Recent Posts

Sunday, April 26, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆ : ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೊಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರ ಖಂಡನೆ – ಕಹಳೆ ನ್ಯೂಸ್

ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕøತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೊಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ : ಕಾಂಗ್ರೆಸ್‍ನ ಸೌಹಾರ್ಧತೆಯ ಭಾಷಣಕ್ಕೆ ಕವಡೆ ಕಿಮ್ಮತ್ತಿಲ್ಲ : ಶಾಸಕ ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಕಾವೂರು : ಸೌಹಾರ್ಧತೆ ಎಂಬುದು ರಕ್ತದಲ್ಲಿ ಬರಬೇಕು. ಕಾಂಗ್ರೆಸ್‍ನ ರಾಜಕೀಯ ಓಲೈಕೆಯ ಸೌಹಾರ್ಧತೆಗೆ ಕವಡೆ ಕಿಮ್ಮತ್ತನ್ನು ಕಿಡಿಗೇಡಿಗಳು ನೀಡುವುದಿಲ್ಲ.ಭಾರತ್ ಮಾತಾಕಿ ಜೈ ಎಂದು ಹೇಳಿದ ಮಾತ್ರಕ್ಕೆ ಚೂರಿ ಇರಿತದ ಘಟನೆ ನಡೆದಿದ್ದು,ಭಾರತ ಎಂದರೆ ಎಷ್ಟು ಅಸಹನೆ ಹೆಚ್ಚುತ್ತಿದೆ ಎಂಬುದು ಮುಡಿಪು ಘಟನೆಯಿಂದ ಸಾಬೀತಾಗಿದೆ. ಸರಕಾರ ಹಾಗೂ ಪೊಲೀಸರು ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಆಕ್ರೋಶಿತ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ಕಾಗಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೊಳಿಯಾರ್ ಚೂರಿ ಇರಿತ ಪ್ರಕರಣ : “ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು” : ಶಾಸಕ ವೇದವ್ಯಾಸ ಕಾಮತ್ ಆಗ್ರಹ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಕಾರ್ಯಕರ್ತರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಪಕ್ಷದ ವತಿಯಿಂದ ಎಲ್ಲೆಡೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದರಂತೆ ತಮ್ಮ ಪಾಡಿಗೆ ಬೋಳಿಯಾರ್‍ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಮನೆಗೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರಿನಲ್ಲಿ ಮೋದಿ ಪ್ರಮಾಣವಚನದ ವಿಜಯೋತ್ಸವ ಸಂದರ್ಭ ಚೂರಿ ಇರಿತ ; ಇಬ್ಬರು ಗಂಭೀರ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ವಿಜಯೋತ್ಸವ ಮೆರವಣಿಗೆ ಸಂದರ್ಭ ಚೂರಿ ಇರಿತವಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದ್ದು, ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತವಾಗಿದೆ. ಬೋಳಿಯಾರು ನಿವಾಸಿಗಳಾದ ಹರೀಶ್ ‌ಹಾಗೂ ನಂದ ಕುಮಾರ್ ಗೆ ಇರಿತಕ್ಕೊಳಕ್ಕಾದವರು ಎನ್ನಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್ ನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂದರ್ಭ ಮಾತಿನ ಚಕಮಕಿ ನಡೆದು ಯುವಕರಿಗೆ ಚೂರಿ ಇರಿತವಾಗಿದೆ. ಚೇಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಸ್ಸಿನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ : ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಮಂಗಳೂರು : ಬಸ್‍ನಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕನೋರ್ವ ಮಾನಭಂಗ ಮಾಡುವ ಉದ್ದೇಶದಿಂದ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಕಚೇರಿಗೆ ಹೋಗಿ ಪ್ರಾಡಕ್ಟ್ ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್‍ನಲ್ಲಿ ಬೆಳಗ್ಗೆ ಸ್ಟೇಟ್ ಬ್ಯಾಂಕ್‍ಗೆ ಬಂದಿದ್ದರು. ಸ್ಟೇಟ್ ಬ್ಯಾಂಕ್‍ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‍ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಕುಂಪಲದಲ್ಲಿ ಪಟಾಕಿ ಸಿಡಿಸಿದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ – ಕಹಳೆ ನ್ಯೂಸ್

ಉಳ್ಳಾಲ : ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮರವೂರು ವಿಮಾನ ನಿಲ್ದಾಣ ರಸ್ತೆ ಬಳಿಯ ಶೂಲಿನ್ ಫ್ಯಾಲೇಸ್ ನಲ್ಲಿ ಜೂ.09ರಂದು ಶೂಲಿನ್ ಗ್ರ್ಯಾಂಡ್ ಹಾಗೂ ಶೂಲಿನ್ ಫ್ಯಾಲೇಸ್ ನ ಶುಭಾರಂಭ – ಕಹಳೆ ನ್ಯೂಸ್

ಮಂಗಳೂರು : ಜೂ.09ರಂದು ಮಂಗಳೂರಿನ ಮರವೂರು ವಿಮಾನ ನಿಲ್ದಾಣ ರಸ್ತೆ ಬಳಿಯ ಶೂಲಿನ್ ಫ್ಯಾಲೇಸ್ ನಲ್ಲಿ “ಹೊಟೇಲ್ ಶೂಲಿನ್ ಗ್ರ್ಯಾಂಡ್” ಹಾಗೂ “ಶೂಲಿನ್ ಫ್ಯಾಲೇಸ್”  ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ.       ...
1 92 93 94 95 96 108
Page 94 of 108