Friday, March 13, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ- ಕಹಳೆ ನ್ಯೂಸ್

ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ-...
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದರ ಮನವಿ ಸ್ಪಂದಿಸಿದ ರೈಲ್ವೇ ಇಲಾಖೆ : ಇಂದಿನಿಂದ ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು : ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‍ಎಂ ಅವರಿಗೆ ಪತ್ರ ಬರೆದು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ : ಮಾಣಿಯಲ್ಲಿ ಬ್ಯಾರಿಕೇಟ್ ಅಳವಡಿಸಿ, ಬದಲಿ ಮಾರ್ಗದ ಸೂಚನೆ – ಕಹಳೆ ನ್ಯೂಸ್

ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದ, ಪ್ರಾಕೃತಿಕ ವಿಕೋಪಕ್ಕೆ ಅಲ್ಲಲ್ಲಿ ವಿಕೋಪಗಳು ಆನಾಹುತಗಳು ಸಂಭವಿಸುತ್ತಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರತಾಪ ಹೆಚ್ಚಾಗಿದ್ದು ಆನಾಹುತಗಳ ಸರಮಾಲೆಯೇ ಇಲ್ಲಿ ಘಟಿಸುತ್ತಿದೆ. ಗುಡ್ಡ ಕುಸಿತ, ಭೂ ಕುಸಿತ, ನೆರೆ, ವಿದ್ಯುತ್ ಕಂಬ ಧರೆಗುರುಳುವುದು, ಮರಗಳು ಉರುಳುವುದು ಸದ್ಯ ಇಲ್ಲಿ ಸರ್ವೆ ಸಾಮಾನ್ಯ ಸಂಗತಿಯಾಗಿದೆ. ಮಂಗಳೂರು ಮೈಸೂರನ್ನು ಸಂಪರ್ಕಿಸುವ ಮಾಣಿ – ಮೈಸೂರು ಹೆದ್ದಾರಿಯ ಕೊಡಗು ಜಿಲ್ಲೆಯ ಜೋಡುಪಾಲ ಎಂಬಲ್ಲಿ ರಸ್ತೆಗೆ ಗುಡ್ಡ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್‌ನ್ನು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು -ಕಹಳೆ ನ್ಯೂಸ್

ಮಂಗಳೂರು :ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್ ಇಂದು ಮಂಗಳೂರಿನ ಪೊಲೀಸ್ ಕಮೀಷನರ್ ಆಫೀಸಿನಲ್ಲಿ ಅನಾವರಣಗೊಂಡಿತು . ಈ ವೆಬ್ ಸೈಟ್'ನ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತಾಡಿದ ಅವರು ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಫ್ಟ್ ವೇರ್ ಕಂಪನಿ'ಗೆ ಶುಭ ಹಾರೈಕೆ ನೀಡಿ, ಸೈಬರ್ ಸೆಕ್ಯೂರಿಟಿ'ನಲ್ಲಿ ಡೀಪ್ ಫೇಕ್ ವೀಡಿಯೋಸ್'ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಚಾಲನೆ-ಕಹಳೆ ನ್ಯೂಸ್

ಮಂಗಳೂರು : ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ...
1 81 82 83 84 85 105
Page 83 of 105