Thursday, July 23, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿತೇಂದ್ರ ಜೆ ಸುರ್ವಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ದಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ಜರಗಿತು. ಕಾರ್ಯಕ್ರಮವನ್ನು ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಮಾದರಿ ಶಾಲಾ ಶಿಕ್ಷಕಿ ಸವಿತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನೆಟ್ಲ ಶಾಲಾ ಮುಖ್ಯಮಂತ್ರಿ ಪೂರ್ವಿತ್ ವಹಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಭವ್ಯ ಸದಸ್ಯರಾದ ಸುಧಾಕರ ದೇವಾಡಿಗ, ನಳಿನಾಕ್ಷಿ, ಚಂಚಲಾಕ್ಷಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಡಪದವಿನಲ್ಲಿ ಭವ್ಯ ‘ಹಿಂದೂ ರಾಷ್ಟ್ರ-ಜಾಗೃತಿ ಸಭೆ’: ಸಂಘಟಿತರಾಗಿ ಧರ್ಮ ರಕ್ಷಣೆಗೆ ಮುಂದಾಗಲು ಕರೆ -ಕಹಳೆ ನ್ಯೂಸ್

ಕಲ್ಲಡ್ಕ: ಹಿಂದೂಗಳ ಸಂಘಟಿತ ಶಕ್ತಿಯ ಆವಿಷ್ಕಾರ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದೊಂದಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬಂಟ್ವಾಳ ತಾಲೂಕಿನ ಕೋಡಪದವಿನ ಶ್ರೀ ವೀರಾಂಜನೇಯ ಸ್ವಾಮಿ ಮಂದಿರದಲ್ಲಿ ಭಾನುವಾರ 'ಹಿಂದೂ ರಾಷ್ಟ್ರ-ಜಾಗೃತಿ ಸಭೆ'ಯು ಅತ್ಯಂತ ಯಶಸ್ವಿಯಾಗಿ ಜರುಗಿತು. ವ್ಯಸನಮುಕ್ತ ಭಾರತದಿಂದ ಮಾತ್ರ ದೇಶದ ಉಳಿವು ಪ್ರಸಾದ್ ರೈ ಸಭೆಯನ್ನುದ್ದೇಶಿಸಿ ಮಾತನಾಡಿದ ವಕೀಲರಾದ ಶ್ರೀ ಪ್ರಸಾದ್ ರೈ ಅವರು, "ಮೆಕಾಲೇ ಶಿಕ್ಷಣ ಪದ್ಧತಿಯಿಂದಾಗಿ ಭಾರತದ ಶ್ರೇಷ್ಠ ಗುರು-ಶಿಷ್ಯ ಪರಂಪರೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಕಾವಳಪಡೂರು ಆಲಂಪುರಿಯಲ್ಲಿ ಗಿಡ ನಾಟಿ ಮಾಡಿದ ಗಿಡಗಳ ಮಧ್ಯ ಬಂದಿದ್ದ ಹುಲ್ಲು ಕಡ್ಡಿಗಳನ್ನು ತೆಗೆದು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು. ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಉಪಸ್ಥಿತರಿದ್ದು ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಿದರು. ಶ್ರಮದಾನದ ನಂತರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರವಗಳು ಜಾಸ್ತಿಯಾದಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರು ಕುಟುಂಬಸ್ಥರ ಹಿರಿಯರು ಹುಲಿ, ಹಂದಿ, ಪಕ್ಷಿ ಮೃಗಾದಿಗಳನ್ನು ಬೇಟೆಯಾಡಿ ಹಿಡಿದಿದ್ದರಿಂದ ರಾಜರಿಂದ ಪ್ರಶಸ್ತಿ ಲಭಿಸಿದ್ದು ಮತ್ತು ರಾಜರಿಂದ ಮಲರಾಯ, ಕಕ್ಕರಿ ಚಾಮುಂಡಿ ಎಂಬೀ ಶಕ್ತಿಗಳನ್ನು ಆರಾಧಿಸಲು ನಿರ್ದೇಶನವನ್ನು ಮಾಡಿ ಅವುಗಳ ಆರಾಧನೆಗಾಗಿ ಭೂಮಿಯನ್ನು ಬಿಟ್ಟುಕೊಟ್ಟಿರುವ ಇತಿಹಾಸ ತಾಮ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ-ಕಹಳೆ ನ್ಯೂಸ್

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ 2025-26 ಎಂಬ ಘೋಷಣೆಯಡಿ ಬಿ.ಮೂಡ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಮಾಂಬಾಡಿ ಉದ್ಘಾಟಿಸಿದರು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶಂಭೂರು ನಲ್ಲಿ 2025-26ನೇ ಸಾಲಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ 2025-26ನೇ ಸಾಲಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿ.29 ಸೋಮವಾರ ಜರಗಿತು ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಹೇಮಚಂದ್ರ ಭಂಡಾರದ ಮನೆ ವಹಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ವಿಮಲ, ಸದಸ್ಯರಾದ ದಯಾನಂದ ,ನರಿಕೊಂಬು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ,ಕಂಟಿಕ ಶಾಲೆಯ ಚೇತನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ ; ಪೊಲೀಸ್ ಸಿಬಂದಿ ಕಾರು- ಬೈಕ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು ಕಾರಿನಲ್ಲಿ ಮದ್ಯ ಬಾಟಲಿ ಇದ್ದ ಬಗ್ಗೆ ವಿಡಿಯೋ ವೈರಲ್, ಕುಡಿದು ವಾಹನ ಚಲಾಯಿಸಿದ್ದಾಗಿ ಆರೋಪ, ತಪಾಸಣೆಯಲ್ಲಿ ನೆಗೆಟಿವ್…!-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು...
1 12 13 14 15 16 219
Page 14 of 219