Thursday, March 12, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್‌ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಾರಾಗೃಹದ ‘ಎ’ಬ್ಲಾಕ್ ನಲ್ಲಿ ಎರಡು ಗುಂಪುಗಳ ನಡುವೆ ಹಲ್ಲೆ ; ಆಸ್ಪತ್ರೆಗೆ ದಾಖಲು..!? – ಕಹಳೆ ನ್ಯೂಸ್

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ  'ಎ'ಬ್ಲಾಕ್ ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿದೆನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ರೈಡ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣ ಮತ್ತು ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣದ ಕಾರ್ಯಕ್ರಮವು ಇಂದು ಶಾಸಕರ ನೇತೃತ್ವದಲ್ಲಿ ನಡೆಯಿತು, ಸ್ಥಳವನ್ನು ಉಚಿತವಾಗಿ ದಾನವಾಗಿ ನೀಡಿದ ಕುಳಾಯಿ ಗುತ್ತು ಜಗನ್ನಾಥ ಶೆಟ್ಟಿ ಮತ್ತು ಅವರ ಧರ್ಮಪತ್ನಿ, ಕುಟುಂಬಿಕರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಮನಾಪ ಸದಸ್ಯರಾದ ವೇದವತಿ ಅವರು, ಯೋಗೀಶ್ ಸನಿಲ್ ಕುಳಾಯಿ, ಚಂದ್ರಹಾಸ ಕರ್ಕೆರ , ರತನ್ ಊPಅಐ, ಬೇಬಿ ಪದ್ಮನಾಭ ಮತ್ತು ಅಡ್ಕ ಪರಿಸರದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವಾಧ್ಯಕ್ಷರು ಆದ ಡಾ.ವೈ. ಭರತ್ ಶೆಟ್ಟಿ ಯವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಉಳ್ಳಾಲ : ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪರಿಸರಕ್ಕೆ ಬದ್ಧತೆ ನಮ್ಮ ಆದ್ಯತೆ’–ಕೆನರಾ ಇಂಟರ್‌ನ್ಯಾಷನಲ್ ಶಾಲಾ ವಿದ್ಯಾರ್ಥಿಗಳಿಂದ ಘೋಷಣೆ –ಕಹಳೆ ನ್ಯೂಸ್

ಮಂಗಳೂರು: ಹಸಿರು ಬೆಳೆಸಿ ಭೂಮಿ ಉಳಿಸಿ', 'ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ' ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ ಕ್ಷಣವಿದು. ಪರಿಸರ ಕಾಳಜಿಯ ಘೋಷಣೆಗಳನ್ನು ಕೂಗಿದ ಮಕ್ಕಳು ಎಲ್ಲರ ಗಮನವನ್ನು ಸೆಳೆದರು. ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ನಿರ್ದೇಶಕಿ ಶ್ರೀಮತಿ ಅಂಜನಾ ಕಾಮತ್ ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ, ಮಕ್ಕಳು ಆವರಣದಲ್ಲಿ ಸುತ್ತಾಡುತ್ತಾ ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಸಾರಿದರು. ಈ ಕಾರ್ಯಕ್ರಮದ ಮೂಲಕ ಪರಿಸರದ ಮೇಲೆ ಪ್ಲಾಸ್ಟಿಕ್ ಮಾಡುತ್ತಿರುವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು : ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿಯವರು ಮಂಗಳೂರಿನ ಎಸ್ ಸಿ ಎಸ್ ಆಸ್ಪತ್ರೆಯ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕರಾದ ಡಾ.ಜೀನರಾಜ ಸೊರಕೆಯವರಿಗೆ ಬಿದಿರಿನ ಕೃತಕ ಗೂಡು,ಹಾಗೂ ಧಾನ್ಯಗಳನ್ನು ಇಡಲು ಮಣ್ಣಿನ ಪಾತ್ರೆ ನೀಡಿ, ಕ್ರತಕ ಗೂಡು ಇಡುವ ಕ್ರಮವನ್ನು ವಿವರಿಸಿ, ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ,ಪಕ್ಷಿಗಳ ಪಾಲಿಗೆ ನಾವೆಲ್ಲರೂ ಆಪತ್ಬಂಧವರಾಗಿ ಪಕ್ಷಿ ಸಂಕುಲಗಳ ಉಳಿಸೋಣ ಅಂದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಪೂಜ್ಯನೀಯ ಕುದ್ಮುಲ್ ರಂಗರಾವ್ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ಅತ್ತಾವರ ಬಾಬುಗುಡ್ಡ, ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಾಬುಗುಡ್ದದಲ್ಲಿರುವ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಈ ದೇಶದಲ್ಲಿ ದಲಿತೋದ್ಧಾರಕ್ಕಾಗಿ ಶ್ರಮಿಸಿದ ಹಲವಾರು ಮಹನೀಯರನ್ನು ಕಾಣಬಹುದು. ಆದರೆ ದಲಿತೋದ್ಧಾರಕ್ಕಾಗಿ ತನ್ನ ಬದುಕನ್ನೇ ಸಮರ್ಪಣೆ...
1 85 86 87 88 89 105
Page 87 of 105