Sunday, March 8, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು....
ಬಂಟ್ವಾಳ

ಶ್ರೀ ಕಾರಿಂಜೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಾರಿಂಜೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಮುಖರಾದ ಶೇಷಗಿರಿ ಪೂಜಾರಿ, ಅಜಿತ್ ಶೆಟ್ಟಿ, ರಾಜ್ ಗೋಪಾಲ್ ನಾಯಕ್, ರಾಜಾರಾಮ್ ನಾಯಕ್, ಮೋಹನ್ ಆಚಾರ್ಯ, ಶಿವಪ್ಪ ಗೌಡ, ಜಿನೇಂದ್ರ ಜೈನ್, ಪುರುಷೋತ್ತಮ ಶೆಟ್ಟಿ, ಗೌತಮ್ ಪೂಜಾರಿ ಉಪಸ್ಥಿತರಿದ್ದರು....
ಬಂಟ್ವಾಳ

ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುವ ಹೆಣ್ಣಿಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಶಕ್ತಿ ಖಂಡಿತವಾಗಿಯೂ ಇದೆ ; ಅಕ್ಷತಾ ಬಜ್ಪೆ-ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ರ್ಘಾಟಿಸಿ ಮಾತಾನಾಡಿದ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ದಕಟ್ಟೆ ಇಲ್ಲಿಯ ವೈದ್ಯರಾದ ಡಾ.ಸೀಮಾ ಸುದೀಪ್ ಮಾನಸಿಕ ಒತ್ತಡದಿಂದ ವಿಮುಕ್ತರಾಗುವ ಮೂಲಕ ಮಹಿಳಾ ಸಬಲೀಕರಣ ಸಾದ್ಯ ಎಂದರು. ಮುಖ್ಯ ಭಾಷಣಕಾರರಾದ , ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,ಅವಕಾಶ ಮತ್ತು ಆಯ್ಕೆ...
ಬಂಟ್ವಾಳ

ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ಸಂಗೀತ, ಸಂಸ್ಮರಣೆ, ಸನ್ಮಾನ, ಬಯಲಾಟ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ವರ್ಷಂಪ್ರತಿ ನಡೆಸುವ ಸಂಸ್ಮರಣಾ ಕಾರ್ಯಕ್ರಮ ಈ ಬಾರಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 13 ಶನಿವಾರದ0ದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದಿ| ಕುರಿಯ ವಿಠಲ ಶಾಸ್ತ್ರಿ, ದಿ| ನಿಡ್ಲೆ ನರಸಿಂಹ ಭಟ್, ಹಾಗೂ ದಿ| ಕರುವೋಳು ದೇರಣ್ಣ ಶೆಟ್ಟರ ಸಂಸ್ಮರಣೆ ಹಾಗೂ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
ಬಂಟ್ವಾಳ

ಇಫ್ಕೋ ವತಿಯಿಂದ ಉಚಿತ ಲ್ಯಾಪ್‍ಟಾಪ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ : ಇಫ್ಕೋ ಮತ್ತು ಸದಾಸ್ಮಿತಾ ಫೌಂಡೇಶನ್ ಇದರ ವತಿಯಿಂದ ಶ್ರೀರಾಮ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಅಪರೇಟಿವ್ ಲಿಮಿಟೆಡ್ ಇದರ ಮುಖ್ಯ ವ್ಯವಸ್ಥಾಪಕರಾದ ರಜನೀಶ್ ಪಾಂಡೇ ಮಾತಾಡಿ ನ್ಯಾನೋತಂತ್ರಜ್ಞಾನದಿಂದ ತಯಾರಿಸಲಾದ ರಸಗೊಬ್ಬರದಿಂದಾಗಿ ರೈತರ ಫಸಲು ಗಮನಾರ್ಹವಾಗಿ ಹೆಚ್ಚುತ್ತಿದೆ. ರಸಗೊಬ್ಬರ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದರು. ದೇಶ ಸೇವೆಯೇ...
ಬಂಟ್ವಾಳ

ಜೂಡೋ ಸ್ವರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಸರು ಮಾಡಿರುವಂತಹ ಕಲ್ಲಡ್ಕದ ಯುವ ಪ್ರತಿಭೆಗಳಿಗೆ ಹುಟ್ಟೂರ ಅಭಿನಂದನೆ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಾರ್ಚ್ 5 ಕ್ರೀಡಾ ಕ್ರೇತ್ರ ಜೂಡೋ ಸ್ವರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಸರು ಮಾಡಿರುವಂತಹ ಕಲ್ಲಡ್ಕದ ಯುವ ಪ್ರತಿಭೆಗಳಾದ ಶ್ರೀರಾಮ ವಿದ್ಯಾ ಕೇಂದ್ರದ ಹಿರಿಯ ವಿದ್ಯಾರ್ಥಿಗಳಾದ ಶ್ರೀಯುತ ನಿಶ್ಚಿತ್ ಕುಮಾರ್ ಹಾಗೂ ಶ್ರೀಯುತ ಧನಂಜಯ್ ಬಾಳ್ತಿಲರವರಿಗೆ ನಡೆದ ಹುಟ್ಟೂರು ಅಭಿನಂದನ ಕಾರ್ಯಕ್ರಮವು ಮತ್ತು ಕಲ್ಲಡ್ಕದ ವಿವಿಧ ಸಂಘಟನೆಗಳ ವತಿಯಿಂದ ಕಲ್ಲಡ್ಕ ಪೇಟೆ ಇಂದ ಅಮ್ಟೂರುವರೆಗೆ ಅ ಮೆರವಣಿಗೆ ತೆರೆದ ವಾಹನದ ಮೂಲಕ ಸ್ವಾಗತಿಸಲಾಯಿತು. ಯುವಪ್ರತಿಭೆಗಳ...
ಬಂಟ್ವಾಳ

ಮರದ ಗೆಲ್ಲು ಕಡಿಯುವ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ : ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮರದಿಂದ ಕೆಲಕ್ಕೆ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ನಿವಾಸಿ 35ವರ್ಷದ ಅಶೋಕ್ ಅವರು ಮೃತಪಟ್ಟ ವ್ಯಕ್ತಿ. ಇವರು ಫೆಬ್ರವರಿ 7 ರಂದು ಬೆಳಿಗ್ಗೆ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರದ ಗೆಲ್ಲು ಕಡಿಯುವ ಉದ್ದೇಶದಿಂದ ಮರಕ್ಕೆ ಹತ್ತಿದ್ದರು. ಆದರೆ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಲಕ್ಕೆ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಆರಂಬೋಡಿಯ ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಹೊಕ್ಕಾಡಿಗೋಳಿ ಸಮೀಪದ ಆರಂಬೋಡಿ ಗಿರಿಮೈದಾನ ಬ್ರಹ್ಮಮುಗೇರು ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ ಶನಿವಾರ ಬೆಳಿಗ್ಗೆ ನಡೆಯಿತು....
1 192 193 194 195 196 210
Page 194 of 210