Saturday, March 7, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ- ಕಹಳೆ ನ್ಯೂಸ್

ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಮಂಗಳೂರುಯಕ್ಷಗಾನ / ಕಲೆಸುದ್ದಿ

ಡಿ.10ರಂದು ಮಂಗಳೂರಿನ ಪುರಭವನದಲ್ಲಿ ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ‘ಬ್ರಹ್ಮರಕ್ಕಸ’ ವಿನೂತನ ನಾಟಕ -ಕಹಳೆ ನ್ಯೂಸ್

ಮಂಗಳೂರು : ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ. ಅದ್ದೂರಿ ರಂಗ ವಿನ್ಯಾಸದ ಎಲ್‌ಇಡಿ ಹೊಸ ತಂತ್ರಜ್ಞಾನದ ತುಳು ನಾಟಕ ಇದಾಗಿದ್ದು, ಡಿಸೆಂಬರ್ 10 ರಂದು ಬುಧವಾರ 6 ಗಂಟೆಗೆ ಮಂಗಳೂರು ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕಕ್ಕೆ ನರೇಶ್ ಕುಮಾರ್ ಸಸಿಹಿತ್ತು ಕಥೆ, ಸಂಭಾಷಣೆ, ಸಾಹಿತ್ಯ, ಪರಿಕಲ್ಪನೆ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ-ಕಹಳೆನ್ಯೂಸ್

ಮಂಗಳೂರು: ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿ.27 ರಂದು ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ‘ನಶೆ ಮುಕ್ತ ಅಭಿಯಾನ -ಕಹಳೆನ್ಯೂಸ್

ಡಿಸೆಂಬರ್ 27, 2025 ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’ ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್ ರವರು ತಿಳಿಸಿದ್ದಾರೆ. ಈ ಕಾರ್ಯಕ್ರಮದುದ್ಘಾಟನೆಯನ್ನು ಕರ್ನಾಟಕ ಸನ್ಮಾನ್ಯ ಕರ್ನಾಟಕ ರಾಜ್ಯ ಸಭಾಧ್ಯಕ್ಷರಾದ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರಡು ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ-ಕಹಳೆನ್ಯೂಸ್

ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ, ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು,...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಡಿ.12 ರಂದು ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’- ಕಹಳೆ ನ್ಯೂಸ್

ಮಂಗಳೂರು : ಶಿಯಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಭರತ್ ಶೆಟ್ಟಿ ನಿರ್ದೇಶನ ಮತ್ತು ಚಿತ್ರಕಥೆ ಬರೆದು ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಿಸಿರುವ ಬಹು ನಿರೀಕ್ಷಿತ ತುಳು ಚಿತ್ರ 'ಪಿಲಿ ಪಂಜ' ಡಿ.12 ರಂದು ಬಿಡುಗಡೆಯಾಗಲಿದೆ. ನ.14 ರಂದು ಬಿಡುಗಡೆಯಾಗಲಿರುವ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಮತ್ತೊಂದು ತುಳು ಚಿತ್ರ 'ಜೈ' ಜೊತೆ ಘರ್ಷಣೆಯನ್ನು ತಪ್ಪಿಸಲು ಬಿಡುಗಡೆಯನ್ನು ಮುಂದೂಡಲಾಗಿದೆ. ತುಳು ಚಲನಚಿತ್ರೋದ್ಯಮದಲ್ಲಿನ ಸಹಯೋಗದ ಆರೋಗ್ಯಕರ ಮನೋಭಾವವನ್ನು ಪರಿಗಣಿಸಿ,...
ಅಂಕಣಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯ  ಅವರಿಂದು ದಕ್ಷಿಣ ಕನ್ನಡ  ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ...
1 5 6 7 8 9 105
Page 7 of 105