Thursday, July 23, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ : ನಾಲ್ವರ ವಿರುದ್ದ ಪ್ರಕರಣ ದಾಖಲು- ಕಹಳೆ ನ್ಯೂಸ್

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಎಂದು ಹೇಳಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರ ಮೇಲೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಟೂರು ಗ್ರಾಮದ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಜ.17 ರಿಂದ 20ರವರೆಗೆ ವಾರ್ಷಿಕ ಕೋಲೊತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಶ್ರೀಮಂತ್ರ ದೇವತೆ, ಸ್ವಾಮಿ ಕೊರಗಜ್ಜ, ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೊತ್ಸವ ದಿನಾಂಕ 17 -01=2026 ಶನಿವಾರ ದಿಂದ 20-1-2026 ಮಂಗಳವಾರ ತನಕ ನಡೆಯಲಿರುವುದು. ದಿನಾಂಕ 17-01-2026 ನೇ ಶನಿವಾರ ಬೆಳಿಗ್ಗೆ ಗಣ ಹೋಮ, ಸಂಜೆ ಗಂಟೆ 5 ರಿಂದ ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಅನ್ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವ : ಆಮಂತ್ರಣ ಬಿಡುಗಡೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ, ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ 2026ರ ಜನವರಿ 25ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ 11ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಬಿಡುಗಡೆಗೊಳಿಸಿದರು. ಕೋಟಿ ಚೆನ್ನಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಬೋಳಂತೂರು ಗ್ರಾಮದ ಬೀರುಕೋಡಿ ಎಂಬಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾದ ನೂತನ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಕ್ಕದ ಗುಡ್ಡೆಗೆ ಬೆಂಕಿ ತಗಳಿದ್ದು ಶೌರ್ಯ ತಂಡ ಸದಸ್ಯರು ಅದನ್ನು ನಂದಿಸುವ ಕಾರ್ಯ ಯಶಸ್ವಿಯಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೊರಿಂಜ : ಜ.11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಬರಿಮಲೆ ಯಾತ್ರೆಯಿಂದ  ಮನೆಗೆ ಹಿಂದಿರುಗುವಾಗ ಇನೋವಾ ಕಾರಿಗೆ ಲಾರಿ ಡಿ*ಕ್ಕಿ ; ಬಂಟ್ವಾಳದ ವೃತಧಾರಿ ಬಾಲಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನೋವಾ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಒಟ್ಟು 7...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆ ಇಕೋ ಕ್ಲಬ್ ಮಕ್ಜಳಿಂದ ಪ್ರಗತಿಪರ ಕೃಷಿಕ ರಾಮಣ್ಣ ಗೌಡರ ಮಾರ್ಗದರ್ಶನದಲ್ಲಿ ಮಾಡಿದ ತರಕಾರಿ ಕೃಷಿ ಚಟುವಟಿಕೆಯ ಮೊದಲ ಕೊಯ್ಲು – ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವು ಕೇವಲ ಪಠ್ಯ ಸಂಬಂಧಿತವಾಗಿರದೆ ಚಟುವಟಿಕೆಗಳ ಮೂಲಕವೂ ನಡೆದಾಗ ಕಲಿಕೆಯು ಹೆಚ್ಚು ಕ್ರಿಯಾಶೀಲತೆಯಿಂದ ನಡೆಯುತ್ತದೆ. ಕೃಷಿ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಬೆಳೆಸುವ ವಿಧಾನಗಳು, ರೋಗ ಬರದಂತೆ ನಿಯಂತ್ರಣ ಕ್ರಮಗಳು, ವಾತಾವರಣಕ್ಕೆ ಅನುಗುಣವಾಗಿ ಬೆಳೆಸುವ ರೀತಿ ಮುಂತಾದ ಕುರಿತು ಮಾಹಿತಿ ನೀಡಿದರೆ ತಮ್ಮ ಮನೆಯ ಪರಿಸರದಲ್ಲಿ ಇದ್ದ ಜಾಗದಲ್ಲಿ ತರಕಾರಿ ಕೃಷಿ ಮಾಡುವ ಬಗ್ಗೆ ಪ್ರಗತಿಪರ ಕೃಷಿಕ ರಾಮಣ್ಣ ಸಪಲ್ಯ ನಾವುೂರ ಕಾರಿಂಜ ರವರು ಶಾಲಾ ಇಕೋ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಜಯಲಕ್ಷ್ಮಿ ಯುವಕ ಸಂಘ (ರಿ.) ನರಿಕೊಂಬು ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ವಿಜಯಲಕ್ಷ್ಮಿ ಯುವಕ ಸಂಘ(ರಿ.) ನರಿಕೊಂಬು ಇದರ ನೂತನ ಪದಾಧಿಕಾರಿಗಳ ಆಯ್ಕೆ ಜನವರಿ 7 ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು, ಉಪಾಧ್ಯಕ್ಷರಾಗಿ ರಾಜೇಶ್ ನಿರ್ಮಾಲ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಅಂತರ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಟೈಲರ್, ಕೋಶಾ ಧಿಕಾರಿಯಾಗಿ ಮಾಧವ ಕರ್ಬೆಟ್ಟು, ಗೌರವ ಅಧ್ಯಕ್ಷರಾಗಿ ಹರೀಶ್ ಟೈಲರ್, ಜಗನ್ನಾಥ ಬಂಗೇರ ನಿರ್ಮಾಲ್, ಜಿತೇಂದ್ರ ಜೆ ಸುರ್ವಣ,...
1 10 11 12 13 14 219
Page 12 of 219