Wednesday, March 11, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆನರಾ ನಂದಗೋಕುಲ್ ಸಂಸ್ಥೆಯ ಆಶ್ರಯದಲ್ಲಿ ತಂದೆಯAದಿರ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು-ಕಹಳೆ ನ್ಯೂಸ್

ಮಂಗಳೂರು:ಕೆನರಾ ನಂದಗೋಕುಲ್ ಸಂಸ್ಥೆಯ ಆಶ್ರಯದಲ್ಲಿ ಜೂನ್ 16ರಂದು ತಂದೆಯAದಿರ ದಿನಾಚರಣೆಯನ್ನು ಶ್ರೀ ಭುವನೇಂದ್ರ ಸಭಾಂಗಣದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು. ಕೆನರಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀ ಸುರೇಶ್ ಕಾಮತ್ ಸಮಾರಂಭದ ಉದ್ದೇಶವನ್ನು ವಿವರಿಸುತ್ತಾ "ಇಂತಹ ಆಚರಣೆಗಳು ತಂದೆ-ಮಕ್ಕಳ ನಡುವಿನ ಸೌಹಾರ್ದತೆಯನ್ನು ಹೆಚ್ಚಿಸುತ್ತವೆ. ತಂದೆ-ಮಕ್ಕಳ ಬಾಂಧವ್ಯವು ಅಶ್ವತ್ಥ ಮರದಂತೆ ಬಲವಾದದ್ದು. ಈ ದಿನವು ತಂದೆಯ ಮಹತ್ವವನ್ನು ಅರ್ಥ ಮಾಡಿಕೊಳ್ಳಲು ತಕ್ಕ ದಿನ" ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಂದೆ-ಮಕ್ಕಳು ತಮ್ಮ ಅನನ್ಯ ಬಾಂಧವ್ಯದ ಸಿಹಿತನವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಭೇಟಿಯಾದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ : ಪರಸ್ಪರ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರಿಗೆ ಆಗಮಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿಯಾಗಿ ಅಭಿನಂದಿಸಿದರು....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಕರ್ಮಾರ್ ನಿವಾಸಿ ಲಕ್ಷ್ಮಣ ಮನೆಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್- ಕಹಳೆ ನ್ಯೂಸ್

ಮಂಗಳೂರು :ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ಗ್ರಾಮ ಲೆಕ್ಕಾಧಿಕಾರಿ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ : ಕಾರಿನಲ್ಲಿದ್ದ ತಂಡವನ್ನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು! – ಕಹಳೆ ನ್ಯೂಸ್

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ನಡೆಸುತ್ತಿದ್ದ ಬಗ್ಗೆ ವರದಿಯಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಘಟನೆ ನಡೆದಿದೆ. ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕಾರು ಕೈ ಕೊಟ್ಟಿದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ :ದೇರಳಕಟ್ಟೆಯ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ವೇದವ್ಯಾಸ ಕಾಮತ್ –ಕಹಳೆ ನ್ಯೂಸ್

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಹಾಗೂ ಇರಿತಕ್ಕೊಳಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಆಡಳಿತದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಹಾಕುವುದು ಕೂಡಾ ಅಪರಾಧವೇ...? ಹಲ್ಲೆ ನಡೆಸಿದ ದುಷ್ಕರ್ಮಿಗಳ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ?. ಸರ್ಕಾರವು ಕೊನೆಪಕ್ಷ ಇಂತಹ ಪ್ರಕರಣಗಳಲ್ಲಾದರೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಬಳಿಕ ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಮತ್ತು ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ನಮ್ಮ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಲೋಕಸಭಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆ : ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ...
1 89 90 91 92 93 105
Page 91 of 105