Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ವತಿಯಿಂದ ಹೂಡಿಕೆ ಸಮಾರಂಭ; ಗಿಡಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು:ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ವತಿಯಿಂದ ಹೂಡಿಕೆ ಸಮಾರಂಭ (ಇನ್ವೆಸ್ಟೀಚರ್ ಸೆರೆಮನಿ) ಎನ್ನುವ ಕಾರ್ಯಕ್ರಮ ನಡೆಯಿತು. ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಆರ್ಥವೆಬ್ಲಾಬ್ಸ್ ಎಂಬ ಕಂಪೆನಿಯೊಂದಿಗೆ ಎಮ್‍ಐಓ ಸಹಿ ಒಪ್ಪಂದ ಮಾಡಿಕೊಂಡಿದ್ದು, ಕಂಪೆನಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳು ಮೈತ್ರಿಯಲಿರುತ್ತಾರೆ. ಕೆಂಪೆನಿಯು ಕೆಲವು ನಾಯಕರನ್ನು ಆಯ್ಕೆ ಮಾಡಿಕೊಂಡಿದ್ದು, ಸುಸ್ಥಿರ ನಾಯಕತ್ವದ ಸಂಕೇತವಾಗಿ ನಾಯಕರು ಗಿಡಗಳನ್ನು ನೆಟ್ಟು ಅದಕ್ಕೆ ನೀರು, ಅಗತ್ಯತೆಗಳನ್ನು ಹಾಕಿ ಪೋಷಣೆ ಮಾಡುವ ಹೊಸ ಮತ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್ – ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್,...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಶಸ್ತ್ರಚಿಕಿತ್ಸೆಯಿಲ್ಲದೆ ಮಗುವಿನ ಹೃದ್ರೋಗ ಚಿಕಿತ್ಸೆ -ಕಹಳೆ ನ್ಯೂಸ್

ಮಂಗಳೂರು: ಹೃದಯದ ಸಮಸ್ಯೆಯೊಂದಿಗೆ ಲೋವರ್ ಸೆಗ್ಮೆಂಟ್ ಸಿಸೇರಿಯನ್ ಮೂಲಕ ಜನಿಸಿದ ಶಿಶುವಿಗೆ ಇಲ್ಲಿನ ಎ.ಜೆ. ಆಸ್ಪತ್ರೆಯಲ್ಲಿ ಬಲೂನ್ ಪಲ್ಮೊನರಿ ವಾಲ್ವುಲೊಪ್ಲಾಸ್ಟಿ (ಬಿಪಿವಿ) ವಿಧಾನದ ಮೂಲಕ ಚಿಕಿತ್ಸೆ ನೀಡಿ ಕಾಯಿಲೆ ಗುಣಪಡಿಸಲಾಗಿದೆ. ಆಸ್ಪತ್ರೆಯ ಪೀಡಿಯಾಟ್ರಿಕ್ ಕಾರ್ಡಿಯೊಲಾಜಿಸ್ಟ್ ಡಾ. ಪ್ರೇಮ್ ಅಲ್ವ ಅವರ ನೇತೃಯತ್ವದಲ್ಲಿ ವೈದ್ಯರ ತಂಡ ಈ ಸಾಧನೆ ಮಾಡಿದೆ. ಗರ್ಭಾವಸ್ಥೆಯಲ್ಲೇ ಮಗುವಿಗೆ ಹೃದಯ ರೋಗ ಇರುವುದು ಪತ್ತೆಯಾಗಿದ್ದರಿಂದ ಶಸ್ತ್ರಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಡಾ. ಆರ್ಥಿಕಾ ಶೆಟ್ಟಿ ಅವರು ಸಿಸೇರಿಯನ್ ವಿಧಾನದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

“ಡಿಜಿಟಲ್ ತಂತ್ರಜ್ಞಾನ ಯುಗದಲ್ಲಿ ಭದ್ರತಾ ಕ್ರಮಗಳು ಅವಶ್ಯ”-ಕಹಳೆ ನ್ಯೂಸ್

ಮಂಗಳೂರು: ಭಾರತವು ಡಿಜಿಟಲ್ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧಿಸಿದೆ, ಜೊತೆಗೆ ಅದರ ಉಪಯೋಗಗಳು ಹಲವು ಕ್ಷೇತ್ರಗಳಲ್ಲಿ ಜನಪ್ರಿಯವಾಗಿವೆ. ಆದರೆ ಅವಶ್ಯಕವಾಗಿರುವ ಭದ್ರತಾ ಕ್ರಮಗಳನ್ನು ಜನಸಾಮಾನ್ಯರು ತಿಳಿಯದಿರುವುದರಿಂದ ವಂಚನೆಗಳು ಮಿತಿಮೀರುತ್ತಿವೆ ಎಂದು ಎನ್.ಐ.ಟಿ.ಕೆ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ| ಆಲ್ವಿನ್ ರೋಶನ್ ಪಾಯಸ್ ಹೇಳಿದರು. ಜನವರಿ 30 ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಆಯ್ದ ಎಟಿಎಲ್ ಶಾಲೆಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಎನ್.ಐ.ಟಿ.ಕೆ ಸುರತ್ಕಲ್ ಸೈಬರ್ ಸೆಕ್ಯೂರಿಟಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬರ್ಕಜೆಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ, ಫೆ 2 ರಂದು ಹಗ್ಗ_ಜಗ್ಗಾಟ ಪಂದ್ಯಾಟ -ಕಹಳೆ ನ್ಯೂಸ್

ಮಂಗಳೂರು:ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರ ಬರ್ಕಜೆ ನಿಟ್ಟಡೆ ವೇಣೂರು ಇದರ ಜಾತ್ರ ಮಹೋತ್ಸವದ ಪ್ರಯುಕ್ತ ಹಗ್ಗ. ಜಗ್ಗಾಟ ಪಂದ್ಯಾಟವನ್ನು ಫೆಬ್ರವರಿ 2 ರಂದು ಬರ್ಕಜೆಯಲ್ಲಿ ಅಯೋಜಿಸಲಾಗಿದೆ. ಪಂದ್ಯಾಟದ ಉದ್ಘಾಟನೆಯನ್ನು ಬರ್ಕಜೆ ಕ್ಷೇತ್ರದ ಧರ್ಮದರ್ಶಿಗಳು ನೇರವೆರಿಸಲಿದ್ದಾರೆ.ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಹರೀಶ್ ಪೂಂಜ ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.ಫೆ4 ಹಾಗೂ 5 ರಂದು 10 ನೇ ವರ್ಷದ ಜಾತ್ರ ಮಹೋತ್ಸವದ ವಿಜೃಂಭಣೆಯಿAದ ನಡೆಯಲಿದೆ.5 ರಂದು ಕ್ಷೇತ್ರದ ಪರಿವಾರ ದೈವಗಳಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ: ಕಹಳೆ ನ್ಯೂಸ್

ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿAದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ...
1 50 51 52 53 54 106
Page 52 of 106