Sunday, September 6, 2026

ಬಂಟ್ವಾಳ

ಬಂಟ್ವಾಳಸುದ್ದಿ

ವಿಶ್ವಗುರು ನಾರಾಯಣ ಗುರುಗಳ ತತ್ವಸಂದೇಶಗಳು ಇಂದಿಗೂ ಪ್ರಸ್ತುತ”  : ಪ್ರಶಾಂತ್ ಬಿ. ಅನಂತಾಡಿ – ಕಹಳೆ ನ್ಯೂಸ್

ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮಕ್ಕೆ ನಾರಾಯಣ ಗುರು ತತ್ವ ನಿರ್ದೇಶಕರಾದ ಶ್ರೀಧರ ಪೂಜಾರಿ ಮುಜಾಲ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಶಾಂತ್ ಬಿ. ಅನಂತಾಡಿ ಅವರು, “ವಿಶ್ವಗುರು ನಾರಾಯಣ ಗುರುಗಳು ಕೇವಲ ಒಬ್ಬ ಗುರುವಾಗಿರದೆ, ಸಮಾಜಕ್ಕೆ ಉತ್ತಮ ತತ್ವಸಂದೇಶ ಹಾಗೂ ಮಾರ್ಗದರ್ಶನ ನೀಡಿದ ಮಹಾನ್ ದಾರ್ಶನಿಕರು. ಇಂದಿನ ಸಮಾಜದಲ್ಲಿಯೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ .ಎ .ಜೆ ನಾಳೆ ವಿಟ್ಲಕ್ಕೆ – ಕಹಳೆ ನ್ಯೂಸ್

ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಲಿಟಲ್ ಚಾಂಪ್ಸ್ ಸಂಗೀತ ಕಾರ್ಯಕ್ರಮದಲ್ಲಿ ವಿಟ್ಲದ ಪ್ರತಿಭೆ ಪುಣಚ ಗ್ರಾಮದ, ಮೂಡಂಬೈಲ್ ನಿವಾಸಿ ಜಯರಾಮ್ ರೇವತಿ ದಂಪತಿಗಳ ಪುತ್ರ ಅಶ್ಮಿತ್ ಎ ಜೆ ಪ್ರಥಮ ಸ್ಥಾನಿಯೊಂದಿಗೆ ಹೊರಹೊಮ್ಮಿ ವಿಜಯಶಾಲಿಯಾಗಿರುತ್ತಾರೆ. ಇವರ ಗೆಲುವಿನ ಹುಟ್ಟೂರಿನ ಗೌರವ-ಸಂಭ್ರಮಾಚರಣೆ ಮತ್ತು ರೋಡ್ ಶೋ ಆ. 25 ನೇ ಮಂಗಳವಾರ ಸಂಜೆ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಮೆರವಣಿಗೆಯು ಸಾಲೆತ್ತೂರು ರಸ್ತೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್‌ನಲ್ಲಿ ನಾಗರ ಪಂಚಮಿ ವೈಭವ ಹಾಗೂ ಆಶ್ಲೇಷ ಬಲಿಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್, ಶ್ರೀದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ನಾಗರ ಪಂಚಮಿ ಮಹೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿಪೂಜೆ ನಡೆಯಿತು. ಪ್ರಾತಃಕಾಲ ಆರಾಧ್ಯ ದೇವರಿಗೆ ಮಹಾಪೂಜೆ, ಶ್ರೀಗಣಪತಿ ಹವನ, ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿಪೂಜೆ ನಡೆಯಿತು. ಬಳಿಕ ಒಡಿಯೂರು ಶ್ರೀಗಳು ನಾಗರ ಪಂಚಮಿಯ ಸಂದೇಶ ನೀಡಿದರು. ಮಧ್ಯಾಹ್ನ ಕಲ್ಪೋಕ್ತ ಪೂಜೆ, ಮಹಾಪೂಜೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನೆರವೇರಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಪದಗ್ರಹಣ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಒಕ್ಕೂಟ ಪದಗ್ರಹಣ ಹಾಗೂ ಸಾಧನ ಸಮಾವೇಶ ಆಗಸ್ಟ್ 16 ಭಾನುವಾರ ಬಿಸಿ ರೋಡಿನ ಲಯನ್ಸ್ ಕ್ಲಬ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ರೊನಾಲ್ಡ್ ಡಿಸೋಜ ಮಾತನಾಡಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿಯಾಗಿದೆ.. ರಘುನಾಥ ಸೋಮಯಾಜಿ – ಕಹಳೆ ನ್ಯೂಸ್

