Thursday, July 23, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.15ರಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿಯ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15ರಂದು ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂಗಳೂರು ಗುರುಪುರ ಶ್ರೀವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಹಿರಿಯ ವಕೀಲರಾದ ಶ್ರೀ ಶ್ಯಾಮಸುಂದರ್ ಎಂ. ಎಸ್., ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರು ಹಾಗೂ ಪದ್ಯಾಣ ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು. ಅವರು ಫೆಬ್ರವರಿ 1ರ ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.), ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದರು. ಇಂದಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿ ಬಳಿ ಸ್ವಚ್ಛತಾ ಅಭಿಯಾನ- ಕಹಳೆ ನ್ಯೂಸ್

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಅಮರ್ ಬೊಳ್ಳಿ ಗ್ರೂಪ್ಸ್ ದಾಸಕೋಡಿ, ದಾಸಕೋಡಿ ಪರಿಸರದ ಸುತ್ತಮುತ್ತಲಿರುವ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುತ್ತದೆ. ಇಂದಿಗೆ 6 ತಿಂಗಳು ಪೂರೈಸಿದೆ. ಇಂದು ದಿನಾಂಕ 01.02.2026ರಂದು ರಾಜಾರಾಮ್ ಐತಾಳ್ ರವರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಬಂಟ್ವಾಳ ತಾಲೂಕು ವತಿಯಿಂದ ಸಾಧಕ ಮಹಿಳೆಯರಿಗೆ ನೀಡುವ "ಗಿರಿಜಾ ರತ್ನ" ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದರೆ. ಸಂಗೀತ ಶರ್ಮ ಪಿ ಜಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿಯನ್ನು,ಅಧ್ಯಕ್ಷರಾದ ಪಿ .ಲೋಕನಾಥ ಶೆಟ್ಟಿ-ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಸಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಕೆ.ನಿಲೋಜಿ ರಾವ್, ಟಿ.ಶೇಷಪ್ಪ ಮಾಸ್ಟರ್, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಎಸ್ ಕೆ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಎಂ, ಖಜಾಂಚಿಯಾಗಿ ಶ್ರೀಮತಿ ಜಲಜಾಕ್ಷಿ ಕುಲಾಲ್, ಸಂಘಟನಾ ಕಾರ್ಯದರ್ಶಿಗಳಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ರಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂಪಾಯಿ 10 ಲಕ್ಷ ಮೊತ್ತದ ಅನುದಾನದ ಮಂಜೂರಾಗಿದ್ದು, ಇದರ ಮಂಜೂರಾತಿ ಪತ್ರ ಹಸ್ತಾಂತರ ಜನವರಿ 29 ಗುರುವಾರ ಮಾಡಲಾಯಿತು. ಮಂಜೂರಾತಿ ಪತ್ರವನ್ನು ವಿಟ್ಲ ಜೈನ ಬಸದಿ ಅಧ್ಯಕ್ಷರಾದ ಜೇತೇಶ್ ಜೈನ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಚಿರಂತನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ತೇಜಸ್ವಿ ಶಂಕರ್ ಜೂನಿಯರ್, ವಿಟ್ಲ ವಲಯದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ : 4 ಆರೋಪಿಗಳನ್ನು ಬಂಧಿಸಿದ ಪೊಲೀಸರು -ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ಆರೋಪಿಗಳಾದ 1. ಮೊಹಮ್ಮದ್ ಹರ್ಷದ್ (33), ಪುತ್ತೂರು, 2. ಮಹಮ್ಮದ್ ಆರೀಶ್ (31), ಪುತ್ತೂರು, 3. ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ಪುತ್ತೂರು ಎಂಬವರುಗಳನ್ನು ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ, 4. ಬಂಟ್ವಾಳ ನಿವಾಸಿ ಮುಸ್ತಾಫ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಇ–ಸ್ವತ್ತು 2.0 ತಾಂತ್ರಿಕ ವೈಫಲ್ಯ: ಗ್ರಾಮೀಣ ಜನರಿಗೆ ತೀವ್ರ ಸಂಕಷ್ಟ – ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ಗ್ರಾಮೀಣ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಪಡೆಯಲು ಸರ್ಕಾರವು ಡಿಸೆಂಬರ್ 01 ರಿಂದ ಇ–ಸ್ವತ್ತು...
1 8 9 10 11 12 219
Page 10 of 219