Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಉಮಾ ಶಿವಾ ಕ್ಷೇತ್ರ ಗೇರುಕಟ್ಟೆ ಕಲ್ಲಡ್ಕ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ ಅನುದಾನದ ಡಿಡಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ ಒಂದು ಲಕ್ಷದ 50 ಸಾವಿರ ಅನುದಾನ ಮಂಜೂರಾಗಿದ್ದು, ಅನುದಾನದ ಡಿ ಡಿ ಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಗೆ ಮಾರ್ಚ್ 5 ಗುರುವಾರ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಏ ರುಕ್ಮಯ ಪೂಜಾರಿ ಏಳ್ತೀಮಾರು, ಸದಸ್ಯರಾದ ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಿಸುವ ಸಂದರ್ಭ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಣ್ಣಿನ ಮೇಲೆ ಯಾವುದೇ ಟರ್ಪಲ್ ಹೊದಿಕೆ ಹಾಕಲಿಲ್ಲ.. ಟಿಪ್ಪರಿನ ಹಿಂಬದಿಯಿಂದ ಗಾಳಿಯ ಒತ್ತಡಕ್ಕೆ ಮಣ್ಣು ಮತ್ತು ಸಣ್ಣ ರೀತಿಯ ಮರಳು ಬೀಳುತ್ತಿದ್ದು ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಅಂತೆಯೇ ಟಿಪ್ಪರ್ ಚಾಲಕರು ಅತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ : ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ – ಕಹಳೆ ನ್ಯೂಸ್

ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವ್ಯಾಲೆಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.15ರಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿಯ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15ರಂದು ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂಗಳೂರು ಗುರುಪುರ ಶ್ರೀವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಹಿರಿಯ ವಕೀಲರಾದ ಶ್ರೀ ಶ್ಯಾಮಸುಂದರ್ ಎಂ. ಎಸ್., ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರು ಹಾಗೂ ಪದ್ಯಾಣ ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು. ಅವರು ಫೆಬ್ರವರಿ 1ರ ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.), ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದರು. ಇಂದಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿ ಬಳಿ ಸ್ವಚ್ಛತಾ ಅಭಿಯಾನ- ಕಹಳೆ ನ್ಯೂಸ್

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಅಮರ್ ಬೊಳ್ಳಿ ಗ್ರೂಪ್ಸ್ ದಾಸಕೋಡಿ, ದಾಸಕೋಡಿ ಪರಿಸರದ ಸುತ್ತಮುತ್ತಲಿರುವ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುತ್ತದೆ. ಇಂದಿಗೆ 6 ತಿಂಗಳು ಪೂರೈಸಿದೆ. ಇಂದು ದಿನಾಂಕ 01.02.2026ರಂದು ರಾಜಾರಾಮ್ ಐತಾಳ್ ರವರ...
1 9 10 11 12 13 220
Page 11 of 220