Recent Posts

Tuesday, March 10, 2026

ಬಂಟ್ವಾಳ

ಬಂಟ್ವಾಳ

ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕøತಿಕ ಸಂಘದ ಉದ್ಘಾಟನೆ-ಕಹಳೆ ನ್ಯೂಸ್

ಬಂಟ್ವಾಳ : ಜನವರಿ 26 ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘವನ್ನು ಖ್ಯಾತ ಯಕ್ಷಗಾನ ಹಾಸ್ಯಕಲಾವಿದ ದಿನೇಶ್ ಕೊಡಪದವು ಇವರು ಉದ್ಘಾಟಿಸಿದರು. ನಿಜವಾದ ಸಂಸ್ಕೃತಿ, ಸಾಂಸ್ಕೃತಿಕ ವೈಭವವನ್ನು ನೋಡಲು ಶ್ರೀರಾಮ ವಿದ್ಯಾಕೇಂದ್ರಕ್ಕೆ ಬರಬೇಕು ಎಂದವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ, ಶ್ರೀಮತಿ ಲಕ್ಷ್ಮಿ ರಘುರಾಜ್ ಹಾಗೂ ಪ್ರಾಚಾರ್ಯರಾದ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ ಇವರು ಉಪಸ್ಥಿತರಿದ್ದರು. ಇದಾದ ಬಳಿಕ...
ಬಂಟ್ವಾಳ

ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ, ಭಕ್ತಿ ಜೊತೆಗೆ ಸಂಸ್ಕಾರ ಅಗತ್ಯ: ಮಾಣಿಲಶ್ರೀ-ಕಹಳೆ ನ್ಯೂಸ್

ಬಂಟ್ವಾಳ: ವೇಣೂರು ಅಜಿಲ ಸೀಮೆ ಮಾಗಣೆಯ ಏಳು ಗ್ರಾಮದ ಭಕ್ತರು ಒಟ್ಟಾಗಿ ಭಕ್ತಿ ಮತ್ತು ಪ್ರೀತಿಯಿಂದ ಸಂಘಟಿತರಾಗಿ ಧಾರ್ಮಿಕತೆ ಜೊತೆಗೆ ಸಮಸ್ತ ಭಕ್ತರಿಗೆ ಸಂಸ್ಕಾರ ನೀಡಲು ಶ್ರಮಿಸಬೇಕು ಎಂದು ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಆಮಂತ್ರಣಪತ್ರ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಸಂಕುಚಿತ ಮನೋಭಾವ ತೊರೆದು ಆದಾಯ ಸದುಪಯೋಗಪಡಿಸಬೇಕು ಎಂದರು. ಅಳದಂಗಡಿ ಅರಮನೆ ಡಾ.ಪದ್ಮಪ್ರಸಾದ್...
ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಬಲಾತ್ಕಾರವಾಗಿ ಸಾಲ ವಸೂಲಿ ಮಾಡುವವರ ವಿರುದ್ಧ ಪ್ರತಿಭಟನೆ –ಕಹಳೆ ನ್ಯೂಸ್

ಬಂಟ್ವಾಳ : ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿ, ಸಿ.ಐ.ಟಿ.ಯು, ಜನವಾದಿ ಮಹಿಳಾ ಸಂಘಟನೆ ವತಿಯಿಂದ ಖಾಸಗಿ ಫೈನಾನ್ಸ್‍ಗಳು ಬಲಾತ್ಕಾರವಾಗಿ ಸಾಲ ವಸೂಲಿ ಹಾಗೂ ಕಿರುಕುಳ ನಿಲ್ಲಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ರಾಮಣ್ಣ ವಿಟ್ಲ, ಶೋಭಾ ಕೊಯ್ಲ, ಜಯಂತಿ ಶೆಟ್ಟಿ, ಶೇಖರ ಲಾಯ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ, ಮಹಮ್ಮದ್ ಅಲ್ತಾಫ್ ತುಂಬೆ ಇದ್ದರು....
ಬಂಟ್ವಾಳ

ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ; ನಾಲ್ವರು ಯುವಕರ ಬಂಧನ-ಕಹಳೆ ನ್ಯೂಸ್

