Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಬಂಟ್ವಾಳ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಬಂಟ್ವಾಳ ಇದರ ಬಿಸಿ ರೋಡು ವಲಯದ ಕಾರ್ಯಕ್ಷೇತ್ರದ ಜ್ಞಾನ ವಿಕಾಸಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳುಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಭಂಡಾರಿ ಬೆಟ್ಟು ವ್ಯಾಯಾಮ ಶಾಲೆ ಯಲ್ಲಿ ಪ್ರಾರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬರುವ ಕಾರ್ಯಕ್ರಮಗಳ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಹಾಗೂ ಹಸಿರುದಳ ಮಂಗಳೂರು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ : ಪ್ರಾಥಮಿಕ ಹಂತದಲ್ಲಿ ಸ್ವಚ್ಛತೆ ಮತ್ತು ಶಿಸ್ತು ಜೀವನದಲ್ಲಿ ಮೂಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಕಂಡುಕೊಳ್ಳಲು ಸಾಧ್ಯ.. ಚಂದ್ರಶೇಖರ್ ಚೆಂಡೆ – ಕಹಳೆ ನ್ಯೂಸ್

ಕಲ್ಲಡ್ಕ : ಜೀವನದಲ್ಲಿ ಸ್ವಚ್ಛತೆಯು ಬಹಳ ಮುಖ್ಯವಾದದ್ದು, ವೈಯಕ್ತಿಕ ಸ್ವಚ್ಛತೆಯ ಮೂಲಕ ತಮ್ಮ ಪರಿಸರವನ್ನು ಸ್ವಚ್ಛಗೊಳಿಸುವುದು ವಿದ್ಯಾರ್ಥಿಗಳ ಜೀವನದಲ್ಲಿ ಹಾಸುಹೊಕ್ಕಾಗಿ ಇರಬೇಕು. ಪ್ರಾಥಮಿಕ ಹಂತದಲ್ಲಿ ಸ್ವಚ್ಛತೆ ಮತ್ತು ಶಿಸ್ತು ಜೀವನದಲ್ಲಿ ಮೂಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ.ಎಂದು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಗೆ ಹೇಳಿದರು. ಅವರು ಡಿಸೆಂಬರ್ 23 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಹೇಜಮಾಡಿಯಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಹೇಜಮಾಡಿ ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀಮತಿ ಆಶಾ ಪ್ರಾಣೇಶ್ ಅವರು ವಹಿಸಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿರುವ ಶ್ರೀಯುತ ಸುಧಾಕರ್ ಕರ್ಕೇರ್ ತಾಲೂಕು ಜನಜಾಗ್ರತಿ ವೇದಿಕೆಯ ಸದಸ್ಯರು ಹೇಜಮಾಡಿ ಇವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಶಿಕ್ಷಣದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್‌ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್‌ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ಅಶೋಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ : ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ.. ಅನಂತರಾಮ್ ಐತಾಳ್ – ಕಹಳೆ ನ್ಯೂಸ್

ಕಲ್ಲಡ್ಕ : ಹುಟ್ಟಿದ ಮನುಷ್ಯನಿಗೆ ಸಾವು ನಿಶ್ಚಿತ ಆದರೆ ಮಾಡಿದ ಒಳ್ಳೆಯ ಕೆಲಸಗಳು ಎಂದು ಶಾಶ್ವತ, ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ನೋಡಿಕೊಳ್ಳಬೇಕು, ಅತಿಯಾದ ಮೊಬೈಲ್ ಬಳಕೆಯಿಂದಾಗಿ ಪರಸ್ಪರ ಬಾಂಧವ್ಯಗಳು ಕಡಿಮೆಯಾಗಿದೆ ಎಂದು ಜ್ಯೋತಿಷ್ಯ ವಿದ್ವಾನ್ ಅನಂತರಾಮ್ ಐತಾಳ್ ಹೇಳಿದರು. ಅವರು ಡಿಸೆಂಬರ್ 21ನೇ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟೆಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಡಿ. 22ರಂದು ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ: ಎಡನೀರು ಶ್ರೀಗಳಿಂದ ಉದ್ಘಾಟನೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ರಕ್ಷಾ ಕ್ಲಿನಿಕ್' ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಕ್ಲಿನಿಕ್‌ನ ವಿಶೇಷತೆಗಳು ಮತ್ತು ಸೌಲಭ್ಯಗಳು: ರೋಗಿಗಳ ಅನುಕೂಲಕ್ಕಾಗಿ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ – ಕಹಳೆ ನ್ಯೂಸ್

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು ಲೋಕಾರ್ಪಣೆಗೊಳಿಸಿ ಸ್ವರ್ಣ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ರಘುರಾಮ ಕಾರಂತ ಪದ್ಯಾಣ, ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಕಾರ್ಯದರ್ಶಿ...
1 15 16 17 18 19 220
Page 17 of 220