Thursday, July 23, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ)ಕಡೇಶಿವಾಲಯ ವತಿಯಿಂದ ಕೊರತಿ ಗುರಿ ಸ್ವರ್ಗಧಾಮಕ್ಕೆ ಶಿವನ ಮೂರ್ತಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಸಂಸ್ಥೆಯ ಈ ವರ್ಷದ ಮಹತ್ವಾಕಾಂಕ್ಷೆ ಯೋಜನೆಯಾದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ಮೋಕ್ಷಧಾಮದಲ್ಲಿ ಶಿವನ ಮೂರ್ತಿಯನ್ನು ರಚಿಸಿ ಸಂಘಟನೆಯ ವತಿಯಿಂದ ವಿದ್ಯುಕ್ತವಾಗಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿರುವೆರ್ ಕಡೇಶಿವಾಲಯದ ಅಧ್ಯಕ್ಷರಾದ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ, ಸ್ವರ್ಗಧಾಮದ ಅಧ್ಯಕ್ಷರಾದ ಜಯರಾಮ್ ರೈ ಪಾಚುಕೋಡಿ, ಕಡೇಶಿವಾಲಯ ಗ್ರಾಮ ಪಂಚಾಯತಿಯ ಅಬಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್, ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ವಿಜಯರವರ ಗಂಡ ಚಂದಪ್ಪ ಮೂಲ್ಯ ರವರ ಅನರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ ರೂ 25000/- ವಿತರಿಸಲಾಯಿತು. ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು. ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿಯವರು ಉಧ್ಘಾಟಿಸಿ ಚಾಲನೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಶ್ರೀ ಪ್ರವೀನ್‌ ಶಿಂಧೆ ರವರು ಸಿಡ್ಬಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ, ಬಡ್ಡಿದರ, ಬ್ಯಾಂಕ್‌ ಸಾಲ ಮಂಜೂರಾತಿ ಹಾಗೂ ಸ್ವ ಉದ್ಯೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಮಾಸಿಕ ಸಭೆ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಮಾಸಿಕ ಸಭೆ ಜನವರಿ 18 ರವಿವಾರ ಜರಗಿತು. ಶೌರ್ಯ ತಂಡದ ಸದಸ್ಯರು ಶಿವರಾತ್ರಿಯ ಜಾತ್ರೋತ್ಸವದ ಪ್ರಯುಕ್ತ ಕಾರಿಂಜೇಶ್ವರ ದೇವಸ್ಥಾನದ ಬೀದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಟಿಕ್ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಕಾರಿಂಜಿೇಶ್ವರ ದೇವಸ್ಥಾನದ ಸಮಿತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಆನ್ ಲೈನ್ ಆ್ಯಪ್ ನಲ್ಲಿ ಚೂಡಿದಾರ್‌ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ-ಕಹಳೆ ನ್ಯೂಸ್

ಬಂಟ್ವಾಳ ಜನವರಿ 15: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ದೂರಿನ ಪ್ರಕಾರ 35 ವರ್ಷ ವಯಸ್ಸಿನ ಮಹಿಳೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನೋಡಿ Aramya App ಮೂಲಕ ದಿನಾಂಕ 03-01-2026 ರಂದು ಸಾಲ್ವಾರ್‌ ಚೂಡಿದಾರ್‌ ಬಟ್ಟೆಯನ್ನು ಬುಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ : ಸಂಸ್ಕೃತಿ ರಕ್ಷಣೆಗೆ ಬೇಕಿದೆ ಆತ್ಮಬಲ ಮತ್ತು ಧರ್ಮಜಾಗೃತಿ – ಡಾ. ಶ್ರೀ ಪ್ರಣವ ಮಲ್ಯ-ಕಹಳೆ ನ್ಯೂಸ್

ಬಂಟ್ವಾಳ: ಧರ್ಮಶಿಕ್ಷಣದ ಅಭಾವದಿಂದಾಗಿ ಇಂದು ಹಿಂದೂ ಸಮಾಜದವರಿಂದಲೇ ಧರ್ಮ ಮತ್ತು ದೇವತೆಗಳ ವಿಡಂಬನೆಯಾಗುತ್ತಿರುವುದು ವಿಷಾದನೀಯ. ಹಬ್ಬಗಳು ಮತ್ತು ವಿವಾಹ ಸಂಸ್ಕಾರಗಳಲ್ಲಿ ಸಂಸ್ಕೃತಿಯ ವಿಕೃತೀಕರಣ ನಡೆಯುತ್ತಿದ್ದು, ಇದು ಧರ್ಮಹಾನಿಗೆ ಸಮಾನವಾಗಿದೆ ಎಂದರು. ದೇವಸ್ಥಾನಗಳಲ್ಲಿ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗುವ ವ್ಯವಸ್ಥೆಯಾಗಬೇಕು. ಹಿಂದೂ ಧರ್ಮದ ಮೇಲಿನ ಆಘಾತಗಳನ್ನು ತಡೆಯಲು ಸಮಾಜದಲ್ಲಿ ಮನೋಬಲ ಮತ್ತು ಆತ್ಮಬಲ ವೃದ್ಧಿಸಿ, ಎಲ್ಲರೂ ಸಂಘಟಿತ ಪ್ರಯತ್ನ ಮಾಡುವುದು ಅನಿವಾರ್ಯವಾಗಿದೆ ಎಂದು ಡಾ. ಶ್ರೀ. ಪ್ರಣವ ಮಲ್ಯ ಅವರು ಕರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ : ಯಾಶಿರ್ ಕಲ್ಲಡ್ಕ- ಕಹಳೆ ನ್ಯೂಸ್

ಕಲ್ಲಡ್ಕ : ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಪುರಾತನ ಕಾಲದ ವಸ್ತುಗಳ ಸಂಗ್ರಹಣೆ ಹಾಗೂ ಮುಂದಿನ ಪೀಳಿಗೆಗೆ ಅವುಗಳ ಮಹತ್ವವನ್ನು ತಿಳಿಯುವಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ ಮತ್ತು ಉತ್ತಮ ಬಾಂಧವ್ಯದ ಜೊತೆ ಒಳ್ಳೆಯ ನಾಗರಿಕರಾಗುವುದರಲ್ಲಿ ನಮ್ಮ ಹವ್ಯಾಸಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಕಲ್ಲಡ್ಕ ಮ್ಯೂಸಿಯಂ ಮಾಲಕ ಯಾಶಿರ್ ಕಲ್ಲಡ್ಕ ಹೇಳಿದರು....
1 9 10 11 12 13 219
Page 11 of 219