Friday, July 24, 2026

ಬಂಟ್ವಾಳ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಮಂಗಳೂರುಯಕ್ಷಗಾನ / ಕಲೆಸುದ್ದಿ

ಡಿ.10ರಂದು ಮಂಗಳೂರಿನ ಪುರಭವನದಲ್ಲಿ ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ‘ಬ್ರಹ್ಮರಕ್ಕಸ’ ವಿನೂತನ ನಾಟಕ -ಕಹಳೆ ನ್ಯೂಸ್

ಮಂಗಳೂರು : ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ. ಅದ್ದೂರಿ ರಂಗ ವಿನ್ಯಾಸದ ಎಲ್‌ಇಡಿ ಹೊಸ ತಂತ್ರಜ್ಞಾನದ ತುಳು ನಾಟಕ ಇದಾಗಿದ್ದು, ಡಿಸೆಂಬರ್ 10 ರಂದು ಬುಧವಾರ 6 ಗಂಟೆಗೆ ಮಂಗಳೂರು ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕಕ್ಕೆ ನರೇಶ್ ಕುಮಾರ್ ಸಸಿಹಿತ್ತು ಕಥೆ, ಸಂಭಾಷಣೆ, ಸಾಹಿತ್ಯ, ಪರಿಕಲ್ಪನೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ‘ಸ್ವಸ್ತಿ ಸಿರಿ’ ಪ್ರಶಸ್ತಿ ಪ್ರದಾನ-ಕಹಳೆನ್ಯೂಸ್

‌ಬಂಟ್ವಾಳ: ಗ್ರಾಮೀಣ ಕ್ರೀಡೆ ಕಬಡ್ಡಿಗೆ ವಿಶ್ವಮಾನ್ಯತೆ ದೊರೆತಿದ್ದು, ಯುವಜನತೆ ನಿಯಮಿತ ವ್ಯಾಯಾಮ ಮತ್ತು ಆಹಾರ ಸೇವನೆ ಮೂಲಕ ಆರೋಗ್ಯ ಕಾಯ್ದುಕೊಂಡಾಗ ಸಾಧನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಬದ್ಯಾರು ಹೇಳಿದರು. ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಭಾನುವಾರ ಸಮಾಪನಗೊಂಡ 41ನೇ ವರ್ಷದ ಅಂತರ ರಾಜ್ಯ ಮಟ್ಟದ ಪುರುಷರ 55 ಕೆ.ಜಿ ಮತ್ತು 65 ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟ ಕಾರ್ಯಕ್ರಮದಲ್ಲಿ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ವೀರಕಂಭ ಗ್ರಾಮ ಮಹಿಳಾ ಸಮಿತಿಯ ಪದಾಧಿಕಾರಿಗಳ ಆಯ್ಕೆ-ಕಹಳೆನ್ಯೂಸ್

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ವೀರಕಂಭ ಗ್ರಾಮ ಮಹಿಳಾ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಇವರ ಅಧ್ಯಕ್ಷತೆಯಲ್ಲಿ ತೆಕ್ಕಿಪಾಪು ಶಿಪ್ರ ನಿವಾಸ ದಲ್ಲಿ ಡಿ. 7 ನಡೆಯಿತು. ಗೌರವಾಧ್ಯಕ್ಷರಾಗಿ ಗಾಯತ್ರಿ.ಸಿ.ಶೇಖರ್ ತೆಕ್ಕಿಪಾಪು, ಅಧ್ಯಕ್ಷರಾಗಿ ಪ್ರೇಮ ಕಾನೆಕೋಡಿ, ಉಪಾಧ್ಯಕ್ಷರುಗಳಾಗಿ ವಿಜಯ ವೀರಕಂಭ, ಸುರೇಖಾ ಜಯಪ್ರಕಾಶ್ ತೆಕ್ಕಿಪಾಪು, ಚೇತನ ಜನಾರ್ದನ ಗೊಳಿಮಾರ್, ಗೀತಾ ಸುಧಾಕರ್ ವೀರಕಂಭ., ಪ್ರಧಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೇ ಈ ಜಗತ್ತಿನ ಸರ್ವ ಶ್ರೇಷ್ಠ ಸಂಪತ್ತು: ವಾಲ್ಟರ್ ನಂದಳಿಕೆ – ಕಹಳೆ ನ್ಯೂಸ್

ಬಂಟ್ವಾಳ: ಕಿರಿಯ ವಯಸ್ಸಿನಲ್ಲೇ ಮಾನವೀಯ ಮೌಲ್ಯಗಳ ಜೊತೆ ಸೇವೆಯಲ್ಲೇ ಸಂತೃಪ್ತಿ ಕಾಣುವ ಸೇವಾಮನೋಭಾವದ ಬದುಕು ಎಲ್ಲರಿಗೂ ಪ್ರೇರಕ ಎಂದು ವಾಲ್ಟರ್ ನಂದಳಿಕೆ ಅಭಿನಂದನಾ ನುಡಿಗಳಾನ್ನಾಡಿದರು. ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬಂಟ್ವಾಳ ಸ್ವರ್ಣಸೌಧ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶುಭ ಸಂಸ್ಥೆಯ ಮಾಲಕರು ಭುವನೇಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು – ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು, ಉಪಾಧ್ಯಕ್ಷರಾಗಿ ಚೆನ್ನಪ್ಪ ಪೂಜಾರಿ ಗುಂಡಿಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪ್ರಸಾದ್ ಗಾಣದ ಬೆಟ್ಟು , ಜತೆ ಕಾರ್ಯದರ್ಶಿಯಾಗಿ ಭಾಸ್ಕರ್ ಕೊಕ್ಕಪುಣಿ, ಕಿರಣ್ ಪ್ರಭುಗಳ ಬೆಟ್ಟು, ಕೋಶಾಧಿಕಾರಿಯಾಗಿ ಸಂಜೀವ ಪೂಜಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದ ಅಟಲ್ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಫೆಸ್ಟ್ 2025-26 – ಕಹಳೆ ನ್ಯೂಸ್

ಡಿ. 3  ರಂದು ಶ್ರೀ ರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಅಟಲ್ ಟಿಂಕರಿಂಗ್  ಫೆಸ್ಟ್ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಕೃಷ್ಣಪ್ರಸಾದ್ ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರು ವಹಿಸಿದ್ದರು. ಶ್ರೀ ರಾಮ ಆಡಳಿತ ಮಂಡಳಿಯ ಸದಸ್ಯರಾದ ಶೀಮತಿ ಲಕ್ಷ್ಮಿ ರಘುರಾಜ್, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ವಸಂತ ಬಳ್ಳಾಲ್ , ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ.ಗೋಪಾಲ್ ಮತ್ತು ಶ್ರೀ ರಾಮ ಇಂಗ್ಲೀಷ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ. ಬೆಳಗ್ಗೆ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ, ರವಿಶಂಕರ್ ಸಿ ಮೂಡಂಬೈಲು ಸಮಾರಂಭದ ಅಧ್ಯಕ್ಷರು ದಶಮಾನೋತ್ಸವ ಸಮಿತಿ ಅಧ್ಯಕ್ಷರು ಸ್ವರ ಸಿಂಚನ ಸಂಗೀತ ಶಾಲೆ ವಿಶೇಷ ಆಹ್ವಾನಿತರಾಗಿ ವಿಟ್ಲ ಅರಮನೆಯ ಕೆ ಕೃಷ್ಣಯ್ಯ, ವ್ಯವಸ್ಥಾಪಕರು ಶ್ರೀ...
1 16 17 18 19 20 219
Page 18 of 219