Friday, July 24, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್‌ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್‌ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ಅಶೋಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ : ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ.. ಅನಂತರಾಮ್ ಐತಾಳ್ – ಕಹಳೆ ನ್ಯೂಸ್

ಕಲ್ಲಡ್ಕ : ಹುಟ್ಟಿದ ಮನುಷ್ಯನಿಗೆ ಸಾವು ನಿಶ್ಚಿತ ಆದರೆ ಮಾಡಿದ ಒಳ್ಳೆಯ ಕೆಲಸಗಳು ಎಂದು ಶಾಶ್ವತ, ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ನೋಡಿಕೊಳ್ಳಬೇಕು, ಅತಿಯಾದ ಮೊಬೈಲ್ ಬಳಕೆಯಿಂದಾಗಿ ಪರಸ್ಪರ ಬಾಂಧವ್ಯಗಳು ಕಡಿಮೆಯಾಗಿದೆ ಎಂದು ಜ್ಯೋತಿಷ್ಯ ವಿದ್ವಾನ್ ಅನಂತರಾಮ್ ಐತಾಳ್ ಹೇಳಿದರು. ಅವರು ಡಿಸೆಂಬರ್ 21ನೇ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟೆಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಡಿ. 22ರಂದು ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ: ಎಡನೀರು ಶ್ರೀಗಳಿಂದ ಉದ್ಘಾಟನೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ರಕ್ಷಾ ಕ್ಲಿನಿಕ್' ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಕ್ಲಿನಿಕ್‌ನ ವಿಶೇಷತೆಗಳು ಮತ್ತು ಸೌಲಭ್ಯಗಳು: ರೋಗಿಗಳ ಅನುಕೂಲಕ್ಕಾಗಿ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ – ಕಹಳೆ ನ್ಯೂಸ್

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು ಲೋಕಾರ್ಪಣೆಗೊಳಿಸಿ ಸ್ವರ್ಣ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ರಘುರಾಮ ಕಾರಂತ ಪದ್ಯಾಣ, ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಕಾರ್ಯದರ್ಶಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 63 : ನಾರಾಯಣಗುರುಗಳು ಸ್ವಾವಾಲಂಬಿ ಬದುಕಿನ‌ ದಾರಿದೀಪ : ರಾಜೇಶ್ ಬಲ್ಯ-ಕಹಳೆ ನ್ಯೂಸ್

ಬಾಯಿಲ : ಸ್ವಾವಲಂಬಿ ಬದುಕು ಮಾನವ ಗೌರವದ ಮೂಲವೆಂದು ನಾರಾಯಣಗುರು ಬೋಧಿಸಿದರು. ಪರಿಶ್ರಮ, ಶಿಕ್ಷಣ ಮತ್ತು ಸ್ವಶಕ್ತಿಯ ಅರಿವು ಜೀವನವನ್ನು ಬಲಿಷ್ಠಗೊಳಿಸುತ್ತದೆ ಎಂಬುದು ಅವರ ಸಂದೇಶ. ಇತರರ ಮೇಲೆ ಅವಲಂಬನೆ ಬಿಡಿಸಿ, ಸ್ವತಂತ್ರ ಚಿಂತನೆ ಮತ್ತು ಕಾಯಕದ ಗೌರವಕ್ಕೆ ಗುರುಗಳು ದಾರಿ ತೋರಿದರು. ಅವರ ತತ್ವಗಳು ಇಂದು ಕೂಡ ಆತ್ಮನಿರ್ಭರ ಸಮಾಜ ನಿರ್ಮಾಣಕ್ಕೆ ಶಾಶ್ವತ ಪ್ರೇರಣೆಯಾಗಿ ಉಳಿದಿವೆ ಎಂದು ಯುವ ವಾಗ್ಮಿ ರಾಜೇಶ್ ಬಲ್ಯ ತಿಳಿಸಿದರು ಅವರು ಡಿಸೆಂಬರ್ 14...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025-ಕಹಳೆ ನ್ಯೂಸ್

ಕಲ್ಲಡ್ಕ,: ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ ಬೋಳಂತೂರು, ಬೊಂಡಾಲ, ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವ ಸಂಘ (ರಿ) ಕಲ್ಲಡ್ಕ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ, ಹಾಗೂ ಬೈದ್ಯಶ್ರೀ ಕ್ರೀಡೋತ್ಸವ - 2025 ಡಿಸೆಂಬರ್ 14 ರ ರವಿವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜರಗಿತು. ಸೇರಿದ ಅತಿಥಿಗಳು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೋಳ್ತ ಮಜಲು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಪೇಟೆ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಘಟಕ, ಗ್ರಾಮ ಪಂಚಾಯತ್ ಬಾಳ್ತಿಲ ಮತ್ತು ಗೋಳ್ತಾ ಮಜಲು, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ,,ಹಸಿರು ಸೇವಾದಳ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ಸ್ಥಳೀಯ ಸಂಘಟನೆಗಳ ಸಾಕಾರದೊಂದಿಗೆ ಕಲ್ಲಡ್ಕ ಪೇಟೆಯ ಸ್ವಚ್ಛತಾ ಕಾರ್ಯಕ್ರಮ ಡಿಸೆಂಬರ್ 14 ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಗೋಳ್ತ ಮಜಲು ಗ್ರಾಮ...
1 14 15 16 17 18 219
Page 16 of 219