Sunday, March 8, 2026

ಬಂಟ್ವಾಳ

ಬಂಟ್ವಾಳ

ಪೊಲೀಸ್ ಇನ್ಸ್‍ಪೆಕ್ಟರ್ ಠಾಣೆಯಾಗಿ ಮೇಲ್ದರ್ಜೆಗೇರಿದ ಬಂಟ್ವಾಳ ನಗರ ಪೊಲೀಸ್ ಠಾಣೆ; ಪೊಲೀಸ್ ಅಧಿಕಾರಿಗಳ ಅಧಿಕಾರ ಬದಲಾವಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್  ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಮೇಲ್ದರ್ಜೆಗೊಂಡ ಬಳಿಕ ಪ್ರಥಮ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಚೆಲುವರಾಜು ಅವರು ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕೋಮುಸೂಕ್ಮ ಹಾಗೂ ಜನಸಂಖ್ಯೆ ಯ ಆಧಾರ ದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ನ್ನು ಪೊಲೀಸ್ ಇನ್ಸ್ ಪೆಕ್ಟರ್ ಠಾಣೆಯಾಗಿ ಮೇಲ್ದರ್ಜೆಗೇರಿಸುವಂತೆ ಹಲವಾರು ವರ್ಷಗಳಿಂದ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಈ ಬಾರಿ ರಾಜ್ಯದಲ್ಲಿ ಒಟ್ಟು 86...
ಬಂಟ್ವಾಳ

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರುವಾಲು ಎಂಬಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೋಕ್ಸೊ ಪ್ರಕರಣದಡಿ ಆರೋಪಿಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರುವಾಲು ಎಂಬಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಡಿ ಆರೋಪಿಯನ್ನ ಬಂಧಿಸಲಾಗಿದೆ. ಸಮದ್ ನೆಕ್ಕಿಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಬಾಲಕಿಯು ತನ್ನ ತಾಯಿ, ಅಜ್ಜಿ, ತಮ್ಮನ ಜೊತೆ ವಾಸ್ತವ್ಯವಿದ್ದು, ಕಳೆದ 3 ತಿಂಗಳ ಹಿಂದೆ ಬಾಡಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಸಮದ್...
ಬಂಟ್ವಾಳ

ಕುಕ್ಕಿಪಾಡಿಯಲ್ಲಿ ಸಂಪೂರ್ಣ ಸುರಕ್ಷಾ ವಿಮಾ ನೋಂದಣಿ ಅಭಿಯಾನ ಉದ್ಘಾಟನೆ-ಕಹಳೆ ನ್ಯೂಸ್

ಬಂಟ್ವಾಳ : ಕುಕ್ಕಿಪಾಡಿ ಒಕ್ಕೂಟ ಅಧ್ಯಕ್ಷೆ ಹಾಗೂ ಕುಕ್ಕಿಪಾಡಿ ಪಂಚಾಯತ್ ನೂತನ ಅಧ್ಯಕ್ಷೆ ಸುಜಾತ ರಾಜು ಪೂಜಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸಿದ್ಧಕಟ್ಟೆ ವಲಯದ 2021-2022ರ ಸಂಪೂರ್ಣ ಸುರಕ್ಷಾ ವಿಮಾ ನೋಂದಣಿ ಅಭಿಯಾನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಧರ್ಮಸ್ಥಳ ಕ್ಷೇತ್ರದ ಜನಹಿತ ಕಾರ್ಯಕ್ರಮಗಳಲ್ಲಿ ಒಂದಾದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮವು ಎಲ್ಲರ ಆರೋಗ್ಯಕ್ಕೂ ರಕ್ಷಾ ಕಚವವಾಗಲಿ ಎಂದು ಶುಭ ಹಾರೈಸಿದರು. ವಲಯ ಮೇಲ್ವಿಚಾರಕಿ ಶ್ರೀಮತಿ ಹರಿಣಾಕ್ಷಿ ರೈ...
ಬಂಟ್ವಾಳ

ಬಂಟ್ವಾಳ: 20ರಂದು ಕನ್ನಡ ಭವನ, ರಂಗ ಮಂದಿರ ಲೋಕಾರ್ಪಣೆ; 21ರಂದು ತಾಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆಯಲ್ಲಿ ರೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣಿಸಲಾದ ನೂತನ 'ಕನ್ನಡ ಭವನ' ಮತ್ತು ಸಾರ್ವಜನಿಕ ರಂಗಮಂದಿರ ಇದೇ 21ರಂದು ಲೋಕಾರ್ಪಣೆಗೊಳ್ಳಲಿದ್ದು, 21ರಂದು ತಾಲ್ಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಅವರು ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಸಾಹಿತಿ ಡಾ.ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನ ಯಶಸ್ವಿಗೊಳಿಸಲು...
ಬಂಟ್ವಾಳ

