Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಡಿ.14 ಆದಿತ್ಯವಾರ ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಬೆಳಗ್ಗೆ ಪ್ರಗತಿಪರ ಕೃಷಿಕರಾದ ಶ್ರೀಪತಿ ಭಟ್ ಮುಂಡೂರು ಇವರು ದೀಪ ಪ್ರಜ್ವಲನೆಗೊಳಿಸಿ ಪಂದ್ಯಾಟಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋ ಸಾಗಾಟ : ಪ್ರಕರಣ ದಾಖಲು, ಮನೆ ಹಾಗೂ ಕೊಟ್ಟಿಗೆ ಜಪ್ತಿ-ಕಹಳೆ ನ್ಯೂಸ್

ಬಂಟ್ವಾಳ: ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ‌ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ. KA-70-8686 ನೇ ನೊಂದಣಿಯ ಗೂಡ್ಸ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಪಾಡಿಯ ಪೆರಿಯಾಪಾದೆ ಎಂಬಲ್ಲಿ ಅಕ್ರಮ ಗೋ ಸಾಗಾಟ : ವಾಹನ ತಡೆದು ಗೋವು ಸಹಿತ ವಾಹನ ಮತ್ತು ಚಾಲಕನನ್ನು ಪೋಲಿಸರಿಗೊಪ್ಪಿಸಿದ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಬಂಟ್ವಾಳ : ಸರಪಾಡಿ ಗ್ರಾಮದ ಪೆರಿಯಾಪಾದೆ ಎಂಬಲ್ಲಿAದ ಉರ್ಲಡ್ಕ ಎಂಬಲ್ಲಿಗೆ ಅಕ್ರಮವಾಗಿ ವಾಹನದಲ್ಲಿ ದನ ಸಾಗಿಸುತ್ತಿರುವ ಸಂದರ್ಭದಲ್ಲಿ ತೆಕ್ಕಾರು ಗ್ರಾಮದ ಬೊಗ್ಗಿಗುಂಡಿ ಎಂಬಲ್ಲಿ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು ತಡೆದು ಪೂಂಜಾಲಕಟ್ಟೆ ಪೋಲಿಸರಿಗೆ ಮಾಹಿತಿ ನೀಡಿ ಗೋವು ಸಹಿತ ವಾಹನ ಮತ್ತು ಚಾಲಕ ಶ್ರೀಧರ ಪೂಜಾರಿ ನೈಬೇಲುರವರನ್ನು ವಶಪಡಿಸಿಕೊಂಡರು. ಬ್ರೋಕರ್ ದಾವೂದ್ ತಲೆಮರೆಸಿಕೊಂಡಿದ್ದಾನೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು ಕಾಲಾವಧಿ ಕಜಂಬು ಉತ್ಸವ -ಕಹಳೆ ನ್ಯೂಸ್

ಕೇಪು :  ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು  ಕಾಲಾವಧಿ ಕಜಂಬು ಉತ್ಸವ  ನಡೆಯಲಿರುವುದು. ಆ ಪ್ರಯುಕ್ತ ಡಿ.15 ರಂದು ಬೃಹತ್ ಹೊರಕಾಣಿಕೆಯನ್ನು ಬೆಳಗ್ಗೆ ಗಂಟೆ 10.ಕ್ಕೆ ಕಲ್ಲಂಗಳ ಮಹಾದ್ವಾರದಿಂದ ಮೆರವಣಿಗೆಯ ಮೂಲಕ ಶ್ರೀ ಉಳ್ಳಾಲ್ತಿ ಸನ್ನಿಧಿಗೆ ಸಮರ್ಪಿಸಲಾಗುವುದು. ಹಾಗೆ ಡಿ.23 ರಂದು ಮಧ್ಯಾಹ್ನ 1.30ಕ್ಕೆ ಮಲರಾಯಿ ಮತ್ತು ಪಿಲಿಚಾಮುಂಡಿ ದೈವಗಳ ನೇಮೋತ್ಸವ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.28ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಯಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆರಾಜೆ ಇದರ ವತಿಯಿಂದ ಡಿ. 28ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಡಿ. 28 ರಂದು ಬೆಳಿಗ್ಗೆ 5.30 ರಿಂದ ಶ್ರೀ ಗಣೇಶ ಹವನ, ರಕೇಶ್ವರಿ ದೈವಕ್ಕೆ ತಂಬಿಲ, ಬೆಳಿಗ್ಗೆ 6.10 ಸೂದ್ಯೋದಯ ದೀಪೋಜ್ವಲನ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಇವರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.14 ರಂದು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಲ್ಲಡ್ಕ ಪೇಟೆ ಸ್ವಚ್ಛತಾ ಕಾರ್ಯಕ್ರಮ-ಕಹಳೆನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಲ್ಲಡ್ಕ ವಲಯ ಹಾಗು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ, ಗೋಳ್ತಮಜಲು ಗ್ರಾಮ ಪಂಚಾಯತ್, ಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ, ಹಸಿರು ಸೇವಾದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಜಂಟಿ ಆಶ್ರಯದಲ್ಲಿ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಕಲ್ಲಡ್ಕ ಪೇಟೆಯ ಸ್ವಚ್ಛತಾ ಕಾರ್ಯಕ್ರಮ ದಿನಾಂಕ 14-12-2025 ನೆ ಭಾನುವಾರ ಬೆಳಿಗ್ಗೆ ಗಂಟೆ 6.30...
1 15 16 17 18 19 219
Page 17 of 219