Wednesday, July 29, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್! -ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಮೃಗಾಲಯ ದುರಸ್ತಿ: ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿಲ್ಲ -ಕಹಳೆ ನ್ಯೂಸ್

ಮಂಗಳೂರು:  ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭೂಗತ ತೈಲಾಗಾರಕ್ಕೆ ಚೀನದಿಂದ ಕಚ್ಚಾ ತೈಲ ತಂದ ಲೀಲಾ ಜಾಮ್ನಗರ್‌ ನೌಕೆ -ಕಹಳೆ ನ್ಯೂಸ್

ಮಂಗಳೂರು: ನವಮಂಗಳೂರು ಬಂದರಿಗೆ ಚೀನದಿಂದ 2.7 ಲಕ್ಷ ಮೆ. ಟನ್‌ ಕಚ್ಚಾ ತೈಲವನ್ನು ಹೇರಿಕೊಂಡು ಲೀಲಾ ಜಾಮ್‌ ನಗರ್‌ ಎನ್ನುವ ಹಡಗು ಆಗಮಿಸಿದೆ. ಇದು ಚೀನದ ಜೌಶಾನ್‌ ಬಂದರಿನಿಂದ ಆಗಮಿಸಿದ್ದು, ಕಚ್ಚಾ ತೈಲವನ್ನು ಮಂಗಳೂರಿನ ಐಎಸ್‌ಪಿಆರ್‌ಎಲ್‌ ಭೂಗತ ತೈಲಾಗಾರಕ್ಕೆ ಪೂರೈಸುವ ನಿರೀಕ್ಷೆ ಇದೆ. ಈಗಾಗಲೇ 19,600 ಮೆ. ಟನ್‌ ಎಲ್‌ಪಿಜಿಯೊಂದಿಗೆ ಅಲ್‌ ಐನ್‌ ಎನ್ನುವ ನೌಕೆಯೂ ಬಂದರಿಗೆ ಬಂದಿದೆ. ಅಲ್ಲದೆ ಎ. 3ರಂದು ಎಂಆರ್‌ಪಿಎಲ್‌ಗೆ 63,171 ಮೆ. ಟನ್‌ ರಾಜಸ್ತಾನದ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೀಫ್‌ ಹತ್ಯೆ ಪ್ರಕರಣ: ಸಿಸಿಬಿ ಪೊಲೀಸರು ಸೇರಿ ವಿಶೇಷ ಪತ್ತೆ ದಳ ರಚನೆ , ತೊಕ್ಕೊಟ್ಟು ಫೈಓವ‌ರ್ ಬಳಿ ಹತ್ಯೆಯಾದ ಆರೀಫ್ ಹಂತಕರ ಶೋಧ ಚುರುಕು -ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್‌ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್‌ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್‌ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಮತ್ತು ಅಂತರ್‌ ವಲಯ ಮಟ್ಟದ ಮೂರು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಸಮಾರೋಪ: ಆಳ್ವಾಸ್ ಮೂಡಬಿದಿರೆ‌ ಚಾಂಪಿಯನ್‌, ಎಸ್.ಡಿ.ಎಂ ಉಜಿರೆ ರನ್ನರ್ಸ್‌ -ಕಹಳೆ ನ್ಯೂಸ್

ಮಂಗಳೂರು : ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾಟ ದಿನಾಂಕ 27 ಮಾರ್ಚ್‌ 2026ರಂದು ಮುಕ್ತಾಯಗೊಂಡಿದ್ದು, ಆಳ್ವಾಸ್‌ ಕಾಲೇಜು ಮೂಡಬಿದಿರೆ ಪ್ರಥಮ ಹಾಗೂ ಎಸ್.ಡಿ.ಎಂ ಕಾಲೇಜು ಉಜಿರೆ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ದಿನಾಂಕ 25 ಮತ್ತು 26ನೇ ಮಾರ್ಚ್‌ 2026ರಂದು ಪಂದ್ಯಾಟದ ಮೊದಲೆರಡು ದಿನ ಅಂತರ ಕಾಲೇಜು ಮಂಗಳೂರು ವಲಯದ ಪಂದ್ಯಾಟಗಳು ನಡೆದು ಎಸ್.ಡಿ.ಎಂ ಕಾಲೇಜು ಉಜಿರೆ ಪ್ರಥಮ...
ಜಿಲ್ಲೆಮಂಗಳೂರುಸುದ್ದಿ

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌ -ಕಹಳೆ ನ್ಯೂಸ್

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ (New Mangalore Port) ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಕತಾರಿನ ರಾಸ್ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್ ಸರಕು ಹಡಗು ಗುಜರಾತಿನ ಮುದ್ರಾ ಬಂದರಿಗೆ ಮಾ.16ಕ್ಕೆ ಬಂದಿತ್ತು. ಈ ಹಡಗು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ-ಕಹಳೆ ನ್ಯೂಸ್

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ  ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು  ಹಾಗೂ ಉಡುಪಿಯಲ್ಲಿವೆ . ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚವನ್ನ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!-ಕಹಳೆ ನ್ಯೂಸ್

ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾ .18 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ...
1 6 7 8 9 10 114
Page 8 of 114