ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ : ನಾಲ್ವರ ವಿರುದ್ದ ಪ್ರಕರಣ ದಾಖಲು- ಕಹಳೆ ನ್ಯೂಸ್
ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಎಂದು ಹೇಳಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರ ಮೇಲೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ...