ಬಂಟ್ವಾಳ : ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಬಳಿಕ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರು ಯುವಕರನ್ನು ವಶಕ್ಕೆ ಪಡೆದುಕೊಂಡು, ಐದು ಮಂದಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಹಾಗೆ ಇನ್ನು ಒಟ್ಟು ಒಂಬತ್ತು ಮಂದಿಯನ್ನು ಠಾಣೆಗೆ ಕರದೊಯ್ಯಲಾಗಿದ್ದು ತನಿಖೆ ಮುಂದುವರಿದಿದೆ....
ಬಂಟ್ವಾಳ

ಸತೀಶ್ ರವರ ವಾರದ ಮೂರು ಬಾರಿಯ ಡಯಾಲೀಸ್ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು – ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರಿನ ಮೊಗರ್ನಾಡು ನಿವಾಸಿ 47 ವರ್ಷದ ಸತೀಶ್ ಅವರ ಕುಟುಂಬವು ಚಿಂತಾಜನಕ ಸ್ಥಿತಿಯಲ್ಲಿದೆ. ಮೆಲ್ಕಾರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಇವರು ಸುಖೀ ಜೀವನ ನಡೆಸುತ್ತಿದ್ದರು. ವಿಧಿಯಾಟವೋ ಏನೋ ಎಂಬ೦ತೆ ಏಕಾಏಕಿ ಇವರ ಎರಡು ಕಿಡ್ನಿ ವೈಫಲ್ಯದಿಂದ ಖಾಯಿಲೆಗೆ ತುತ್ತಾಗಿ ಇಡೀ ಕುಟುಂಬದ ಆಧಾರವೇ ನೆಲಕ್ಕುರುಳಿದಂತಾಗಿದೆ. ವಾರಕ್ಕೆ ಮೂರು ಬಾರಿ ಡಯಾಲಿಸೀಸ್ ಚಿಕಿತ್ಸೆ ಮಾಡಬೇಕಾಗಿದೆ. ಈ ಪರಿಸ್ಥಿತಿಯಲ್ಲಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಇವರ ಕುಂಟು೦ಬ, ದುಬಾರಿ ಖರ್ಚಿನ ಈ ಡಯಾಲಿಸೀಸ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ಮೆಲ್ಕಾರಿನ ಅಕ್ರಮ ಕಲ್ಲಿನ ಕೋರೆಗೆ ತಹಶೀಲ್ದಾರ್ ದಾಳಿ; 2ಜೆಸಿಬಿ ಹಾಗೂ ಟಿಪ್ಪರ್ ವಶಕ್ಕೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಇದೀಗ...
ಬಂಟ್ವಾಳ

ಬಿ.ಸಿ.ರೋಡ್‍ನಲ್ಲಿ ಜ.14 ರಂದು ಕುಂಬಾರಿಕಾ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ-ಕಹಳೆ ನ್ಯೂಸ್

ಬಿ.ಸಿ.ರೋಡ್: ಅಚ್ಚುತ ಕಾಂಪೆಕ್ಸ್, ಮಿನಿ ವಿಧಾನ ಸೌಧದ ಎದುರು, ಬಿ.ಸಿ.ರೋಡ್ ಇಲ್ಲಿ ಜನವರಿ 14 ಬೆಳಿಗ್ಗೆ 10.48 ಗಂಟೆಗೆ ಕುಂಬಾರಿಕಾ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಶುಭಾರಂಭವನ್ನು ದ.ಕ ಮಂಗಳೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀ ಗೋಕುಲ್ ದಾಸ್ ನಾಯಕ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾರರ ಸಂಘದ ಅಧ್ಯಕ್ಷ ಶ್ರೀ ಮಯೂರ್ ಉಲ್ಲಾಸ್, ಕೇಂದ್ರ ಸರ್ಕಾರದ ನಿವೃತ ಅಭಿಯಂತರ ಶ್ರೀ...
ಬಂಟ್ವಾಳಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ‌ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.   ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ‌ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....
1 197 198 199 200 201 210
Page 199 of 210