Thursday, July 23, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ : ರಾಜೇಶ್ ಸುವರ್ಣ -ಕಹಳೆ ನ್ಯೂಸ್

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವೆಯ ಸಂಕಲ್ಪಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರವು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಭವನದಲ್ಲಿ ಜರಗಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಬಿಸಿ ರೋಡ್ರವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಸೇವಾ ಟ್ರೆಸ್ಟ್. (ರಿ. )ನರಿಕೊಂಬು ಬಿಲ್ಲವರ ಸೌಹಾರ್ದ ಕುಟುಂಬ ಮಿಲನ – 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಸೇವಾ ಟ್ರೆಸ್ಟ್ ( ರಿ.)ನರಿಕೊಂಬು ಬಂಟ್ವಾಳ ಇದರ ವತಿಯಿಂದ ನಡೆಯುವ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ - 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜೂ.28 ರವಿವಾರ ಸಂಸ್ಥೆ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಸೀತಾರಾಮ್ ಪೂಜಾರಿ ಬೋಳಂತುರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ನಾಟಿ, ಶ್ರೀಧರ ಮೇಸ್ತ್ರಿಸಾಜಂಕ್ಪಾಳಿಕೆ, ಗೌರವ ಸಲಹೆಗಾರ ಮಾಧವ ಕರ್ಬೆಟ್ಟು, ಉಪಾಧ್ಯಕ್ಷರ ಹರೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುಖ್ಯ ಶಿಕ್ಷಕಿಯಾಗಿ ಪದೊನ್ನೋತಿ ಗೊಂಡ ಶಿಕ್ಷಕಿ ಚೇತನಾ ಕುಮಾರಿ ಯವರ ಬಿಳ್ಕೊಡುಗೆ ಸಮಾರಂಭ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ – ದಿವಾಕರ ಶೆಟ್ಟಿ – ಕಹಳೆ ನ್ಯೂಸ್

ಕಲ್ಲಡ್ಕ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ, ಶಿಕ್ಷಕರು ಶಾಲೆಯ ಭೌತಿಕ ಮತ್ತು ಶೈಕ್ಷಣಿಕ ಏಳಿಗೆಗೆ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿದಾಗ ಅದರ ಫಲ ಉತ್ತಮವಾಗಿರುತ್ತದೆ.ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಹೇಳಿದರು. ಅವರು ಜೂನ್ 27 ಶನಿವಾರ ಬಾಳ್ತಿಲ ಗ್ರಾಮದ ಕಂಟಿಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆತ ಶಿಕ್ಷಕಿ ಚೇತನಾ ಕುಮಾರಿ ಯವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿಯಾಗಿರುತ್ತದೆ : ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ -ಕಹಳೆ ನ್ಯೂಸ್

ಕಲ್ಲಡ್ಕ : ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿಯಾಗಿರುತ್ತದೆ ಎಂದು ಕಲ್ಲಡ್ಕ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಹೇಳಿದರು. ಅವರು ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಮತ್ತು ಯು ಕೆ ಜಿ ) ಮಕ್ಕಳಿಗೆ ಸರಕಾರದಿಂದ ದೊರೆತ ಪಠ್ಯ ಪುಸ್ತಕಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಆಟದ ಜೊತೆಗೆ ಪಾಠವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಸ್. ಸಿ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಅನಂತಾಡಿ ಶಕ್ತಿ‌ ಕೇಂದ್ರದ ಶ್ರೀ ದೇವಿ ಮಂದಿರ ದೇವಿ ನಗರ ಈ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ "ಸೇವಾ ಈ ಪಾಕ್ಷಿಕ" ಎಂಬ ಪಕ್ಷದ ಕಾರ್ಯಕ್ರಮದ ಅಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದೆ. ಈ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಕಿ.ಪ್ರಾ. ಶಾಲೆ ಏಮಾಜೆ: ಸಂಭ್ರಮದ ‘ಸೃಜನೋತ್ಸವ – 2026’ ವಿನೂತನ ಕಾರ್ಯಕ್ರಮ -ಕಹಳೆ ನ್ಯೂಸ್

ಮಾಣಿ : ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಕನಸುಗಳ ಸಾಕಾರಕ್ಕಾಗಿ ಸಂತಸದಾಯಕ ಕಲಿಕಾ ವಾತಾವರಣ ಅತ್ಯಗತ್ಯ" ಎಂದು ಬಂಟ್ವಾಳ ಬಿ.ಐ.ಆರ್.ಟಿ. ಸುರೇಖಾ ಏರವಾಳ ಅಭಿಪ್ರಾಯಪಟ್ಟರು.ಅವರು ಬಂಟ್ವಾಳ ತಾಲೂಕಿನ ನೆಟ್ಲಾ ಮುಡ್ಡೂರು ಗ್ರಾಮದ ದ. ಕ. ಜಿ. ಪಂ. ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಇಲ್ಲಿ ಜೂನ್ 16, ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ ಸೃಜನೋತ್ಸವ -2026’ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಶಾಲೆಯ ಮಹತ್ವಾಕಾಂಕ್ಷೆಯ ದ್ವಿ-ಭಾಷಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಂದಾದೀಪಾ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ಹಾಗೂ ಯೋಗದ ಮಹತ್ವ ಬಗ್ಗೆ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಾಮೇಶ್ವರ ಕಾರ್ಯಕ್ಷೇತ್ರದ ನಂದಾದೀಪಾ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಗೆಯು ಮಾರ್ಚ್ 14ರ ಆದಿತ್ಯವಾರ ಮಾಮೇಶ್ವರದಲ್ಲಿ ಜರಗಿತು ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲತಾಲೂಕು ಯೋಜನಾಧಿಕಾರಿ ಸುರೇಶ್ ಸರ್ ಜ್ಞಾನವಿಕಾಸದ ಕಾರ್ಯಕ್ರಮಗಳ ಉದ್ದೇಶ ಹಾಗೂ ಕೇಂದ್ರದಲ್ಲಿ ನೀಡುವ ಮಾಹಿತಿಯನ್ನು ಪಡೆದು ಹೇಗೆ ನಮ್ಮ ಜೀವನದಲ್ಲಿ ಆಳವಡಿಸಿ ಸ್ವಾವಲಂಬಿಗಳಾಗಬಹುದು ಎಂಬುದಾಗಿಮಾರ್ಗದರ್ಶನ ನೀಡಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಮೂಲಕ ಮರದ ನೆರಳು ಬದುಕಿಗೆ ನೆರಳುಎಂಬ ಧ್ಯೇಯ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಜೂನ್ 13 ಶನಿವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ...
1 2 3 4 219
Page 2 of 219