Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಬೋಳಂತೂರು ಗ್ರಾಮದ ಬೀರುಕೋಡಿ ಎಂಬಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾದ ನೂತನ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಕ್ಕದ ಗುಡ್ಡೆಗೆ ಬೆಂಕಿ ತಗಳಿದ್ದು ಶೌರ್ಯ ತಂಡ ಸದಸ್ಯರು ಅದನ್ನು ನಂದಿಸುವ ಕಾರ್ಯ ಯಶಸ್ವಿಯಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೊರಿಂಜ : ಜ.11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಬರಿಮಲೆ ಯಾತ್ರೆಯಿಂದ  ಮನೆಗೆ ಹಿಂದಿರುಗುವಾಗ ಇನೋವಾ ಕಾರಿಗೆ ಲಾರಿ ಡಿ*ಕ್ಕಿ ; ಬಂಟ್ವಾಳದ ವೃತಧಾರಿ ಬಾಲಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನೋವಾ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಒಟ್ಟು 7...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆ ಇಕೋ ಕ್ಲಬ್ ಮಕ್ಜಳಿಂದ ಪ್ರಗತಿಪರ ಕೃಷಿಕ ರಾಮಣ್ಣ ಗೌಡರ ಮಾರ್ಗದರ್ಶನದಲ್ಲಿ ಮಾಡಿದ ತರಕಾರಿ ಕೃಷಿ ಚಟುವಟಿಕೆಯ ಮೊದಲ ಕೊಯ್ಲು – ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವು ಕೇವಲ ಪಠ್ಯ ಸಂಬಂಧಿತವಾಗಿರದೆ ಚಟುವಟಿಕೆಗಳ ಮೂಲಕವೂ ನಡೆದಾಗ ಕಲಿಕೆಯು ಹೆಚ್ಚು ಕ್ರಿಯಾಶೀಲತೆಯಿಂದ ನಡೆಯುತ್ತದೆ. ಕೃಷಿ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಬೆಳೆಸುವ ವಿಧಾನಗಳು, ರೋಗ ಬರದಂತೆ ನಿಯಂತ್ರಣ ಕ್ರಮಗಳು, ವಾತಾವರಣಕ್ಕೆ ಅನುಗುಣವಾಗಿ ಬೆಳೆಸುವ ರೀತಿ ಮುಂತಾದ ಕುರಿತು ಮಾಹಿತಿ ನೀಡಿದರೆ ತಮ್ಮ ಮನೆಯ ಪರಿಸರದಲ್ಲಿ ಇದ್ದ ಜಾಗದಲ್ಲಿ ತರಕಾರಿ ಕೃಷಿ ಮಾಡುವ ಬಗ್ಗೆ ಪ್ರಗತಿಪರ ಕೃಷಿಕ ರಾಮಣ್ಣ ಸಪಲ್ಯ ನಾವುೂರ ಕಾರಿಂಜ ರವರು ಶಾಲಾ ಇಕೋ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಜಯಲಕ್ಷ್ಮಿ ಯುವಕ ಸಂಘ (ರಿ.) ನರಿಕೊಂಬು ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ವಿಜಯಲಕ್ಷ್ಮಿ ಯುವಕ ಸಂಘ(ರಿ.) ನರಿಕೊಂಬು ಇದರ ನೂತನ ಪದಾಧಿಕಾರಿಗಳ ಆಯ್ಕೆ ಜನವರಿ 7 ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು, ಉಪಾಧ್ಯಕ್ಷರಾಗಿ ರಾಜೇಶ್ ನಿರ್ಮಾಲ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಅಂತರ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಟೈಲರ್, ಕೋಶಾ ಧಿಕಾರಿಯಾಗಿ ಮಾಧವ ಕರ್ಬೆಟ್ಟು, ಗೌರವ ಅಧ್ಯಕ್ಷರಾಗಿ ಹರೀಶ್ ಟೈಲರ್, ಜಗನ್ನಾಥ ಬಂಗೇರ ನಿರ್ಮಾಲ್, ಜಿತೇಂದ್ರ ಜೆ ಸುರ್ವಣ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದಾರೆ: ರಮಾನಾಥ ರೈ-ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ರವರಿಂದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ನಿಕ ಕಥೆಯನ್ನ ಆಧಾರಿತ ನಾಗರತಿ ಯಕ್ಷಗಾನದ ಆಮಂತ್ರಣ ಪತ್ರವನ್ನು ಮಂಗಳವಾರ ಸಜೀಪ ಸುಭಾಷ್ ನಗರ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಸಂಜೀವ ಪೂಜಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತರವರ ಅಧ್ಯಕ್ಷತೆಯಲ್ಲಿ  ಜರಗಿತು. ಸಭೆಯಲ್ಲಿ ಮುಖ್ಯವಾಗಿ ವಿಟ್ಲ ಹೋಬಳಿಗೆ ಸಂಬಂಧಿಸಿದಂತೆ ವಿಟ್ಲದಲ್ಲಿ ಅಗ್ನಿ ಶಾಮಕ ಠಾಣೆಯನ್ನು ತುರ್ತಾಗಿ ಮತ್ತು ಅವಶ್ಯವಾಗಿ ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಲು ನಿರ್ಣಯಿಸಲಾಯಿತು. ಅಲ್ಲದೇ ವೀರಕಂಭ ಗ್ರಾಮ ದಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯಅಧಿಕಾರಿ ( ಸಿ ಹೆಚ್ ಒ) ನೇಮಕಕ್ಕೆ ಆಗ್ರಹಿಸುವಂತೆಯೂ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು. ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು...
1 12 13 14 15 16 220
Page 14 of 220