Thursday, July 23, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದಾರೆ: ರಮಾನಾಥ ರೈ-ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ರವರಿಂದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ನಿಕ ಕಥೆಯನ್ನ ಆಧಾರಿತ ನಾಗರತಿ ಯಕ್ಷಗಾನದ ಆಮಂತ್ರಣ ಪತ್ರವನ್ನು ಮಂಗಳವಾರ ಸಜೀಪ ಸುಭಾಷ್ ನಗರ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಸಂಜೀವ ಪೂಜಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತರವರ ಅಧ್ಯಕ್ಷತೆಯಲ್ಲಿ  ಜರಗಿತು. ಸಭೆಯಲ್ಲಿ ಮುಖ್ಯವಾಗಿ ವಿಟ್ಲ ಹೋಬಳಿಗೆ ಸಂಬಂಧಿಸಿದಂತೆ ವಿಟ್ಲದಲ್ಲಿ ಅಗ್ನಿ ಶಾಮಕ ಠಾಣೆಯನ್ನು ತುರ್ತಾಗಿ ಮತ್ತು ಅವಶ್ಯವಾಗಿ ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಲು ನಿರ್ಣಯಿಸಲಾಯಿತು. ಅಲ್ಲದೇ ವೀರಕಂಭ ಗ್ರಾಮ ದಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯಅಧಿಕಾರಿ ( ಸಿ ಹೆಚ್ ಒ) ನೇಮಕಕ್ಕೆ ಆಗ್ರಹಿಸುವಂತೆಯೂ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು. ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ -ಕಹಳೆ ನ್ಯೂಸ್

ಕಲ್ಕಡ್ಕ : ಟೀಮ್ ವೀರಕಂಭ ಇದರ ಆಶ್ರಯದಲ್ಲಿ ಆರನೇ ವರ್ಷದ ಆಹ್ವಾನಿತ ಹತ್ತು ತಂಡಗಳ "ಅಯೋಧ್ಯೆ ಟ್ರೋಪಿ ' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಂದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಿತು. ವೀರಕಂಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಪ್ರಭು ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸಂದೀಪ್ ಪೂಜಾರಿ ಕೆಲಿಂಜ, ದಿನೇಶ್, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ, ಜಯಪ್ರಕಾಶ್ ತೆಕ್ಕಿಪಾಪು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಸ್ವಚ್ಛತಾ ಶ್ರಮದಾನ, ಹಾಗೂ ಮಾಸಿಕ ಸಭೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಬಾಲ್ತಿಲ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ಸುಧೆಕಾರ್ ಶ್ರೀ ರಕ್ತೇಶ್ವರಿ ಹಾಗೂ ಗುಳಿಗ ಸಾನಿಧ್ಯ ದಲ್ಲಿ ನಡೆಯುವ ನೇಮೋತ್ಸವ ನಿಮಿತ್ತ ಹಾಗೂ ಮಕರಸಂಕ್ರಾಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಜರಗಿತು. ದೈವ ಸಾನಿಧ್ಯದ ಒಳಾಂಗಣಕ್ಕೆ ಸಿಗಣಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ವತಿಯಿಂದ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಭೇಟಿ – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ ಮಾಡಿತು. ಈ ವೇಳೆ ಸ್ವಾಮೀಜಿ ಅವರಿಂದ ಸ್ವರ್ಣ ಮಂತ್ರಾಕ್ಷತೆ ಪಡೆದು, ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು. ಉಭಯ ಸಮಿತಿಗಳ ಗೌರವಾಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ: ಅವಾಜ್ ಹಾಕಿದ ಗುಂಪು – ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ. ಶಾಲಾ‌ ಬಸ್‌ ಸ್ಕೂಟರ್‌ ಒಂದಕ್ಕೆ‌ ಡಿಕ್ಕಿ ಹೊಡೆಯಲು ಸಂಭವವಿತ್ತು‌ ಎಂದು ಆರೋಪಿಸಿ ಗುಂಪೊಂದು ಶಾಲಾ‌ ಬಸ್ ತಡೆದಿದೆ. ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ‌ ಬಸ್ ಇದಾಗಿದ್ದು. ಬಸ್ ಒಳಗೆ ಶಾಲಾ ಮಕ್ಕಳಿದ್ದರೂ ಗುಂಪು ಗಲಾಟೆಗೆ ಮುಂದಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಊರ ಹಿರಿಯರಾದ ರಾಮಚಂದ್ರ ಬನ್ನಿಂತ್ತಾಯ ಚನಿಲ ನೆಟ್ಲ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ವತಿಯಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ರೊ.ದಿವಾಕರ ಶೆಟ್ಟಿ, ಝೋನ್...
1 11 12 13 14 15 219
Page 13 of 219