Thursday, March 12, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರದ ಸುಸಜ್ಜಿತ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ಮೂವರು ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 16ಕ್ಕೂ ಅಧಿಕ ಗೋವುಗಳ ರಕ್ಷಣೆ ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ. ವಿಶ್ವ ಹಿಂದೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್ ಸೆರೆ – ಕಹಳೆ ನ್ಯೂಸ್

ಮಂಗಳೂರು :ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೈಕ್ ನಲ್ಲಿ ಮಾರಾಟ ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡದಲ್ಲಿ ಸಮುದ್ರ, ಜಲಪಾತಗಳು ಸೇರಿದಂತೆ ಜಲಮೂಲಗಳಿಗೆ ಪ್ರವೇಶ – ಸಾಹಸ ಚಟುವಟಿಕೆಗಳು, ಚಾರಣಕ್ಕೆ ನಿಷೇಧ ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ ಜಲ ಚಟುವಟಿಕೆಗಳು ಮತ್ತು ಚಾರಣದಲ್ಲಿ ತೊಡಗುವುದನ್ನು ನಿಷೇಧಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜುಲೈ 6ರಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಆದೇಶವು ತತ್ ಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಸೂಚನೆ ಬರುವವರೆಗೂ ಜಾರಿಯಲ್ಲಿರುತ್ತದೆ.   ಆದೇಶದ ಪ್ರಕಾರ, ಜಲಪಾತಗಳು, ತೊರೆಗಳು, ನದಿಗಳು, ಸಮುದ್ರ ಮತ್ತು ಜಲಾಶಯಗಳಲ್ಲಿ ಈಜುವುದು, ಜಲಮೂಲಗಳಿಗೆ ಪ್ರವೇಶಿಸುವುದು ಮತ್ತು ಯಾವುದೇ ಸಾಹಸ ಚಟುವಟಿಕೆಗಳನ್ನು ಕೈಗೊಳ್ಳುವುದು ಸೇರಿದಂತೆ ನೀರಿಗೆ ಸಂಬಂಧಿಸಿದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ- ಶಾಸಕರ ಸಹಿತ ಬಿಜೆಪಿಗರ ಬಂಧಿಸಿದ ಪೊಲೀಸ್ : ಬೆಲೆ ಏರಿಕೆ ವಿರುದ್ಧ ಗುಡುಗಿದ ಶಾಸಕ ಡಾ. ಭರತ್ ಶೆಟ್ಟಿ- ಕಹಳೆ ನ್ಯೂಸ್

ಗುರುಪುರ : ಸಿದ್ದರಾಮಯ್ಯನವರದ್ದು ಸ್ಕ್ಯಾಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ನರಕದ ಕೂಪಕ್ಕೆ ಇಳಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು. ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಪ್ರತೀಕ್ಷ ಪ್ರಕರಣವನ್ನು ಸಭೆಯಲ್ಲಿ ಪ್ರಸ್ತಾಪಿಸಿ, ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಪಾಲಿಕೆ ಆಯುಕ್ತ C.L. ಆನಂದ ವರ್ಗಾವಣೆ–ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ಡಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೆಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಸಿ ಎಲ್ ಆನಂದ ಅವರಿಗೆ ಆದೇಶದಲ್ಲಿ ಯಾವುದೇ ಸ್ಥಾನ ತೋರಿಸಿಲ್ಲ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.; ಡಾ॥ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಎಡಪದವು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ರೈತ ಮೋರ್ಚ ಇದರ ಆಶ್ರಯದಲ್ಲಿ ಭಾರತೀಯ ಜನತಾಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಇದರ ಸಹಭಾಗಿತ್ವದಲ್ಲಿ ವನ ಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ಗಂಟೆ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಗೋಳಿದಡಿ, ಎಡಪದವು ಇಲ್ಲಿ ಜರಗಿತು. ಶಾಸಕರಾದ ಡಾ॥ ಭರತ್ ಶೆಟ್ಟಿ ವೈ., ಉದ್ಘಾಟಿಸಿ ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.ಈ...
1 84 85 86 87 88 105
Page 86 of 105