ಬಂಟ್ವಾಳ ತಾಲೂಕಿನ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್-ಕಹಳೆ ನ್ಯೂಸ್

ಬಂಟ್ವಾಳ :  ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ರಾಮಲ್ ಕಟ್ಟೆ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ , ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರದ ನೆರವು ಅಗತ್ಯ; ಮಾಜಿ ಸಚಿವ ನಾಗರಾಜ ಶೆಟ್ಟಿ-ಕಹಳೆ ನ್ಯೂಸ್

ಬಂಟ್ವಾಳ : ಪ್ರಸಕ್ತ ಸ್ಪರ್ಧಾತ್ಮಕ ಸಮಾಜದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರವು ಸ್ಪಂದಿಸಿ ತ್ವರಿತ ನೆರವು ಮತ್ತಿತರ ಮೂಲಭೂತ ಸೌಕರ್ಯ ಒದಗಿಸಿದಾಗ ಅವರಿಂದ ಅಪ್ರತಿಮ ಸಾಧನೆ ಮೂಡಿ ಬರುತ್ತದೆ ಎಂದು ಮನ್ ದೇವ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ , ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ. ಇಲ್ಲಿನ ಸಿದ್ಧಕಟ್ಟೆಯಲ್ಲಿ ಗುಣಶ್ರೀ ವಿದ್ಯಾಲಯ ಮತ್ತು ನಾಗರಿಕರ ವತಿಯಿಂದ ಶುಕ್ರವಾರ ನಡೆದ ರಾಷ್ಟ್ರೀಯ ಕ್ರೀಡಾ ಸಾಧಕಿ ರಮ್ಯಶ್ರೀ ಜೈನ್ ಇವರಿಗೆ ಅಭಿನಂದನೆ...
ಬಂಟ್ವಾಳ

ಸಮಾನ ಮನಸ್ಕ ಸಂಘಟನೆಗಳ ಸಭೆ ; ಬ್ರಹ್ಮರಕೂಟ್ಲುವಿನಲ್ಲಿ ಬೃಹತ್ ಹೆದ್ದಾರಿ ತಡೆಗೆ ನಿರ್ಧಾರ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಇಲ್ಲಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಸಾಮಾಜಿಕ ಸಂಘಟನೆಗಳ ಬೆಂಬ¯ದೊಂದಿಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಶಾಶ್ವತವಾಗಿ ತೆರವುಗೊಳಿಸುವಂತೆ ಒತ್ತಾಯಿಸಿ ಬೃಹತ್ ಹೆದ್ದಾರಿ ತಡೆಯನ್ನು ಮಾ.9 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ತೀರ್ಮಾನ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ಹಿರಿಯ...
ಬಂಟ್ವಾಳ

ಚಿಂತಾಜನಕ ಸ್ಧಿತಿಯಲ್ಲಿದ್ದ ತಾಯಿ, ತಾಯಿಗಿಂತ ಮೊದಲೇ ಪ್ರಾಣ ಬಿಟ್ಟ ಮಗ..! ‘ಕ್ಷಮಿಸು ಅಮ್ಮಾ’- ಕಹಳೆ ನ್ಯೂಸ್

ಬಂಟ್ವಾಳ : ಚಿಂತಾಜನಕ ಸ್ಧಿತಿಯಲ್ಲಿರುವ ತಾಯಿಯನ್ನ ಉಳಿಸಲಾಗೋದಿಲ್ಲ ಅನ್ನೋ ಕಾರಣಕ್ಕೆ, ತಾಯಿಗಿಂತ ಮೊದಲು ನನ್ನ ಪ್ರಾಣ ಹೋಗಲಿ ಎಂದು ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಆನಂತಾಡಿ ಪಂತಡ್ಕ ನಿವಾಸಿ ನೀರಜ್ ಮೃತ ದುರ್ಥೈವಿ. ನೀರಜ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಕೆ,ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದರು, ಆದ್ರೆ ವೈದ್ಯರು ಇವರನ್ನ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಇದರಿಂದಾಗಿ ತಾಯಿಯನ್ನ ಉಳಿಸೋದಿಕ್ಕೆ ಆಗೋದಿಲ್ಲ...
1 194 195 196 197 198 210
Page 196 of 210