Monday, March 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದ ಅಟಲ್ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಫೆಸ್ಟ್ 2025-26 – ಕಹಳೆ ನ್ಯೂಸ್

ಡಿ. 3  ರಂದು ಶ್ರೀ ರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಅಟಲ್ ಟಿಂಕರಿಂಗ್  ಫೆಸ್ಟ್ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಕೃಷ್ಣಪ್ರಸಾದ್ ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರು ವಹಿಸಿದ್ದರು. ಶ್ರೀ ರಾಮ ಆಡಳಿತ ಮಂಡಳಿಯ ಸದಸ್ಯರಾದ ಶೀಮತಿ ಲಕ್ಷ್ಮಿ ರಘುರಾಜ್, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ವಸಂತ ಬಳ್ಳಾಲ್ , ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ.ಗೋಪಾಲ್ ಮತ್ತು ಶ್ರೀ ರಾಮ ಇಂಗ್ಲೀಷ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ. ಬೆಳಗ್ಗೆ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ, ರವಿಶಂಕರ್ ಸಿ ಮೂಡಂಬೈಲು ಸಮಾರಂಭದ ಅಧ್ಯಕ್ಷರು ದಶಮಾನೋತ್ಸವ ಸಮಿತಿ ಅಧ್ಯಕ್ಷರು ಸ್ವರ ಸಿಂಚನ ಸಂಗೀತ ಶಾಲೆ ವಿಶೇಷ ಆಹ್ವಾನಿತರಾಗಿ ವಿಟ್ಲ ಅರಮನೆಯ ಕೆ ಕೃಷ್ಣಯ್ಯ, ವ್ಯವಸ್ಥಾಪಕರು ಶ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿಯ ಆಯ್ಕೆ ಮಾಡಲಾಯಿತು. ನ. 30 ನೇ ಅದಿತ್ಯವಾರ ನಡೆದ ಎಲ್ಲಾ ವಿಭಾಗ ಮುಖ್ಯಸ್ತರ ಸಭೆಯಲ್ಲಿ ಆಡಳಿತ ಟ್ರಸ್ಟ್ರಿ ಗಿರೀಶ್ ಪೂಜಾರಿ ಬಸ್ರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷರಾಗಿ ನಿತ್ಯಾನಂದ ಪೂಜಾರಿ ಬಸ್ರಾ, ಕಾರ್ಯದರ್ಶಿಯಾಗಿ ಸುನಿಲ್ ಅಮ್ಮಾಡಿ ಆಯ್ಕೆಯಾದರು. ಸದಸ್ಯರಾಗಿ ವಿವಿಧ ವಿಭಾಗಗಳಾದ ಅಂಡೆಪುಣಿ ವಿಭಾಗದಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ; ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯ.. ಧನರಾಜ್ ಆಚಾರ್ಯ -ಕಹಳೆ ನ್ಯೂಸ್

ಕಲ್ಲಡ್ಕ: ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯವಾಗಿದೆ, ಶಿಕ್ಷಣದ ಜೊತೆಗೆ ಬುದ್ಧಿವಂತಿಗೆ ಬಹಳ ಮುಖ್ಯ, ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರವು ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಾಳು ಧನರಾಜ್ ಆಚಾರ್ಯ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ) ವಿಟ್ಲ ತಾಲೂಕು ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ) ವಿಟ್ಲ ತಾಲೂಕು ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮವನ್ನು ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ಮಹೇಶ್ ಪಡಿವಾಳ್ ಒಕ್ಕೂಟದ ಅಧ್ಯಕ್ಷರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಕಿ ವಂದನಾ ರೈ ಮುದಲಾಜೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಧನ್ಯಕುಮಾರ್ ರೈ ಬಿಳಿಯೂರು ಗುತ್ತು ಭಾಗವಹಿಸಿ ಗ್ರಾಮದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದಿಂದಾದ ಬದಲಾವಣೆಗಳನ್ನು ನೆನಪಿಸಿ ಇತಿಹಾಸವನ್ನು ಎಂದಿಗೂ ಮರೆಯದೇ ಇನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ – ಕಹಳೆ ನ್ಯೂಸ್

ಕಲ್ಲಡ್ಕ : ನ. 28  ರಂದು ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಶ್ರೀಮತಿ ಅನ್ನಪೂರ್ಣ ಮಾತಾಜಿ ಅವರು ಮಾತನಾಡಿ ಕುಟುಂಬ ಹಾಗೂ ಪರಿಸರದಲ್ಲಿ ಮಾತೆಯರ ಪಾತ್ರ ಬಹಳ ಮುಖ್ಯವಾಗಿದ್ದು ಮಾತೆಯವರು ಮಾಡುವ ಪ್ರತಿಯೊಂದು ಕೆಲಸವು ಮಕ್ಕಳಿಗೆ ಪ್ರೇರಣೆಯಾಗುವಂತಿರಬೇಕು ಎಂದರು. ಶ್ರೀರಾಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ;ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ.. ಶಿಕ್ಷಕಿ ಸಂಗೀತ ಶರ್ಮ -ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು ಒದಗಿಸಬೇಕಾಗಿದೆ ಎಂದು ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮಾ ಪಿ ಜಿ ಹೇಳಿದರು. ಅವರು ನವೆಂಬರ್ 29 ನೇ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಮಜಿ ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.   ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ...
1 8 9 10 11 12 210
Page 10 of 210