Sunday, March 8, 2026

ಬಂಟ್ವಾಳ

ಬಂಟ್ವಾಳ

ಬಂಟ್ವಾಳ ತಾಲೂಕಿನ ಹಲವೆಡೆ ಇಂದು ಪಲ್ಸ್ ಪೋಲಿಯೋ ಅಭಿಯಾನ –ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ತಾಲೂಕಿನಲ್ಲಿ ಇಂದಿನಿಂದ ಸವಜಾತ ಶಿಶುವಿನಿಂದ 5 ವರ್ಷ ಒಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಸಿದ್ಧತೆ ಆರೋಗ್ಯ ಇಲಾಖೆಯಿಂದ ನಡೆದಿದೆ ಎಂದು ಹೇಳಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಒಟ್ಟು 30.352 ಮಕ್ಕಳಿಗೆ ಲಸಿಕೆ ಹಾಕಲು 190 ಬೂತುಗಳನ್ನು ಸಿದ್ಧತೆ ಮಾಡಲಾಗಿದ್ದು, ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಹಾಗೂ ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ಮತ್ತಷ್ಟು ಸಹಕಾರ ಆಗುವಂತೆ ಪುದು, ಬಿ.ಸಿ.ರೋಡ್...
ಬಂಟ್ವಾಳ

ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡಿಕರೆ ಕಂಬಳಕ್ಕೆ ಇಂದು ಗಣ್ಯರ ಮೂಲಕ ಅದ್ಧೂರಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ ಇಂದು ಚಾಲನೆ ಪಡೆದಿದ್ದು, ಈ ಬಾರಿ ಜಿಲ್ಲಾ ಕಂಬಳ ಸಮಿತಿ ಪ್ರಕಟಿಸಿದ ಒಟ್ಟು ೧೦ ಕಂಬಳ ಕೂಟಗಳ ಪೈಕಿ ಇದು ಪ್ರಥಮ ಕಂಬಳ. ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಬೆಳಿಗ್ಗೆ ೭ ಗಂಟೆಗೆ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಚಾಲನೆ ನೀಡಿದ್ದು, ಪ್ರಧಾನ ಅರ್ಚಕ ಪ್ರಕಾಶ್...
ಬಂಟ್ವಾಳ

ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘ (ರಿ) ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಯಂತಿ ಗಂಗಾಧರ್ ಅಧ್ಯಕ್ಷತೆಯನ್ನು ವಹಿಸಿದ್ದು, ಸುಮಾರು 48 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 18 ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾರ್ಥಿ ವೇತನ, 9 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮೂಲ್ಯರ...
ಬಂಟ್ವಾಳ

ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದ; ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್-ಕಹಳೆ ನ್ಯೂಸ್

ಬಂಟ್ವಾಳ : ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಅವರು ಬಂಟ್ವಾಳ ಇಲ್ಲಿನ ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕೆ ಜೆಸಿಂತಾ ಡಿ’ಸೋಜ, ಸದಸ್ಯರಾದ ರಾಮಕೃಷ್ಣ ಆಳ್ವ, ಗಂಗಾಧರ, ಲೋಲಾಕ್ಷ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮೂನಿಶ್ ಅಲಿ, ಹಸೈನಾರ್ ತಾಳಿಪಡ್ಪು, ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ, ಆರೋಗ್ಯ ವಿಭಾಗಾಧಿಕಾರಿ ರವಿಕೃಷ್ಣ, ಮ್ಯಾನೇಜರ್ ಲೀಲಾವತಿ, ಇಂಜಿನಿಯರ್ ಡೊಮೆನಿಕ್...
ಬಂಟ್ವಾಳ

ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವದ ಪ್ರಯುಕ್ತ ಭೂಮಿ ಪೂಜೆ-ಕಹಳೆ ನ್ಯೂಸ್

ಬಂಟ್ವಾಳ : ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಫೆಬ್ರವರಿ 11 ರಿಂದ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಕೃಷಿ ಉತ್ಸವ ಹಾಗೂ ಕರಾವಳಿ ಕಲೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಭೂಮಿ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು. ಕೃಷಿ ಉತ್ಸವ ಹಾಗೂ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಳದಾನಿ ಅಜಿತ್ ಕುಮಾರ್ ಬರಿಮಾರ್ ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ, ಮೋಹನಾದಾಸ್...
ಬಂಟ್ವಾಳ

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ ನಡೆಯಲಿದೆ. ಈ ಕಾರ್ಯಕ್ರಮ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಆಶ್ರಯದಲ್ಲಿ ನಡೆಯಲಿದೆ ಎಂದು ಪ್ರಿನ್ಸಿಪಾಲ್ ಸೌಮ್ಯ ತಿಳಿಸಿದ್ದಾರೆ....
ಬಂಟ್ವಾಳ

ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡ್ ಆಶ್ರಯದಲ್ಲಿ ನಾಳೆ ಸಂಜೆ 12ನೇ ವರ್ಷದ ಯಕ್ಷಗಾನ; ಹನುಮಗಿರಿ ಮೇಳದಿಂದ ಪ್ರದರ್ಶನ-ಕಹಳೆ ನ್ಯೂಸ್

ಬಂಟ್ವಾಳ : ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡ್ ಆಶ್ರಯದಲ್ಲಿ 12ನೇ ವರ್ಷದ ಯಕ್ಷಗಾನ ಕಾರ್ಯಕ್ರಮ ನಾಳೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯ ಹೊರಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹನುಮಗಿರಿ ಮೇಳದಿಂದ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ, ಮಹಿರಾವಣ ಎಂಬ ಕಥಾಭಾಗ ಪ್ರದರ್ಶನ ಇರಲಿದೆ. ಹಾಗೇ ಹಿರಿಯ ಯಕ್ಷಗಾನ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಉದ್ಯಮಿ ಮನೋಹರ ಶೆಟ್ಟಿ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿ ಇದೇ 30 ರಂದು ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ 'ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕರೆ ದುರಸ್ತಿಗೊಳಿಸಿದ್ದಾರೆ. ಇಲ್ಲಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ...
1 196 197 198 199 200 210
Page 198 of 210