ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿ ಆಯ್ಕೆ – ಕಹಳೆ ನ್ಯೂಸ್
ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿಯ ಆಯ್ಕೆ ಮಾಡಲಾಯಿತು. ನ. 30 ನೇ ಅದಿತ್ಯವಾರ ನಡೆದ ಎಲ್ಲಾ ವಿಭಾಗ ಮುಖ್ಯಸ್ತರ ಸಭೆಯಲ್ಲಿ ಆಡಳಿತ ಟ್ರಸ್ಟ್ರಿ ಗಿರೀಶ್ ಪೂಜಾರಿ ಬಸ್ರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷರಾಗಿ ನಿತ್ಯಾನಂದ ಪೂಜಾರಿ ಬಸ್ರಾ, ಕಾರ್ಯದರ್ಶಿಯಾಗಿ ಸುನಿಲ್ ಅಮ್ಮಾಡಿ ಆಯ್ಕೆಯಾದರು. ಸದಸ್ಯರಾಗಿ ವಿವಿಧ ವಿಭಾಗಗಳಾದ ಅಂಡೆಪುಣಿ ವಿಭಾಗದಿಂದ...







