ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾ. 20 ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ| ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್
ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ದ ವತಿಯಿಂದ ” ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ – ಒಂದು ಚಿಂತನೆ ” ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರಸಂಕಿರಣ ಮಾ.20 ರಂದು ಶುಕ್ರವಾರ ಶ್ರೀರಾಮ ವಿದ್ಯಾಕೇಂದ್ರದ ಆಜಾದ್ ಭವನದಲ್ಲಿ ನಡೆಯಲಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಹೇಳಿದರು. ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಪನ್ಮೂಲ...






