Wednesday, September 9, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 63 : ನಾರಾಯಣಗುರುಗಳು ಸ್ವಾವಾಲಂಬಿ ಬದುಕಿನ‌ ದಾರಿದೀಪ : ರಾಜೇಶ್ ಬಲ್ಯ-ಕಹಳೆ ನ್ಯೂಸ್

ಬಾಯಿಲ : ಸ್ವಾವಲಂಬಿ ಬದುಕು ಮಾನವ ಗೌರವದ ಮೂಲವೆಂದು ನಾರಾಯಣಗುರು ಬೋಧಿಸಿದರು. ಪರಿಶ್ರಮ, ಶಿಕ್ಷಣ ಮತ್ತು ಸ್ವಶಕ್ತಿಯ ಅರಿವು ಜೀವನವನ್ನು ಬಲಿಷ್ಠಗೊಳಿಸುತ್ತದೆ ಎಂಬುದು ಅವರ ಸಂದೇಶ. ಇತರರ ಮೇಲೆ ಅವಲಂಬನೆ ಬಿಡಿಸಿ, ಸ್ವತಂತ್ರ ಚಿಂತನೆ ಮತ್ತು ಕಾಯಕದ ಗೌರವಕ್ಕೆ ಗುರುಗಳು ದಾರಿ ತೋರಿದರು. ಅವರ ತತ್ವಗಳು ಇಂದು ಕೂಡ ಆತ್ಮನಿರ್ಭರ ಸಮಾಜ ನಿರ್ಮಾಣಕ್ಕೆ ಶಾಶ್ವತ ಪ್ರೇರಣೆಯಾಗಿ ಉಳಿದಿವೆ ಎಂದು ಯುವ ವಾಗ್ಮಿ ರಾಜೇಶ್ ಬಲ್ಯ ತಿಳಿಸಿದರು ಅವರು ಡಿಸೆಂಬರ್ 14...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025-ಕಹಳೆ ನ್ಯೂಸ್

ಕಲ್ಲಡ್ಕ,: ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ ಬೋಳಂತೂರು, ಬೊಂಡಾಲ, ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವ ಸಂಘ (ರಿ) ಕಲ್ಲಡ್ಕ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ, ಹಾಗೂ ಬೈದ್ಯಶ್ರೀ ಕ್ರೀಡೋತ್ಸವ - 2025 ಡಿಸೆಂಬರ್ 14 ರ ರವಿವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜರಗಿತು. ಸೇರಿದ ಅತಿಥಿಗಳು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೋಳ್ತ ಮಜಲು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಪೇಟೆ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಘಟಕ, ಗ್ರಾಮ ಪಂಚಾಯತ್ ಬಾಳ್ತಿಲ ಮತ್ತು ಗೋಳ್ತಾ ಮಜಲು, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ,,ಹಸಿರು ಸೇವಾದಳ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ಸ್ಥಳೀಯ ಸಂಘಟನೆಗಳ ಸಾಕಾರದೊಂದಿಗೆ ಕಲ್ಲಡ್ಕ ಪೇಟೆಯ ಸ್ವಚ್ಛತಾ ಕಾರ್ಯಕ್ರಮ ಡಿಸೆಂಬರ್ 14 ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಗೋಳ್ತ ಮಜಲು ಗ್ರಾಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಡಿ.14 ಆದಿತ್ಯವಾರ ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಬೆಳಗ್ಗೆ ಪ್ರಗತಿಪರ ಕೃಷಿಕರಾದ ಶ್ರೀಪತಿ ಭಟ್ ಮುಂಡೂರು ಇವರು ದೀಪ ಪ್ರಜ್ವಲನೆಗೊಳಿಸಿ ಪಂದ್ಯಾಟಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋ ಸಾಗಾಟ : ಪ್ರಕರಣ ದಾಖಲು, ಮನೆ ಹಾಗೂ ಕೊಟ್ಟಿಗೆ ಜಪ್ತಿ-ಕಹಳೆ ನ್ಯೂಸ್

ಬಂಟ್ವಾಳ: ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ‌ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ. KA-70-8686 ನೇ ನೊಂದಣಿಯ ಗೂಡ್ಸ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಪಾಡಿಯ ಪೆರಿಯಾಪಾದೆ ಎಂಬಲ್ಲಿ ಅಕ್ರಮ ಗೋ ಸಾಗಾಟ : ವಾಹನ ತಡೆದು ಗೋವು ಸಹಿತ ವಾಹನ ಮತ್ತು ಚಾಲಕನನ್ನು ಪೋಲಿಸರಿಗೊಪ್ಪಿಸಿದ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಬಂಟ್ವಾಳ : ಸರಪಾಡಿ ಗ್ರಾಮದ ಪೆರಿಯಾಪಾದೆ ಎಂಬಲ್ಲಿAದ ಉರ್ಲಡ್ಕ ಎಂಬಲ್ಲಿಗೆ ಅಕ್ರಮವಾಗಿ ವಾಹನದಲ್ಲಿ ದನ ಸಾಗಿಸುತ್ತಿರುವ ಸಂದರ್ಭದಲ್ಲಿ ತೆಕ್ಕಾರು ಗ್ರಾಮದ ಬೊಗ್ಗಿಗುಂಡಿ ಎಂಬಲ್ಲಿ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು ತಡೆದು ಪೂಂಜಾಲಕಟ್ಟೆ ಪೋಲಿಸರಿಗೆ ಮಾಹಿತಿ ನೀಡಿ ಗೋವು ಸಹಿತ ವಾಹನ ಮತ್ತು ಚಾಲಕ ಶ್ರೀಧರ ಪೂಜಾರಿ ನೈಬೇಲುರವರನ್ನು ವಶಪಡಿಸಿಕೊಂಡರು. ಬ್ರೋಕರ್ ದಾವೂದ್ ತಲೆಮರೆಸಿಕೊಂಡಿದ್ದಾನೆ....
1 16 17 18 19 20 220
Page 18 of 220