿದ್ಯಾರ್ಥಿ ದಿಗಂತ್‌ನ ಪತ್ತೆಗಾಗಿ ಪೊಲೀಸ್‌ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಲು ಪೊಲೀಸ್‌ ಇಲಾಖೆ ಶ್ರಮಿಸುತ್ತಿದೆ. ಒಂದು ಮೂಲದ ಪ್ರಕಾರ ಆತನ ಇರುವಿಕೆ ಬಗ್ಗೆ ಗೊತ್ತಾಗಿದ್ದರೂ, ಆತ ಒಂದೇ ಕಡೆ ನಿಲ್ಲದೆ ಆಗಾಗ ಸ್ಥಳ ಬದಲಾಯಿಸುತ್ತಿರುವುದರಿಂದ ಪತ್ತೆಗೆ ತೊಡಕಾಗಿದೆ ಎನ್ನಲಾಗುತ್ತಿದೆ. ಆತ ಮೊಬೈಲನ್ನು ಬಿಟ್ಟು ಹೋಗಿರುವುದರಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸ್ಪೆಷಲ್‌ ಒಲಿಂಪಿಕ್ಸ್‌ ಕೋಚ್‌ ಆಗಿ ಮಂಗಳೂರಿನ ಸೌಮ್ಯಾ ದೇವಾಡಿಗ- ಕಹಳೆ ನ್ಯೂಸ್

ಮಂಗಳೂರು: ಇಟೆಲಿಯಲ್ಲಿ ಮಾ. 8 ರಿಂದ 15ರ ವರೆಗೆ ನಡೆ ಯಲಿರುವ “ಸ್ಪೆಷಲ್‌ ಒಲಿಂಪಿಕ್ಸ್‌ ವರ್ಲ್ಡ್ ವಿಂಟರ್‌ ಗೇಮ್ಸ್‌ – 2025’ರಲ್ಲಿ ಭಾರತದ ಫ್ಲೋರ್‌ಬಾಲ್‌ ತಂಡದ ತರಬೇತುದಾರರಾಗಿ ಕರ್ನಾಟಕದಿಂದ ಮಂಗಳೂರಿನ ಸೌಮ್ಯಾ ದೇವಾಡಿಗ ಆಯ್ಕೆಯಾಗಿದ್ದಾರೆ. ಫ್ಲೋರ್‌ಬಾಲ್‌ ತಂಡಕ್ಕೆ ಹಿಮಾಚಲ ಪ್ರದೇಶದಿಂದ ಇಬ್ಬರು ಮತ್ತು ಕರ್ನಾಟಕದಿಂದ ಮೂವರು ಆಯ್ಕೆ ಯಾಗಿದ್ದಾರೆ. ಸ್ಪೆಷಲ್‌ ಒಲಿಂಪಿಕ್ಸ್‌ ನಲ್ಲಿ 8 ವಿಭಾಗದಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಭಾರತೀಯರು ಸ್ನೋ ಬೋರ್ಡಿಂಗ್‌, ಸ್ನೋ ಶೂ, ಅಲ್ಪೆನ್‌ ಸ್ಕೇಟಿಂಗ್‌, ಕ್ರಾಸ್‌...
ಉಡುಪಿಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಹಿಳೆಯರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ವಸೂಲಿ ; ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಕೆ ಹೇಳಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗುರುಪುರ ಮಠದಗುಡ್ಡೆಯಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯ ಭವನ ಉದ್ಘಾಟನೆ-ಕಹಳೆ ನ್ಯೂಸ್

ಗುರುಪುರ : ಸರ್ಕಾರಿ ಅನುದಾನದ ಕೊರತೆಯಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಿವೆ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಸರ್ಕಾರ ಮೇಲೆ ಒತ್ತಡ ತಂದು ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವ ಕೆಲಸವಾಗಬೇಕು. ಶಾಸಕನಾಗಿದ್ದ ಹಿಂದಿನ ಅವಧಿಯಲ್ಲಿ ಈ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಗುರುಪುರ ಪಂಚಾಯತ್ ವ್ಯಾಪ್ತಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಸೆಂಟ್ರಲ್ ವಾರ್ಡ್ ನಿವಾಸಿಯಾದ ಶ್ರೀ ಸುಧಾಕರ್ ಜೋಶಿ ಯವರಿಗೆ ಸನ್ಮಾನ- ಕಹಳೆ ನ್ಯೂಸ್

ಮಂಗಳೂರು :ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಸೆಂಟ್ರಲ್ ವಾರ್ಡ್ ನಿವಾಸಿಯಾದ ಶ್ರೀ ಸುಧಾಕರ್ ಜೋಶಿ ಯವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಶಾಸಕರು, ಶ್ರೀಯುತರು ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು ವಾಜಪೇಯಿ‌ ಯಂತಹ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸ್ಪ್ಲೆಂಡರ್‌ ಬೈಕ್‌, ಆಯಕ್ಟಿವಾಗಳೇ ಟಾರ್ಗೆಟ್‌; ಅಂತರ್‌ ಜಿಲ್ಲಾ ಕಳ್ಳನ ಸಹಿತ ನಾಲ್ವರ ಬಂಧನ-ಕಹಳೆ ನ್ಯೂಸ್

ಮಂಗಳೂರು: ಜಾತ್ರೆ, ಕಂಬಳ, ಮಾಲ್‌, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್‌ ಮಾಡಿದ್ದ ಬೈಕ್‌ ಗಳನ್ನು ಕದಿಯುತ್ತಿದ್ದ ಅಂತರ್‌ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (24) ಬಂಧಿತ ಆರೋಪಿ. ಈತನಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ದ ಬೈಕ್‌ಗಳನ್ನು ಮಣಿಕಂಠನಿಂದ ಖರೀದಿ ಮಾಡುತ್ತಿದ್ದ ಕಾರ್ಕಳದ ಸತೀಶ್‌ ಬಂಗೇರ, ಮೂಡುಬಿದಿರೆಯ ದೀಕ್ಷಿತ್‌,...
1 44 45 46 47 48 105
Page 46 of 105