Tuesday, September 8, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾ. 20 ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ| ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ದ ವತಿಯಿಂದ ” ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ – ಒಂದು ಚಿಂತನೆ ” ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರಸಂಕಿರಣ ಮಾ.20 ರಂದು ಶುಕ್ರವಾರ ಶ್ರೀರಾಮ ವಿದ್ಯಾಕೇಂದ್ರದ ಆಜಾದ್ ಭವನದಲ್ಲಿ ನಡೆಯಲಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಹೇಳಿದರು. ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಪನ್ಮೂಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 4ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಉಪ್ಪಿನಂಗಡಿಯಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು.ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
1 8 9 10 11 12 220
Page 10 of 220