ಬಂಟ್ವಾಳ : ವೀರೇಂದ್ರ ಹೆಗ್ಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿಯಾಗಿದೆ, ಸರಕಾರಗಳು ಮಾಡದಂತ ಕೆಲಸಗಳನ್ನು ತನ್ನ ಗ್ರಾಮಭಿವೃದ್ಧಿ ಯೋಜನೆ ಸಂಸ್ಥೆ ಮೂಲಕ ಕಾರ್ಯರೂಪಕ್ಕೆ ತಂದು ಬಡವರ ಪಾಲಿನ ಆಶಾಕಿರಣರಾಗಿದ್ದಾರೆ. ಎಂದು ಶ್ರೀ ಭಯಂಕೇಶ್ವರ ದೇವಸ್ಥಾನ ನರಿಕೊಂಬುವಿನ ಆಡಳಿತ ಮೊಕ್ತೇಸರರಾದ ರಘುನಾಥ ಸೋಮಯಾಜಿ ಹೇಳಿದರು. ಅವರು ಆಗಸ್ಟ್ 13 ರ ಗುರುವಾರ ನರಿಕೊಂಬು ಶ್ರೀ ಭಯಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತರಬೇತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಕಾಲೇಜ್ ಅಭಿವೃದ್ಧಿ ಸಮಿತಿ-ಸಭೆ – ಕಹಳೆ ನ್ಯೂಸ್  

ಕಲ್ಲಡ್ಕ  : ಆ . 06-ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-2027 ಸಾಲಿನ ಈ ಶೈಕ್ಷಣಿಕ ವರ್ಷದ ಕಾಲೇಜ್ ಅಭಿವೃದ್ಧಿ ಸಮಿತಿ ಸಭೆಯನ್ನು  ಮಧುಕರ ಸಭಾಂಗಣದಲ್ಲಿ ನಡೆಸಲಾಯಿತು. ಶ್ರೀರಾಮ ಶ್ರೀರಾಮ ವಿದ್ಯಾಕೇಂದ್ರದ  ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ  ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಪ್ರಸ್ತಾವನೆಗೈದರು. ನಂತರ ಸಂಸ್ಥೆಯ ಸಂಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ತಮ್ಮ   ಅಭಿಪ್ರಾಯವನ್ನು ಹಂಚಿಕೊAಡರು. ಹಾಗೆಯೇ ಸಮಿತಿಗೆ...
ದಕ್ಷಿಣ ಕನ್ನಡಬಂಟ್ವಾಳಮಾಹಿತಿಸುದ್ದಿ

ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆ- ಕಹಳೆ ನ್ಯೂಸ್

ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆ ಬಂಟ್ವಾಳ : ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಇದರ ನೂತನ ತರಕಾರಿ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆಯಾಗಿದ್ದಾರೆ, ಉಳಿದಂತೆ ಗೌರವ ಸಲಹೆಗಾರರಾಗಿ ಜಗನ್ನಾಥ ಬಂಗೇರ ನಿರ್ಮಾಲ್, ದಿನೇಶ್ ಭಾಗೀರಥಿ ಕೋಡಿ,ಕೇಶವ ಶಾಂತಿ ನಾಟಿ, ಶ್ರೀಧರ ಮೇಸ್ತ್ರಿ ಸಾಜಂಕ್ಪಾಳಿಕೆ,ಕೃಷ್ಣಪ್ಪ ಪೂಜಾರಿ ನಾಟಿ,ಗೌರವಾಧ್ಯಕ್ಷರಾಗಿ ಸೀತಾರಾಮ ಪೂಜಾರಿ ಬೊಳಂತೂರು,ಉಪಾಧ್ಯಕ್ಷರಾಗಿ ಮಾಧವ ಕರ್ಬೆಟ್ಟು, ವೀಣಾ ಸಂಜೀವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಶಕ್ತಿ ರಕ್ತನಿಧಿ ಮಂಗಳೂರು ವತಿಯಿಂದ ಸ್ನೇಹಿತರ ದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಯುವಜನತೆ ರಕ್ತದಾನ ಶಿಬಿರ ದಂತಹ ಕಾರ್ಯಕ್ರಮಗಳ ಮೂಲಕ ಜೀವದಾನದ ಕೆಲಸವನ್ನು ನಿರ್ವಹಿಸಿದಾಗ ಆರೋಗ್ಯವಂತ ಸಮಾಜದ ರಚನೆಯಾಗಿ ದೇಶದ ಭದ್ರ ಅಡಿಪಾಯವನ್ನು ರಚಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಇಂದಿನ ಯುವಕರು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಿರುವುದು ಅಭಿನಂದನೀಯವಾಗಿದೆ ಎಂದು ಮಾಜಿ ಸೈನಿಕ ಚಂದ್ರಶೇಖರ್ ಮೃಗಶಿರ ತೆಕ್ಕಿಪಾಪು ಹೇಳಿದರು. ಅವರು ಆಗಸ್ಟ್ 2 ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಜಿ...
1 2 3 220
Page 1 of 220