Friday, March 6, 2026

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿಯನ್ನು,ಅಧ್ಯಕ್ಷರಾದ ಪಿ .ಲೋಕನಾಥ ಶೆಟ್ಟಿ-ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಸಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಕೆ.ನಿಲೋಜಿ ರಾವ್, ಟಿ.ಶೇಷಪ್ಪ ಮಾಸ್ಟರ್, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಎಸ್ ಕೆ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಎಂ, ಖಜಾಂಚಿಯಾಗಿ ಶ್ರೀಮತಿ ಜಲಜಾಕ್ಷಿ ಕುಲಾಲ್, ಸಂಘಟನಾ ಕಾರ್ಯದರ್ಶಿಗಳಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ರಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂಪಾಯಿ 10 ಲಕ್ಷ ಮೊತ್ತದ ಅನುದಾನದ ಮಂಜೂರಾಗಿದ್ದು, ಇದರ ಮಂಜೂರಾತಿ ಪತ್ರ ಹಸ್ತಾಂತರ ಜನವರಿ 29 ಗುರುವಾರ ಮಾಡಲಾಯಿತು. ಮಂಜೂರಾತಿ ಪತ್ರವನ್ನು ವಿಟ್ಲ ಜೈನ ಬಸದಿ ಅಧ್ಯಕ್ಷರಾದ ಜೇತೇಶ್ ಜೈನ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಚಿರಂತನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ತೇಜಸ್ವಿ ಶಂಕರ್ ಜೂನಿಯರ್, ವಿಟ್ಲ ವಲಯದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ : 4 ಆರೋಪಿಗಳನ್ನು ಬಂಧಿಸಿದ ಪೊಲೀಸರು -ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ಆರೋಪಿಗಳಾದ 1. ಮೊಹಮ್ಮದ್ ಹರ್ಷದ್ (33), ಪುತ್ತೂರು, 2. ಮಹಮ್ಮದ್ ಆರೀಶ್ (31), ಪುತ್ತೂರು, 3. ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ಪುತ್ತೂರು ಎಂಬವರುಗಳನ್ನು ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ, 4. ಬಂಟ್ವಾಳ ನಿವಾಸಿ ಮುಸ್ತಾಫ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಇ–ಸ್ವತ್ತು 2.0 ತಾಂತ್ರಿಕ ವೈಫಲ್ಯ: ಗ್ರಾಮೀಣ ಜನರಿಗೆ ತೀವ್ರ ಸಂಕಷ್ಟ – ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ಗ್ರಾಮೀಣ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಪಡೆಯಲು ಸರ್ಕಾರವು ಡಿಸೆಂಬರ್ 01 ರಿಂದ ಇ–ಸ್ವತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ)ಕಡೇಶಿವಾಲಯ ವತಿಯಿಂದ ಕೊರತಿ ಗುರಿ ಸ್ವರ್ಗಧಾಮಕ್ಕೆ ಶಿವನ ಮೂರ್ತಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಸಂಸ್ಥೆಯ ಈ ವರ್ಷದ ಮಹತ್ವಾಕಾಂಕ್ಷೆ ಯೋಜನೆಯಾದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ಮೋಕ್ಷಧಾಮದಲ್ಲಿ ಶಿವನ ಮೂರ್ತಿಯನ್ನು ರಚಿಸಿ ಸಂಘಟನೆಯ ವತಿಯಿಂದ ವಿದ್ಯುಕ್ತವಾಗಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿರುವೆರ್ ಕಡೇಶಿವಾಲಯದ ಅಧ್ಯಕ್ಷರಾದ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ, ಸ್ವರ್ಗಧಾಮದ ಅಧ್ಯಕ್ಷರಾದ ಜಯರಾಮ್ ರೈ ಪಾಚುಕೋಡಿ, ಕಡೇಶಿವಾಲಯ ಗ್ರಾಮ ಪಂಚಾಯತಿಯ ಅಬಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್, ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ವಿಜಯರವರ ಗಂಡ ಚಂದಪ್ಪ ಮೂಲ್ಯ ರವರ ಅನರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ ರೂ 25000/- ವಿತರಿಸಲಾಯಿತು. ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು. ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿಯವರು ಉಧ್ಘಾಟಿಸಿ ಚಾಲನೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಶ್ರೀ ಪ್ರವೀನ್‌ ಶಿಂಧೆ ರವರು ಸಿಡ್ಬಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ, ಬಡ್ಡಿದರ, ಬ್ಯಾಂಕ್‌ ಸಾಲ ಮಂಜೂರಾತಿ ಹಾಗೂ ಸ್ವ ಉದ್ಯೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...
1 2 3 4 210
Page 2 of 210